Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು


Team Udayavani, Nov 9, 2024, 8:10 AM IST

2-muddebihala

ಮುದ್ದೇಬಿಹಾಳ: ಟಯರ್ ಪಂಚರ್ ಆಗಿ ರಸ್ತೆ ಪಕ್ಕ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನ.8ರ ಶುಕ್ರವಾರ ರಾತ್ರಿ ನಡೆದಿದೆ.

ಮುದ್ದೇಬಿಹಾಳದ ಅವಟಿ ಓಣಿ ನಿವಾಸಿ ಶಫೀಕ್ ಹಸನಸಾಬ ಯಕೀನ್ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಶಫೀಕ್ ಹಸನಸಾಬ ತಾಳಿಕೋಟಿಯಲ್ಲಿ ಸಂಬಂಧಿಕರನ್ನು ಮಾತನಾಡಿಸಿ ಮರಳಿ ಮುದ್ದೇಬಿಹಾಳಕ್ಕೆ ಬರುವಾಗ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಡಾಂಬರು ರಸ್ತೆಗೆ ಬಿದ್ದಿದ್ದು, ಆತನ ತಲೆಗೆ ಭಾರಿ ಪ್ರಮಾಣದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಳಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?

High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?

Bengaluru: ಪತ್ನಿಯ ಮೇಲೆ ಕಣ್ಣು ಹಾಕಿದ್ದ ಸ್ನೇಹಿತನಿಗೆ ಮದ್ಯ ಕುಡಿಸಿ ಹಲ್ಲೆ: ಆರೋಪಿ ಬಂಧನ

Bengaluru: ಪತ್ನಿಯ ಮೇಲೆ ಕಣ್ಣು ಹಾಕಿದ್ದ ಸ್ನೇಹಿತನಿಗೆ ಮದ್ಯ ಕುಡಿಸಿ ಹಲ್ಲೆ: ಆರೋಪಿ ಬಂಧನ

Bomb Threat: ದೆಹಲಿ, ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ… ಬಾಂಬ್ ನಿಷ್ಕ್ರಿಯ ತಂಡ ಶೋಧ

Bomb Threat: ದೆಹಲಿ, ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ, ಶಾಲೆಗೆ ರಜೆ, ಪೋಷಕರಲ್ಲಿ ಆತಂಕ

Fraud Case: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Fraud Case: ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಇನ್ನು ಮುಂದೆ ಡಿಪ್ಲೊಮಾಕ್ಕೂ ಡಿಜಿಟಲ್‌ ಮೌಲ್ಯಮಾಪನ; ತಾಂತ್ರಿಕ ಶಿಕ್ಷಣ ಇಲಾಖೆ ಅಸ್ತು

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

ಹವಾಮಾನ ವೈಪರೀತ್ಯ: ಕರಟುತ್ತಿರುವ ಗೇರು ಹೂ; ಶೇ. 50ರಷ್ಟು ಇಳುವರಿ ಕುಸಿಯುವ ಆತಂಕ

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು

Madanthyar: ಕುತೂಹಲ ಮೂಡಿಸಿದ ವಿಚಿತ್ರ ಘಟನೆ: ಮನೆಯನ್ನೇ ತ್ಯಜಿಸಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ… ಸಾಧು-ಸಂತರ ಮೂಲಕ ಈಶ್ವರಪ್ಪ ಶಕ್ತಿ ಪ್ರದರ್ಶನ

ವಿಜಯಪುರ: ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ…ಸಾಧು-ಸಂತರ ಮೂಲಕ ಈಶ್ವರಪ್ಪ ಶಕ್ತಿ ಪ್ರದರ್ಶನ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್‌ ಉದ್ಘಾಟನೆ

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Muddebihal: ಸ್ನೇಹಿತರ ಜೊತೆ ಕಾಲುವೆಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

Muddebihal: ಸ್ನೇಹಿತರ ಜೊತೆ ಕಾಲುವೆಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ

Basanagowda-Yatnal

internal Fight: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧೆ ಖಚಿತ: ಶಾಸಕ ಯತ್ನಾಳ್‌

MUST WATCH

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಹೊಸ ಸೇರ್ಪಡೆ

High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?

High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?

3-bank

Kudur: ಬಿಡಿಸಿಸಿ ಬ್ಯಾಂಕ್‌ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ

Bengaluru: ಫ್ಲೈ ಓವರಲ್ಲಿ ಸರಣಿ ಅಪಘಾತ: 4 ಕಾರು ಜಖಂ

Bengaluru: ಫ್ಲೈ ಓವರಲ್ಲಿ ಸರಣಿ ಅಪಘಾತ: 4 ಕಾರು ಜಖಂ

Bengaluru: ಮೆಟ್ರೋ ಮಾರ್ಗಗಳಲ್ಲಿ ಡಬಲ್‌ ಡೆಕರ್‌: ಡಿಕೆಶಿ

Bengaluru: ಮೆಟ್ರೋ ಮಾರ್ಗಗಳಲ್ಲಿ ಡಬಲ್‌ ಡೆಕರ್‌: ಡಿಕೆಶಿ

Bengaluru: ಪತ್ನಿಯ ಮೇಲೆ ಕಣ್ಣು ಹಾಕಿದ್ದ ಸ್ನೇಹಿತನಿಗೆ ಮದ್ಯ ಕುಡಿಸಿ ಹಲ್ಲೆ: ಆರೋಪಿ ಬಂಧನ

Bengaluru: ಪತ್ನಿಯ ಮೇಲೆ ಕಣ್ಣು ಹಾಕಿದ್ದ ಸ್ನೇಹಿತನಿಗೆ ಮದ್ಯ ಕುಡಿಸಿ ಹಲ್ಲೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.