ಟ್ಯಾಪ್ಮಿ ರಸಪ್ರಶ್ನೆ: ಸಿಂಗಾಪುರ, ಗುವಾಹಟಿ, ಎಂಐಟಿಗೆ ಬಹುಮಾನ


Team Udayavani, Jan 12, 2017, 3:45 AM IST

tampmi.jpg

ಉಡುಪಿ: ಮಣಿಪಾಲ ಟಿ.ಎ. ಪೈ ಮ್ಯಾನೇಜೆ¾ಂಟ್‌ ಇನ್‌ಸ್ಟಿಟ್ಯೂಟ್‌ ಮಲ್ಪೆ ಕಡಲ ಕಿನಾರೆಯಲ್ಲಿ ರವಿವಾರ ಆಯೋಜಿಸಿದ ಕ್ವಿಜ್‌ ಆನ್‌ ಬೀಚ್‌ ಸ್ಪರ್ಧೆಯಲ್ಲಿ ಸಿಂಗಾಪುರದ ನೇಶನಲ್‌ ವಿ.ವಿ., ಗುವಾಹಟಿ ವಿ.ವಿ.,ಮಣಿಪಾಲ ಎಂಐಟಿ ಮೊದಲ ಮೂರು ಬಹುಮಾನ ಪಡೆದಿವೆ. 

ನಾಲ್ಕು ತಿಂಗಳಲ್ಲಿ ದೇಶದ ಎಂಟು ನಗರ, ದುಬೈ ಮತ್ತು ಸಿಂಗಾಪುರದಲ್ಲಿ ಆನ್‌ಲೈನ್‌ನಲ್ಲಿ ಅರ್ಹರಾದ ಸುಮಾರು 2,000 ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಇವುಗಳಲ್ಲಿ ಶ್ರೇಷ್ಠ 26 ತಂಡಗಳು ಮಣಿಪಾಲಕ್ಕೆ ಬಂದು ಅಂತಿಮ ಸ್ಪರ್ಧೆ ಎದುರಿಸಿದವು. ಇವುಗಳಲ್ಲಿ ರೂರ್ಕೆಲಾ ಎನ್‌ಐಟಿ, ಲಖನೌ ಐಐಎಂ, ಬೆಂಗಳೂರು ಕ್ರೈಸ್ಟ್‌ ವಿ.ವಿ., ಗುವಾಹಟಿ ವಿ.ವಿ., ಮಣಿಪಾಲದ ಎಂಐಟಿ, ಸೋನೆಪತ್‌ನ ಅಶೋಕಾ ವಿ.ವಿ., ಸಿಂಗಾಪುರದ ಎನ್‌ಯುಎಸ್‌, ಪಿಲಾನಿ ಬಿಟ್ಸ್‌ ದುಬೈ ಈ ಎಂಟು ತಂಡಗಳನ್ನು ಆಯ್ಕೆ ಮಾಡಲಾಯಿತು. ಇವುಗಳಲ್ಲಿ ಸಿಂಗಾಪುರದ ಶಿವಮ್‌ ಭಾರದ್ವಾಜ್‌, ರೋಹನ್‌ ನಾಯ್ಡು ಪ್ರಥಮ, ಗುವಾಹಟಿಯ ಜ್ಯೋತಿಷ್‌ ಕಾಲಿಟ, ಕುಮಾರ್‌ ಶಿವಮ್‌ ದ್ವಿತೀಯ, ಮಣಿಪಾಲ ಎಂಐಟಿಯ ಶೈಲೇಶ್‌ ಶ್ರೀರಾಮ್‌, ನಬಿಲ್‌ ಶಿವ ತೃತೀಯ ಸ್ಥಾನ ಪಡೆದರು. ಈ ಮೂರು ತಂಡಗಳಿಗೆ ಕ್ರಮವಾಗಿ 6 ಲ. ರೂ., 3 ಲ. ರೂ., 1 ಲ. ರೂ. ನಗದು ಬಹುಮಾನ ನೀಡಲಾಯಿತು.

ಟ್ಯಾಪ್ಮಿ ನಿರ್ದೇಶಕ ಡಾ| ಗುರುರಾಜ್‌ ಕಿದಿಯೂರು ವಿಶೇಷ ಉಪನ್ಯಾಸ ನೀಡಿದರು. ಜರ್ಮನಿ ಬರ್ಲಿನ್‌ನ ಮ್ಯಾಕ್ಸ್‌ ಪ್ಲಾಂಕ್‌ ಇನ್‌ಸ್ಟಿಟ್ಯೂಟ್‌ ಫಾರ್‌ ಹ್ಯೂಮನ್‌ ಡೆವಲಪ್‌ಮೆಂಟ್‌ ನಿರ್ದೇಶಕ ಡಾ| ಜರ್ಡ್‌ ಇಗೆಂಝರ್‌ ಬಹುಮಾನ ವಿತರಿಸಿದರು. 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.