ಪಾಶ್ಚಾತ್ಯ ಸಂಸ್ಕೃತಿಯಿಂದ ಸಮಾಜಕ್ಕೆ ಧಕ್ಕೆ


Team Udayavani, Jan 4, 2017, 12:48 PM IST

hub1.jpg

ಧಾರವಾಡ: ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವ ವಿದ್ಯಾರ್ಥಿನಿಯರಿಂದ ಸಮಾಜದ ಸ್ವಾಸ್ಥ ಹದೆಗೆಡುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಆತಂಕ ವ್ಯಕ್ತಪಡಿಸಿದರು. 

ನಗರದ ಆಲೂರು ವೆಂಕಟರಾವ್‌ ಸಭಾಂಗಣದಲ್ಲಿ ಕರ್ನಾಟಕ ದಲಿತ ಮಹಿಳಾ ಒಕ್ಕೂಟ ಹಾಗೂ ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ ಸಹಯೋಗದಲ್ಲಿ ಸಾವಿತ್ರಿಬಾಯಿ ಪುಲೆ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಬೃಹತ್‌ ದಲಿತ ಮಹಿಳಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸಾವಿತ್ರಿಬಾಯಿ ಪುಲೆ ಅವರಂತೆ ಕೆಲ ಹೋರಾಟಗಾರ್ತಿಯರು ಸಮಾಜದಲ್ಲಿ ಬದಲಾವಣೆಗೆ ಮಾಡಿದ ಹೋರಾಟದ ಪ್ರತಿಫಲವಾಗಿ ಇಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವಂತಾಗಿದೆ. ಆದರೆ ಶಿಕ್ಷಣ ಪಡೆದ ಕೆಲ ವಿದ್ಯಾರ್ಥಿನಿಯರು ಅದರ ನೈಜ ಲಾಭ ಪಡೆದುಕೊಳ್ಳದೇ ನಮ್ಮ ಸಂಪ್ರದಾಯ ಬಿಟ್ಟು ಪಾಶ್ಚಾತ್ಯ ಸಂಪ್ರದಾಯಕ್ಕೆ ಮಾರು ಹೋಗುತ್ತಿದ್ದಾರೆ. 

ಹೀಗಾಗಿ ಈ ಕುರಿತು ಪಾಲಕರು ಮಕ್ಕಳಿಗೆ ಬುದ್ಧಿ ಹೇಳುವುದು ಅಗತ್ಯವಿದೆ ಎಂದರು. ಪ್ರಾಧ್ಯಾಪಕಿ ಡಾ| ಜಯದೇವಿ ಗಾಯಕವಾಡ ಮಾತನಾಡಿ, ಮಹಿಳೆಯರಿಗೆ ಶಿಕ್ಷಣ ನೀಡಲು ತಮ್ಮ ಜೀವನ ಸವೆಸುವ ಮೂಲಕ ದೇಶದಲ್ಲಿ ಮೊದಲ ಮಹಿಳಾ ಶಾಲೆ ಆರಂಭಿಸಿದ ಸಾವಿತ್ರಿಭಾಯಿ ಪುಲೆ ಅವರ  ಜನ್ಮದಿನವನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಬೇಕು ಎಂದರು.

ಮನ್ಸೂರು ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಸಾನ್ನಿಧ್ಯ ವಹಿಸಿದ್ದರು. ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ಪುಷ್ಪಾವತಿ ಹಲಗಿ ಅಧ್ಯಕ್ಷತೆ ವಹಿಸಿದ್ದರು. ಪರಶುರಾಮ ನೀಲನಾಯಕ, ಲಕ್ಷ್ಮೀಗುಂಟ್ರಾಳ, ಆರ್‌.ಮೋಹನರಾಜ, ಚಿನ್ನಮ್ಮ ಶಿರಹಟ್ಟಿ, ಮಧುಲತಾ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

1-stalin

Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.