By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್ಡಿಕೆ ಬಿಡುಗಡೆ
Team Udayavani, Nov 8, 2024, 3:16 AM IST
ಚನ್ನಪಟ್ಟಣ: ಚುನಾವಣೆಗೆ ಮೊದಲು ಡಿ.ಕೆ. ಸಹೋದರರು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹಾದಿ ಬೀದಿಯಲ್ಲಿ ಬೈದಾಡಿಕೊಂಡಿದ್ದರು. ಈಗ ಪರಸ್ಪರ ಅಪ್ಪಿಕೊಂಡು ನಾಟಕ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಿ.ಪಿ. ಯೋಗೇಶ್ವರ್ಗೆ ಈ ಹಿಂದೆ ವಾಚಾಮಗೋಚರವಾಗಿ ಬೈದಿರುವ ಆಡಿಯೋ ಬಿಡುಗಡೆ ಮಾಡಿದ್ದಾರೆ.
ಆಡಿಯೋದಲ್ಲಿ ಏನಿದೆ?
ಎಚ್ಡಿಕೆ ಬಿಡುಗಡೆ ಮಾಡಿದ ಆಡಿಯೋದಲ್ಲಿ ಯೋಗೇಶ್ವರ್, ಅವನು ರಿಯಲ್ ಎಸ್ಟೇಟ್ನಲ್ಲಿ ಯಾರ್ಯಾರಿಗೆ ಟೋಪಿ ಹಾಕವೆ°à ಎಂದು ಬಿಡದಿಯಲ್ಲಿ ಹೋಗಿ ಕೇಳಿದ್ರೆ ಎಲ್ಲಾ ಹೇಳ್ತಾರೆ… ಹೇಳಿದ್ನಲ್ಲಪ್ಪಾ..ಬಿಡದಿಯಲ್ಲಿ ಎಲ್ಲರಿಗೂ ಮೆಗಾಸಿಟಿ ಮಾಡ್ತೀನಿ ಅಂತ ಟೋಪಿ ಹಾಕಿದ್ನಲ್ಲಾ… ಮರೆತೋಗಿದ್ದಾನಾ…? ಎನ್ನುವ ಸಂಭಾಷಣೆ ಇದೆ.
ಕುಮಾರಸ್ವಾಮಿಗೆ ಮುಖಂಡರ ಹೆಸರೂ ಗೊತ್ತಿಲ್ಲ. ಅದಕ್ಕೆ ಬ್ರದರ್, ಬ್ರದರ್ ಎನ್ನುತ್ತಾರೆ ಎಂದು ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲರನ್ನೂ ಬ್ರದರ್ ಅಂತಲೇ ಕರೆಯುತ್ತೇನೆ. ದರಲ್ಲೇನಿದೆ?, ಇವರೇನು?, ಇವರ ಅಸಲಿ ಬಂಡವಾಳ ಎಲ್ಲರಿಗೂ ಗೊತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Congress Government: ಸಿಎಂ ಬದಲಾವಣೆ ಚರ್ಚೆಗೆ ಕಾಂಗ್ರೆಸ್ನಲ್ಲಿ ಮರು ಚಾಲನೆ!
Union Budget: ಬಜೆಟ್ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್
Channapattana: ವಾಟರ್ ಬೈಕ್ ಜಾಲಿ ರೈಡಲ್ಲಿ ಎಡವಿ ಬಿದ್ದ ಡಿ.ಕೆ.ಸುರೇಶ್, ಯೋಗೇಶ್ವರ್!
Ramanagar: ಜಿಲ್ಲೆಯಲ್ಲಿನ್ನೂ ತಪ್ಪಿಲ್ಲ ಬಾಲಕಾರ್ಮಿಕ ಪದ್ಧತಿ
MUST WATCH
ಹೊಸ ಸೇರ್ಪಡೆ
Editorial: ಪ್ಲಾಸ್ಟಿಕ್ ಉತ್ಪನ್ನಗಳಿಗೆ ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಗೆ ಬರಲಿ
Raid: ಆದಾಯ ತೆರಿಗೆ ವಂಚನೆ: 30ಕ್ಕೂ ಅಧಿಕ ಸ್ಥಳಗಳಲ್ಲಿ ಐ.ಟಿ. ದಾಳಿ
Award: ದಕ್ಷಿಣ ಕನ್ನಡ ಸಹಿತ 4 ಜಿಲ್ಲಾ ಪಂಚಾಯಿತಿಗೆ “ನರೇಗಾ ಪುರಸ್ಕಾರ’
ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರ ಶೀಘ್ರ ಬೆಂಗಳೂರಿಗೆ
ಕಾಡಾನೆಗಳಿಗೆ ದೇಶಿ ನಿರ್ಮಿತ ರೇಡಿಯೋ ಕಾಲರ್: ಸಚಿವ ಈಶ್ವರ ಖಂಡ್ರೆ