![High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?](https://www.udayavani.com/wp-content/uploads/2025/02/kambala-2-415x233.jpg)
![High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?](https://www.udayavani.com/wp-content/uploads/2025/02/kambala-2-415x233.jpg)
Team Udayavani, Nov 9, 2024, 8:10 AM IST
ಮುದ್ದೇಬಿಹಾಳ: ಟಯರ್ ಪಂಚರ್ ಆಗಿ ರಸ್ತೆ ಪಕ್ಕ ನಿಂತಿದ್ದ ಟ್ರ್ಯಾಕ್ಟರ್ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಳಿಕೋಟೆ ತಾಲೂಕಿನ ಮೂಕಿಹಾಳ ಗ್ರಾಮದ ಪೆಟ್ರೋಲ್ ಬಂಕ್ ಬಳಿ ನ.8ರ ಶುಕ್ರವಾರ ರಾತ್ರಿ ನಡೆದಿದೆ.
ಮುದ್ದೇಬಿಹಾಳದ ಅವಟಿ ಓಣಿ ನಿವಾಸಿ ಶಫೀಕ್ ಹಸನಸಾಬ ಯಕೀನ್ (24) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಶಫೀಕ್ ಹಸನಸಾಬ ತಾಳಿಕೋಟಿಯಲ್ಲಿ ಸಂಬಂಧಿಕರನ್ನು ಮಾತನಾಡಿಸಿ ಮರಳಿ ಮುದ್ದೇಬಿಹಾಳಕ್ಕೆ ಬರುವಾಗ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಡಾಂಬರು ರಸ್ತೆಗೆ ಬಿದ್ದಿದ್ದು, ಆತನ ತಲೆಗೆ ಭಾರಿ ಪ್ರಮಾಣದ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತಾಳಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯಪುರ: ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ…ಸಾಧು-ಸಂತರ ಮೂಲಕ ಈಶ್ವರಪ್ಪ ಶಕ್ತಿ ಪ್ರದರ್ಶನ
K. S. Eshwarappa: 1008 ಸಂತರ ಪಾದಪೂಜೆ ಮಾಡಿ ಇಂದು ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ
BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್
Muddebihal: ಸ್ನೇಹಿತರ ಜೊತೆ ಕಾಲುವೆಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ
internal Fight: ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಸ್ಪರ್ಧೆ ಖಚಿತ: ಶಾಸಕ ಯತ್ನಾಳ್
High Court: ಕಂಬಳ ಆಯೋಜನೆ ಬಗ್ಗೆ ನಮ್ಮ ಆಕ್ಷೇಪವಿಲ್ಲ, ಆದರೆ…: ಪೆಟಾ ವಾದ ಮಂಡನೆ ಏನು?
Kudur: ಬಿಡಿಸಿಸಿ ಬ್ಯಾಂಕ್ನಲ್ಲಿರುವ ಚಿನ್ನದ ಅವ್ಯವಹಾರದ ಆರೋಪ
Bengaluru: ಫ್ಲೈ ಓವರಲ್ಲಿ ಸರಣಿ ಅಪಘಾತ: 4 ಕಾರು ಜಖಂ
Bengaluru: ಮೆಟ್ರೋ ಮಾರ್ಗಗಳಲ್ಲಿ ಡಬಲ್ ಡೆಕರ್: ಡಿಕೆಶಿ
Bengaluru: ಪತ್ನಿಯ ಮೇಲೆ ಕಣ್ಣು ಹಾಕಿದ್ದ ಸ್ನೇಹಿತನಿಗೆ ಮದ್ಯ ಕುಡಿಸಿ ಹಲ್ಲೆ: ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.