ಆರಾಮ ಬೈ ವ್ಯಾಯಾಮ, ಬಿಂಕದ ಸಿಂಗಾರಿ ಮೈ ಡೊಂಕಿಸು ವಯ್ನಾರಿ!


Team Udayavani, Jan 4, 2017, 3:45 AM IST

fit.jpg

ನಾವು ವ್ಯಾಯಾಮ ಮಾಡುವಾಗ ಜಿಮ್‌ನಲ್ಲಿ, ನಾಲ್ಕುಗೋಡೆಗಳ ನಡುವೆ ಮಾಡುವುದಕ್ಕಿಂತ ತೆರೆದ ಬಯಲಿನಲ್ಲಿ, ಸ್ವಾಬಾವಿಕ ಗಾಳಿ ಬೀಸುವ ಕಡೆಗಳಲ್ಲಿ ಮಾಡಿದರೆ ಒಳಿತು. ಸೂರ್ಯನ ಬೆಳಕು ಮತ್ತು ಯಥೇತ್ಛವಾಗಿ ಗಾಳಿ, ಬೆಳಕು ಬರುವ ಕಡೆಯಲ್ಲಿ ವ್ಯಾಯಾಮ ಮಾಡುವುದು ಒಳಿತು. ಪಾರ್ಕ್‌ಗಳಲ್ಲಿ, ಸಮುದ್ರತೀರದಲ್ಲಿ, ಟೆರೆಸ್‌ನಲ್ಲಿ ವ್ಯಾಯಾಮ ಮಾಡಿದರೆ ಒಳ್ಳೆಯದು. ಇಂಥ ಜಾಗಗಳನ್ನು ವ್ಯಾಯಾಮ ಮಾಡಲು ಆಯ್ಕೆ ಮಾಡಿಕೊಳ್ಳುವುದರಿಂದ ನಮ್ಮ ಮನಸು ಉಲ್ಲಸಿತವಾಗಿರುತ್ತದೆ. ಅಲ್ಲದೇ ಮನಸಿನ ಮೇಲಾಗುವ ಅತೀವ ಒತ್ತಡವೂ ಕಡಿಮೆಯಾಗುತ್ತದೆ.

ಮನಸಿಗೆ ಶಕ್ತಿ ಬರುತ್ತದೆ ಹಸಿರಿನ ನಡುವೆ ವ್ಯಾಯಾಮ ಮಾಡುವುದರಿಂದ, ಒಳ್ಳೆಯ ಗಾಳಿ ದೊರೆಯುತ್ತದೆ. ಹಸಿರು, ಪಕ್ಷಿಗಳು, ಸೂರ್ಯನ ಬೆಳಕು ನಮ್ಮ ಮೇಲೆ ಬಿದ್ದಷ್ಟು ನಮ್ಮ ಮನಸು ಪ್ರಶಾಂತ ಸ್ಥಿತಿಗೆ ತಲುಪಿ, ಮನಸಿನಲ್ಲಿರುವ
ಚಿಂತೆ, ಒತ್ತಡಗಳೆಲ್ಲಾ ದೂರವಾಗಿ ಬಿಡುತ್ತವೆ.

ಹೊರಗಿನ ಸ್ವತ್ಛಗಾಳಿಯನ್ನು ಸೇವಿಸುವುದರಿಂದ ನಮ್ಮ ರೋಗನಿರೋಧಕ ಶಕ್ತಿಯು ಅಧಿಕವಾಗಿ, ಮಾನಸಿಕ ಹಾಗೂ ಶಾರೀರಿರ ವ್ಯಾದಿಗಳು ನಮ್ಮಿಂದ ದೂರ ಸರಿಯುತ್ತವೆ. ಇದು ನಮ್ಮನ್ನು ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ನಿಮ್ಮ ಸ್ನಾಯುಗಳು ಗಟ್ಟಿಗೊಳ್ಳುತ್ತವೆ ಜಿಮ್‌ಪರಿಕರಗಳನ್ನು ಬಳಸಿ ಸ್ನಾಯುಗಳಿಗೆ ವ್ಯಾಯಾಮ ಒದಗಿಸುವುದಕ್ಕಿಂಥ, ಮರಳು, ಮಣ್ಣು, ಹುಲ್ಲುಗಳ ಮೇಲೆ ಮಲಗಿ, ಎದ್ದು, ಬಗ್ಗಿ ವ್ಯಾಯಾಮ ಮಾಡುವುದರಿಂದ ನಿಮ್ಮ ದೇಹಕ್ಕೆ ಒಂದು ಸಮತೋಲನ ಗುಣ ರೂಢಿಗತವಾಗುತ್ತದೆ. ಆ ಮೂಲಕ ನಮ್ಮ ಸ್ನಾಯುಗಳು ಗಟ್ಟಿಯಾಗುತ್ತವೆ.

ದೇಹ ಅರಳುತ್ತದೆ ಎಸಿ ರೂಮಿನಲ್ಲಿ ಜಿಮ್‌ ಮಾಡುವುದರಿಂದ ದೇಹ ಸ್ವಾಭಾವಿಕವಾಗಿ ಉಸಿರಾಡುತ್ತಿದ್ದರೂ ಅದೆ ಎಸಿ ಕೇಂದ್ರಿತ ಗಾಳಿಯನ್ನು ಉಸಿರಾಡುತ್ತಾ ಇರಬೇಕಾಗುತ್ತದೆ. ಅದರ ಬದಲಿಗೆ ನ್ಯಾಚುರಲ್‌ ಗಾಳಿಯಲ್ಲಿ ವ್ಯಾಯಾಮ ಮಾಡುತ್ತಿದ್ದರೇ, ನಿಮ್ಮ ದೇಹ ಸ್ವತ್ಛ, ನಿರ್ಮಲ ಗಾಳಿಯನ್ನು ಅಸ್ವಾದಿಸುತ್ತಾ ಹೂವಿನಂತೆ ಅರಳುತ್ತಾ ಹೋಗುತ್ತದೆ.
ಚೌಕಟ್ಟಿಗಳಿಲ್ಲದೆ ವ್ಯಾಯಾಮ ಮಾಡಬಹುದು ಕೈ ತಾಕೀತು, ಕಾಲು ಸಿಕ್ಕಿ ಹಾಕಿಕೊಂಡೀತು ಎಂಬ ಭಯವಿಲ್ಲದೇ ಫ್ರೀ ಹ್ಯಾಂಡ್‌ ವ್ಯಾಯಾಮ, ಎಲ್ಲಾ ವಿಧದ ವ್ಯಾಯಾಮಗಳನ್ನು ಆರಾಮವಾಗಿ, ನಿಶ್ಚಿಂತೆಯಿಂದ ಮಾಡಬಹುದು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.