
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Team Udayavani, Nov 17, 2024, 7:46 PM IST

ಕಾರ್ಕಳ: ಮುಂಡ್ಕೂರು ನಿವಾಸಿ ಸುಧಾಕರ್ ಕೆ. (65) ಅವರು ಕಳೆದ 3 ವರ್ಷಗಳಿಂದ ಪೂರ್ವಜರು ಮಾಡಿದ ಜಾಗದ ವಿಚಾರವಾಗಿ ಮನನೊಂದು ನ.14ರಂದು ಕೀಟ ನಾಶಕ ಸೇವಿಸಿದ್ದು, ನ.16ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಪರೀತ ಮದ್ಯಪಾನ: ವ್ಯಕ್ತಿ ಸಾವು
ಕಾರ್ಕಳ: ಮೂಲತ ಗಂಗಾವತಿ ತಾಲೂಕಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಪವತ್ತಪ್ಪ ವಿಪರೀತ ಮದ್ಯಪಾನ ಮಾಡುವ ದುಶ್ಚಟ ಹೊಂದಿದ್ದು, ಮದ್ಯಪಾನ ಅಥವಾ ಬೇರೆ ಕಾರಣದಿಂದ ನ.16ರಂದು ಕಸಬ ಗ್ರಾಮದ ಬಸ್ ನಿಲ್ದಾಣದ ಬಳಿ ಬಿದ್ದು ಮೃತಪಟ್ಟಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.