![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Nov 11, 2024, 9:02 PM IST
ಪುತ್ತೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲ ನೂಜಿ ಬೈಪಾಸ್ನಲ್ಲಿ ಜೀಪು ಢಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಪಾಸ್ ರಸ್ತೆಯಲ್ಲಿ ಪಾಂಡುರಂಗ ಅವರು ಇಂದಿರಾ ಕ್ಯಾಂಟೀನ್ ರಸ್ತೆಯ ಕಡೆಗೆ ಚಲಾಯಿಸುತ್ತಿದ್ದ ಜೀಪು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಪರ್ಲಡ್ಕ ಕಡೆಗೆ ಮಹಮ್ಮದ್ ಹಫೀಲ್ ಅವರು ಚಲಾಯಿಸುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.