“ಸಾವಿತ್ರಿ ಬಾಯಿಫ‌ುಲೆ ದಲಿತರ ಪಾಲಿನ ಆಶಾಕಿರಣ’


Team Udayavani, Jan 4, 2017, 12:01 PM IST

savithribahai-phule.jpg

ಮಹದೇವಪುರ: ದಲಿತರೂ ಶಿಕ್ಷಣ ಪಡೆಯುವಂತೆ ಮಾಡಿದ ಮಹಾಚೇತನ ಸಾವಿತ್ರಿಬಾಯಿ ಫ‌ುಲೆ ಎಂದು ಪೆರಿಯಾರ್‌ ವಾದಿಯಾದ ಕಲೈಸೆಲ್ವಿ ತಿಳಿಸಿದರು. ಕ್ಷೇತ್ರದ ಬಿದರಹಳ್ಳಿಯಲ್ಲಿ ಕರ್ನಾಟಕ ದಲಿತ ಮಹಿಳ ಒಕ್ಕೂಟದ ವತಿಯಿಂದ ಸಾವಿತ್ರಿ ಬಾಯಿ ಪುಲೆಯವರ 186ನೇ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಮಹಿಳಾ ಜಾಗೃತಿ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಪ್ರಪಂಚದಲ್ಲಿ ಅತ್ಯುನ್ನತ ನಾಗರಿಕತೆಗಳಲ್ಲಿ ಒಂದಾದ ಸಿಂಧು ಮತ್ತು ಹರಪ್ಪ ನಾಗರಿಕತೆ ಭಾರತದ ಮೂಲ ನಿವಾಸಿಗಳಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ್ದ ಜನಾಂಗದವರದ್ದಾಗಿತ್ತು.

ಈ ನಾಗರಿಕತೆಯಲ್ಲಿ ಹೆಣ್ಣಿಗೆ ಗೌರವವಿತ್ತು, ಸಾಮಾಜಿಕ ನ್ಯಾಯವೂ ಇತ್ತು. ಆದರೆ, ಬೇರೆಡೆಯಿಂದ ಬಂದ ಆರ್ಯನ್ನರಾದ ಬ್ರಾಹ್ಮಣರು ಮತ್ತು ಮೇಲ್ವವರ್ಗವೆಂದು ಕರೆದುಕೊಳ್ಳುವ ಜನಾಂಗದವರು, ಪ್ರಪಂಚದ ಪ್ರಾಚೀನ ನಾಗರಿಕ ಜೀವನದ ಮೇಲೆ ದಾಳಿ ಮಾಡಿ ಕೆಳ ವರ್ಗವೆಂಬ ಭೇದ ಸೃಷ್ಟಿಸಿದ್ದಾರೆ. ಮನುಸ್ಮತಿ ಎಂಬ ಗ್ರಂಥವನ್ನು ಸರ್ವೋತ್ಛವೆಂದು ದಲಿತರ ಮೇಲೆ ಹೇರಿದ ಪೇಶ್ವೆಗಳು ತಮ್ಮದೇ ಆದ ದಬ್ಟಾಳಿಕೆಯ ನಿಯಮಗಳಿಂದ ಶೋಷಣೆಯ ಮೆರೆದಿದ್ದಾರೆ ಎಂದರು.

ದಲಿತರನ್ನು ಶಿಕ್ಷಣದಿಂದ ವಂಚಿತರಾಗುವಂತೆ ಮಾಡಿ, ಹಿಂದುಳಿಯಲು ನೇರ ಕಾರಣರಾಗಿರುವ ಮೇಲ್ವರ್ಗದ ನೀತಿಗೆ ಎದೆಯೊಡ್ಡಿ ನಿಂತು ಸವಾಲೆಸೆದ ವೀರ ಮಹಿಳೆ ಸಾವಿತ್ರಿಬಾಯಿ ಫ‌ುಲೆ. ದಲಿತ ಕುಟುಂಬವೊಂದರಲ್ಲಿ ಜನಿಸಿದ ಅವರು ಬ್ರಾಹ್ಮಣರ ಧಮನ ನೀತಿಗಳನ್ನು  ವಿರೋಧಿಸುತ್ತ, ದಲಿತ ಮಕ್ಕಳಿಗೆ ಶಿಕ್ಷಣ ಸಿಗುವಂತೆ ಮತ್ತು ಸ್ವಾಭಿಮಾನದಿಂದ ಜೀವಿಸುವಂತೆ ಮಾಡಿದ ಮಹಾ ಚೇತನವೆಂದು ಬಣ್ಣಿಸಿದರು.

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಸದಸ್ಯ ಶ್ರೀಧರ್‌ ಕಲ್ವಿàರ್‌ ಮಾತನಾಡಿ, ಅಂಬೇಡ್ಕರರ ತಂದೆಯೂ ಸಹ ಸಾವಿತ್ರಿಬಾಯಿ ಫ‌ುಲೆ ನಿರ್ಮಿಸಿದ್ದ ಶಾಲೆಯಲ್ಲೇ ಶಿಕ್ಷಣ ಪಡೆದರು. ಈ ಮೂಲಕ ಸಾವಿತ್ರಿ ಬಾಫ‌ುಲೆ ಅಂಬೇಡ್ಕರರಂತಹ ಮಹಾನ್‌ ವ್ಯಕ್ತಿಯನ್ನು ಜಗತ್ತಿಗೆ ಪರಿಚಯಿಸಲು ಪರೋಕ್ಷವಾಗಿ ಕಾರಣರಾದರು ಎಂದು ತಿಳಿಸಿದರು.
ಮಹಿಳಾ ಒಕ್ಕೂಟದ ಪ್ರಮುಖರಾದ ಅನಿತಾ, ಚನ್ನಸಂದ್ರ ಶೋಭಾ, ವಿಜಯಾಕುಮರಿ, ಎಂ. ಗೋವಿಂದರಾಜು ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.