ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ


Team Udayavani, Nov 7, 2024, 4:20 PM IST

ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ

■ ಉದಯವಾಣಿ ಸಮಾಚಾರ 
ಹಾವೇರಿ/ಸವಣೂರು: ಸಿಎಂ ಸಿದ್ದರಾಮಯ್ಯ ಆರೋಪಿ ಸ್ಥಾನದಲ್ಲಿದ್ದು ಕೆಲಸ ನಿರ್ವಹಿಸುತ್ತಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ ಯಡಿಯೂರಪ್ಪ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಕೆ ನೀಡಿದರು.

ಸವಣೂರಿನಲ್ಲಿ ಬುಧವಾರ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ 30-40 ವರ್ಷಗಳಿಂದ ಸುದೀರ್ಘ‌ ಹೋರಾಟ ಮಾಡಿ ಬಡವರು, ರೈತರ ಪರವಾಗಿ ಧ್ವನಿ ಎತ್ತಿ ಸರ್ವರಿಗೂ ಸಮಪಾಲು, ಸಮಬಾಳು ಎಂಬಂತೆ ಸರ್ವತೋಮುಖ ಅಭಿವೃದ್ಧಿಯ ಆಡಳಿತ ನೀಡಿದ್ದಾರೆ.ಸಿದ್ದರಾಮಯ್ಯರಂತೆ ಅದೃಷ್ಟದ ಮುಖ್ಯಮಂತ್ರಿಗಳಲ್ಲ.

ಸಿದ್ದರಾಮಯ್ಯ ಬಡವರು, ರೈತರ ಪರವಾಗಿ ಹೋರಾಟ ಮಾಡಿಲ್ಲ, ಚಳವಳಿ ಮಾಡಿದವರಲ್ಲ. ಯಡಿಯೂರಪ್ಪ ಸರ್ಕಾರ ಕೊಟ್ಟ ಭಾಗ್ಯಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯ ಸರ್ಕಾರ ಸ್ಥಗಿತಗೊಳಿಸಿದೆ. ಕಾಂಗ್ರೆಸ್‌ ಸರ್ಕಾರ ಬಡವರ ವಿರೋಧಿ . ಕಾಂಗ್ರೆಸ್‌ ಪಕ್ಷದ್ದು ರೈತ ವಿರೋಧಿ  ನೀತಿ.

ಅಭಿವೃದ್ಧಿ ಶೂನ್ಯ ಸರ್ಕಾರವಾಗಿದ್ದು, ಬದುಕಿದ್ದೂ ಸತ್ತಂತಿದೆ. ಈ ಭ್ರಷ್ಟ ಸರ್ಕಾರವನ್ನು ಎಷ್ಟು ಬೇಗ ಕಿತ್ತೆಸೆಯುತ್ತೇವೋ ಅಷ್ಟು ಒಳ್ಳೆಯದು ಎಂದರು. ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳ ಶಾಸಕರಿಗೆ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ ಎಂಬ
ಬೇಸರವಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ತಿಳಿಸಿ ರಾಜ್ಯದಲ್ಲಿ ಅ ಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಎರಡು ವರ್ಷಗಳಲ್ಲಿ ಯಾವುದೇ ಹೊಸ ಯೋಜನೆ, ಅಭಿವೃದ್ಧಿ ಕಾರ್ಯ ಘೋಷಿಸಿಲ್ಲ.

ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಟಾಳ್ಕರ್‌ ಆಪ್ತ ಸಹಾಯಕನ ಬೆದರಿಕೆಯಿಂದ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ಬಹಿರಂಗವಾಗಿದೆ ಎಂದರು.

ಟಾಪ್ ನ್ಯೂಸ್

Encounter: Eight Naxals killed in security forces gunfight in Chhattisgarh

Encounter: ಛತ್ತೀಸ್‌ಗಢದಲ್ಲಿ ಭಧ್ರತಾ ಪಡೆ ಗುಂಡೇಟಿಗೆ ಎಂಟು ನಕ್ಸಲರು ಹತ

Champions Trophy: Coach Gambhir makes important statement about Virat, Rohit

Champions Trophy: ವಿರಾಟ್‌, ರೋಹಿತ್‌ ಕುರಿತು ಮಹತ್ವದ ಹೇಳಿಕೆ ನೀಡಿದ ಕೋಚ್‌ ಗಂಭೀರ್

Ashok-CM

OPL vs CM: ನ.15, 16ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಆರ್‌.ಅಶೋಕ್‌ ಭವಿಷ್ಯ

U-19 T20 World Cup Final: ಚಾಂಪಿಯನ್‌ ಭಾರತವೇ ಫೇವರಿಟ್‌

U-19 T20 World Cup Final: ಚಾಂಪಿಯನ್‌ ಭಾರತವೇ ಫೇವರಿಟ್‌

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

Flight: ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Flight: ಮಂಗಳೂರು-ದಿಲ್ಲಿ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಕಾರ್ಯಾರಂಭ

Bengaluru: ಟೀವಿ ನೋಡಬೇಡ ಎಂದದ್ದಕ್ಕೆ ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ!

Bengaluru: ಟೀವಿ ನೋಡಬೇಡ ಎಂದದ್ದಕ್ಕೆ ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಕ್ರೋ ಫೈನಾನ್ಸ್‌ ಕಿರುಕುಳ: ಸಿಎಂ ಸಿದ್ದುಗೆ ತಾಳಿ ಸರ ಪೋಸ್ಟ್‌ ಮಾಡಿದ ಮಹಿಳೆಯರು

ಮೈಕ್ರೋ ಫೈನಾನ್ಸ್‌ ಕಿರುಕುಳ: ಸಿಎಂ ಸಿದ್ದುಗೆ ತಾಳಿ ಸರ ಪೋಸ್ಟ್‌ ಮಾಡಿದ ಮಹಿಳೆಯರು

ಹಾವೇರಿ: ಜಿಲ್ಲೆಯಲ್ಲಿ ಕ್ಷೀಣಿಸುತ್ತಿದೆ ಎಲೆಬಳ್ಳಿ ಬೆಳೆ ಕ್ಷೇತ್ರ

ಹಾವೇರಿ: ಜಿಲ್ಲೆಯಲ್ಲಿ ಕ್ಷೀಣಿಸುತ್ತಿದೆ ಎಲೆಬಳ್ಳಿ ಬೆಳೆ ಕ್ಷೇತ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Encounter: Eight Naxals killed in security forces gunfight in Chhattisgarh

Encounter: ಛತ್ತೀಸ್‌ಗಢದಲ್ಲಿ ಭಧ್ರತಾ ಪಡೆ ಗುಂಡೇಟಿಗೆ ಎಂಟು ನಕ್ಸಲರು ಹತ

Champions Trophy: Coach Gambhir makes important statement about Virat, Rohit

Champions Trophy: ವಿರಾಟ್‌, ರೋಹಿತ್‌ ಕುರಿತು ಮಹತ್ವದ ಹೇಳಿಕೆ ನೀಡಿದ ಕೋಚ್‌ ಗಂಭೀರ್

Ashok-CM

OPL vs CM: ನ.15, 16ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಆರ್‌.ಅಶೋಕ್‌ ಭವಿಷ್ಯ

U-19 T20 World Cup Final: ಚಾಂಪಿಯನ್‌ ಭಾರತವೇ ಫೇವರಿಟ್‌

U-19 T20 World Cup Final: ಚಾಂಪಿಯನ್‌ ಭಾರತವೇ ಫೇವರಿಟ್‌

Nirmala-Sitharaman

Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.