![Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ](https://www.udayavani.com/wp-content/uploads/2025/02/misalati-415x277.jpg)
![Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ](https://www.udayavani.com/wp-content/uploads/2025/02/misalati-415x277.jpg)
Team Udayavani, Nov 12, 2024, 2:34 AM IST
ಮಡಿಕೇರಿ: ಅಕ್ರಮವಾಗಿ ಬೀಟಿ ಮರ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಡಿಕೇರಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬಂದಿ ಕಗ್ಗೋಡ್ಲು ಬಳಿ ಓರ್ವನನ್ನು ಬಂಧಿಸಿ ಸುಮಾರು 8 ಲಕ್ಷ ರೂ. ಮೌಲ್ಯದ ಮರವನ್ನು ವಶಕ್ಕೆ ಪಡೆದಿದ್ದಾರೆ.
ರವಿವಾರ ರಾತ್ರಿ ವಿರಾಜಪೇಟೆ-ಕಗ್ಗೋಡ್ಲು ಮಾರ್ಗವಾಗಿ ಬರುತ್ತಿದ್ದ ಶುಂಠಿ ತುಂಬಿದ ಪಿಕ್ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಮೇಲ್ಭಾಗದಲ್ಲಿ 38 ಚೀಲಗಳಲ್ಲಿ ಶುಂಠಿಯನ್ನು ತುಂಬಿ, ಕೆಳಗೆ ಬೀಟಿ ಮರದ 27 ನಾಟಾಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ವಾಹನದ ಚಾಲಕ ಎಚ್.ಡಿ.ಕೋಟೆ ನಿವಾಸಿ ಆದಿತ್ಯ ಎಂಬಾತನನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳು ಶಾಮೀಲಾಗಿದ್ದು, ಅವರ ಪತ್ತೆಗಾಗಿ ಶೋಧ ಮುಂದುವರಿದಿದೆ.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Kaup: ಇದು 118 ಸ್ತಂಭಗಳ ಬೃಹತ್ ದೇಗುಲ!
Kollywood: ಬರ್ತ್ ಡೇಗೆ ʼಮದರಾಸಿʼಯಾಗಿ ಮಾಸ್ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು
You seem to have an Ad Blocker on.
To continue reading, please turn it off or whitelist Udayavani.