![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 6, 2024, 12:44 AM IST
ಬೆಂಗಳೂರು: ಸರಕಾರವನ್ನು ಪದೇಪದೆ ಮುಜುಗರಕ್ಕೆ ಸಿಲುಕಿಸುತ್ತಿರುವ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಕೋವಿಡ್ ತನಿಖಾಸ್ತ್ರ ಪ್ರಯೋಗಕ್ಕೆ ಸಿದ್ಧತೆ ಪ್ರಾರಂಭವಾಗಿದ್ದು, ಎಸ್ಐಟಿ ಅಥವಾ ಲೋಕಾಯುಕ್ತ ತನಿಖೆಗೆ ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಸರಕಾರಕ್ಕೆ ಈಗಾಗಲೇ ಸಲ್ಲಿಕೆಯಾಗಿರುವ ನ್ಯಾ| ಮೈಕಲ್ ಡಿ’ಕುನ್ಹಾ ಆಯೋಗದ ವರದಿಯ ಮೇಲೆ ವಿಸ್ತೃತ ತನಿಖೆ ನಡೆಸುವುದಕ್ಕೆ ಎಸ್ಐಟಿ ಅಥವಾ ಲೋಕಾಯುಕ್ತ ಸೂಕ್ತ ಎಂದು ಸಚಿವ ಸಂಪುಟ ಉಪ ಸಮಿತಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಆಗ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವುದಕ್ಕೆ ಅವಕಾಶ ಸೃಷ್ಟಿಯಾಗುತ್ತದೆ. ಕುನ್ಹಾ ವರದಿಯಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಡಾ| ಕೆ. ಸುಧಾಕರ್ ಹೆಸರನ್ನು ನೇರವಾಗಿ ಉಲ್ಲೇಖಿಸಿರುವುದರಿಂದ ಇದನ್ನು ಪ್ರಬಲ ಅಸ್ತ್ರವಾಗಿ ಬಳಸಿಕೊಳ್ಳಬೇಕೆಂಬುದು ಕಾಂಗ್ರೆಸ್ನ ಲೆಕ್ಕಾಚಾರವಾಗಿದೆ.
ಉಪಚುನಾವಣೆಯ ಬಳಿಕ ಸರ್ಕಾರ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸಂಪುಟ ಉಪಸಮಿತಿಯೇ ಈ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಘೋಷಣೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.