Madikeri: ಬೀಟಿ ಮರ ಸಾಗಾಟ: ಸೊತ್ತು ಸಹಿತ ಓರ್ವನ ಬಂಧನ


Team Udayavani, Nov 12, 2024, 2:34 AM IST

Beete-Wood

ಮಡಿಕೇರಿ: ಅಕ್ರಮವಾಗಿ ಬೀಟಿ ಮರ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬಂದಿ ಕಗ್ಗೋಡ್ಲು ಬಳಿ ಓರ್ವನನ್ನು ಬಂಧಿಸಿ ಸುಮಾರು 8 ಲಕ್ಷ ರೂ. ಮೌಲ್ಯದ ಮರವನ್ನು ವಶಕ್ಕೆ ಪಡೆದಿದ್ದಾರೆ.

ರವಿವಾರ ರಾತ್ರಿ ವಿರಾಜಪೇಟೆ-ಕಗ್ಗೋಡ್ಲು ಮಾರ್ಗವಾಗಿ ಬರುತ್ತಿದ್ದ ಶುಂಠಿ ತುಂಬಿದ ಪಿಕ್‌ಅಪ್‌ ವಾಹನವನ್ನು ತಡೆದು ಪರಿಶೀಲಿಸಿದಾಗ ಮೇಲ್ಭಾಗದಲ್ಲಿ 38 ಚೀಲಗಳಲ್ಲಿ ಶುಂಠಿಯನ್ನು ತುಂಬಿ, ಕೆಳಗೆ ಬೀಟಿ ಮರದ 27 ನಾಟಾಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ವಾಹನದ ಚಾಲಕ ಎಚ್‌.ಡಿ.ಕೋಟೆ ನಿವಾಸಿ ಆದಿತ್ಯ ಎಂಬಾತನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿದ್ದು, ಅವರ ಪತ್ತೆಗಾಗಿ ಶೋಧ ಮುಂದುವರಿದಿದೆ.

ಟಾಪ್ ನ್ಯೂಸ್

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.