Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

ಮ್ಯಾರಥಾನ್‌ಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸಿ. ಯು.ಕುಮಾರ್‌ ಚಾಲನೆ

Team Udayavani, Nov 25, 2024, 3:44 AM IST

Padubidri

ಪಡುಬಿದ್ರಿ: ಬ್ಲೂ ಫ್ಲ್ಯಾಗ್‌ ಬೀಚ್‌ನಲ್ಲಿ ನಡೆಯುತ್ತಿರುವ “ಕೋಸ್ಟಲ್‌ ಕಾರ್ನಿವಲ್‌-2024’ರ ಪ್ರಯುಕ್ತ ರವಿವಾರ ಬೆಳಗ್ಗೆ ಮಾಹೆ ಸಹಯೋಗ ದೊಂದಿಗೆ ನಡೆದ “ಬಲೆ ಬಲಿಪುಗ’ ಬರಿಗಾಲಿನ 3 ಕಿ.ಮೀ. ಮ್ಯಾರಾಥಾನ್‌ ಓಟಕ್ಕೆ ಉಭಯ ರಾಜ್ಯಾದ್ಯಂತದಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

ಜೇಸಿಐ ಪಡುಬಿದ್ರಿಯ ಸುವರ್ಣ ಸಂಭ್ರಮದ ಅಂಗವಾಗಿ ಕೋಸ್ಟಲ್‌ ಕಾರ್ನಿವಲ್‌ ನಡೆಯುತ್ತಿದೆ. ಬ್ಲೂಫ್ಲ್ಯಾಗ್‌ ಬೀಚ್‌ನಿಂದ ಪಡುಬಿದ್ರಿಯ ಮುಖ್ಯ ಬೀಚನ್ನು ಕ್ರಮಿಸಿ ಮತ್ತೆ ಕಡಲ ತಡಿಯಲ್ಲೇ ಬ್ಲೂ ಫ್ಲ್ಯಾಗ್‌ ಬೀಚ್‌ಗೆ ತಲುಪಬೇಕಿದ್ದ ಈ ಮ್ಯಾರಥಾನ್‌ ಓಟದ ಸ್ಪರ್ಧೆಗೆ ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಹಾಗೂ ಜಿಲ್ಲಾ ಎಸ್‌ಪಿ ಡಾ| ಅರುಣ್‌ ಕೆ. ಶುಭ ಹಾರೈಸಿದರು.

ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ 350ಕ್ಕೂ ಅಧಿಕ ಸ್ಪರ್ಧಾಳುಗಳು ಭಾಗವಹಿಸಿದ್ದು, ಮ್ಯಾರಥಾನ್‌ಗೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸಿ. ಯು. ಕುಮಾರ್‌ ಚಾಲನೆ ನೀಡಿದರು. ಜೇಸಿಐ ಪಡುಬಿದ್ರಿ ಅಧ್ಯಕ್ಷ ಸಂಜಿತ್‌ ಎಸ್‌. ಎರ್ಮಾಳ್‌, ಕಾರ್ಯದರ್ಶಿ ಮನು ಉದಯ ಶೆಟ್ಟಿ, ಮಹಿಳಾ ಅಧ್ಯಕ್ಷೆ ಹರ್ಷಿತಾ ಮಕರಂದ್‌, ಜೆಜೆಸಿ ಅಧ್ಯಕ್ಷ ದರ್ಶನ್‌ ಪಿ. ಕುಮಾರ್‌, ಜೇಸಿಐ ಪಡು ಬಿದ್ರಿ ಸದಸ್ಯರು, ಕಾರ್ಯಕ್ರಮ ಸಮಿತಿ ಅಧ್ಯಕ್ಷ ವೈ. ಸುಕುಮಾರ್‌, ನಿರ್ದೇಶಕಿ ಯಶೋದಾ, ಸಂಯೋಜಕ ವೇಣು ಜಿ. ಮುಂತಾದವರು ಉಪಸ್ಥಿತರಿದ್ದರು.

ಫಲಿತಾಂಶ
35 ವರ್ಷ ಮೇಲ್ಪಟ್ಟ ಮಹಿಳೆಯರು: ಪ್ರಥಮ-ನಯನಾ ಮಂಗಳೂರು, ದ್ವಿತೀಯ-ವಾಣಿ ರಾಜ್‌ಗೋಪಾಲ್‌ ಮಂಗಳೂರು,

ಪುರುಷರ ವಿಭಾಗ: ಪ್ರಥಮ- ಸುದೀಪ್‌ ಕುಮಾರ್‌ ಎನ್‌. ಮಣಿಪಾಲ್‌, ದ್ವಿತೀಯ-ರವಿಕಿರಣ್‌ ಉಡುಪಿ ರನ್ನರ್ ಕ್ಲಬ್‌.

35 ವರ್ಷ ಕೆಳಗಿನ ಮಹಿಳೆಯರು: ಪ್ರಥಮ-ಪ್ರೇರಣಾ ಬೆಂಗಳೂರು, ದ್ವಿತೀಯ-ಲಕ್ಷ್ಮೀ ಆನಂದತೀರ್ಥ ವಿದ್ಯಾಲಯ ಕಟಪಾಡಿ,

ಪುರುಷರ ವಿಭಾಗ: ಪ್ರಥಮ-ಸಚಿನ್‌, ಆನಂದ ತೀರ್ಥ ವಿದ್ಯಾಲಯ ಕಟಪಾಡಿ, ದ್ವಿತೀಯ-ಲಾರಾ ಮಂಗಳೂರು.
ವಿಜೇತರನ್ನು ನಗದು ಪುರಸ್ಕಾರದೊಂದಿಗೆ ಗೌರವಿಸಲಾಯಿತು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.