![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 12, 2024, 10:18 AM IST
ಡಾಲಿ ಧನಂಜಯ್ ಹೊಸ ಸಿನಿಮಾವೊಂದನ್ನು ನಿರ್ಮಿಸುತ್ತಿದ್ದಾರೆ, ಅದುವೇ ವಿದ್ಯಾಪತಿ. ಸದ್ಯ ಚಿತ್ರದ ಹಾಡೊಂದು ಬಿಡುಗಡೆಯಾಗಿ, ಸೊಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. “ಟಗರುಪಲ್ಯ’ ಸಿನಿಮಾದಲ್ಲಿ ನಾಯಕನಾಗಿದ್ದ ನಟ ನಾಗಭೂಷಣ್ ಈ ಚಿತ್ರದಲ್ಲೂ ಮತ್ತೆ ನಾಯಕನ ಹೊಣೆ ಹೊತ್ತಿದ್ದಾರೆ.
ಈಗಾಗಲೇ ಹಾಡಿನ ಟೀಸರ್, ಮೇಕಿಂಗ್ ವಿಡಿಯೋನಿಂದ ಪ್ರೇಕ್ಷಕರ ಗಮನ ಸೆಳೆದಿತ್ತು ಚಿತ್ರತಂಡ. “ಅಯ್ಯೋ ವಿಧಿಯೆ’ ಎಂಬ ವಿದ್ಯಾಪತಿ ತಲಹರಟೆಯ ಹಾಡಿಗೆ ಧ್ವನಿಯಾಗಿರುವುದು ನಟ ಜಗ್ಗೇಶ್. ಹಾಡಿನಲ್ಲಿ ನಟ ರಂಗಾಯಣ ರಘು ಸಹ ಹೆಜ್ಜೆ ಹಾಕಿದ್ದು, ಹಾಡು ಹಾಸ್ಯಮಯವಾಗಿ ಮೂಡಿಬಂದಿದೆ.
ನಾಗಭೂಷಣಗೆ ಚಿತ್ರದಲ್ಲಿ ಜೋಡಿಯಾಗಿದ್ದಾರೆ ನಟಿ ಮಲೈಕಾ ವಸುಪಾಲ್. ಈ ಹಿಂದೆ “ಇಕ್ಕಟ್’ ಸಿನಿಮಾ ನಿರ್ದೇಶಿಸಿದ್ದ ಇಶಾಂ ಹಾಗೂ ಹಸೀಂ ಖಾನ್ ಈ ಚಿತ್ರಕ್ಕೂ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಚಿತ್ರಕ್ಕೆ ಬರವಣಿಗೆ ಹಾಗೂ ಸಂಕಲನವೂ ಇವರದ್ದೆ. ಲವಿತ್ ಅವರಛಾಯಾಗ್ರಹಣ, ಡಾಸ್ಮೋಡ್ ಸಂಗೀತ
ನ ರ್ದೇಶನ, ಮುರುಳು ನೃತ್ಯ ಸಂಯೋಜನೆ, ಸುಜಿತ್ ಸಾಹಿತ್ಯ, ಅರ್ಜುನ್ ಅವರ ಸಾಹಸ ಸಂಯೋಜನೆ ಚಿತ್ರಕ್ಕಿದೆ. ಇದೊಂದು ಆ್ಯಕ್ಷನ್ ಕಂ ಕಾಮಿಡಿ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.