Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

ಡಿ-ಲಿಂಕ್‌ ಮಾಡಿಕೊಂಡವರು ಬೆಂಗಳೂರಲ್ಲೇ ಹೆಚ್ಚು

Team Udayavani, Nov 8, 2024, 6:45 AM IST

Grhajyothi

ಬೆಂಗಳೂರು: ಕಳೆದ 3 ತಿಂಗಳಲ್ಲಿ ರಾಜ್ಯದ ಸುಮಾರು 85 ಸಾವಿರ ಗ್ರಾಹಕರು ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಜ್ಯೋತಿ ಅಡಿ ನೀಡಲಾದ “ಡಿ-ಲಿಂಕ್‌’ ಸೌಲಭ್ಯ ಬಳಸಿಕೊಂಡು, ಹೊಸ ಬಾಡಿಗೆ ಮನೆಗಳ ಆರ್‌.ಆರ್‌. ಸಂಖ್ಯೆಯೊಂದಿಗೆ “ರಿ-ಲಿಂಕ್‌’ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಸಿಕ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸುವ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ “ಗೃಹಜ್ಯೋತಿ’ಗೆ ಕಳೆದ ಆಗಸ್ಟ್‌ಗೆ ಒಂದು ವರ್ಷ ತುಂಬಿತು. ಈ ಸಂದರ್ಭದಲ್ಲಿ ಗ್ರಾಹಕರ ಮನವಿ ಮೇರೆಗೆ ಆರ್‌.ಆರ್‌. ನಂಬರ್‌ಗೆ ಜೋಡಣೆಯಾದ ತಮ್ಮ ಆಧಾರ್‌ ಸಂಖ್ಯೆಯನ್ನು “ಡಿ-ಲಿಂಕ್‌’ ಮಾಡಿಕೊಂಡು ತಾವು ತೆರಳುವ ಹೊಸ ಬಾಡಿಗೆ ಮನೆಗಳ ಆರ್‌.ಆರ್‌. ನಂಬರ್‌ನೊಂದಿಗೆ ಜೋಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಇದಕ್ಕೆ ಉತ್ತಮ ಸ್ಪಂದನೆ ದೊರಕಿದ್ದು ನಿತ್ಯ ಸರಾಸರಿ ಒಂದು ಸಾವಿರ ಗ್ರಾಹಕರು ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ.

ಡಿ-ಲಿಂಕ್‌ ಸೌಲಭ್ಯ ಪಡೆದುಕೊಂಡವರಲ್ಲಿ ಶೇ. 73 ಗ್ರಾಹಕರು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಬೆಸ್ಕಾಂ) ವ್ಯಾಪ್ತಿಯಲ್ಲೇ ಅದರಲ್ಲೂ ಬೆಂಗಳೂರು ನಗರದವರೇ ಆಗಿದ್ದಾರೆ. 62,444 ಗ್ರಾಹಕರು ಈ ಮೊದಲೇ ಆರ್‌.ಆರ್‌. ಸಂಖ್ಯೆ ಮತ್ತು ಆಧಾರ್‌ ಜೋಡಣೆಯನ್ನು “ಡಿ-ಲಿಂಕ್‌’ ಮಾಡಿ, ಹೊಸ ಬಾಡಿಗೆ ಮನೆಗಳ ಆರ್‌.ಆರ್‌. ಸಂಖ್ಯೆಯೊಂದಿಗೆ ಲಿಂಕ್‌ ಮಾಡಿಕೊಂಡಿದ್ದಾರೆ.

ಅದೇ ರೀತಿ, ಗುಲ್ಬರ್ಗ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ)ನಲ್ಲಿ 6,742, ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪೆನಿ (ಹೆಸ್ಕಾಂ)ನಲ್ಲಿ 5,772 ಮತ್ತು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ (ಮೆಸ್ಕಾಂ)ಯಲ್ಲಿ 4,519 ಗ್ರಾಹಕರು ಈ ಸೌಲಭ್ಯದ ಫ‌ಲಾನುಭವಿಗಳಾಗಿದ್ದಾರೆ. ತಮ್ಮ ಈ ಹಿಂದಿನ ಸರಾಸರಿಯನ್ನು ಮುಂದುವರಿಸಿಕೊಂಡು ಹೋಗಲು ಈ ಡಿ-ಲಿಂಕ್‌ ಪೂರಕವಾಗಿದೆ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.