ಉತ್ತರ ಪ್ರದೇಶ ರಸ್ತೆ ಅಪಘಾತಗಳಲ್ಲಿ 7 ಸಾವು, ನಾಲ್ವರು ಸೀರಿಯಸ್‌


Team Udayavani, Jan 12, 2017, 5:12 PM IST

Crime-Scene-700.jpg

ಲಖೀಂಪುರ ಖೇರಿ, ಉತ್ತರ ಪ್ರದೇಶ : ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ  ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟು  ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. 

ಮೊದಲ ರಸ್ತೆ ಅವಘಡ ನಡೆದದ್ದು ನಿನ್ನೆ ಬುಧವಾರ ತಡರಾತ್ರಿ. ಪಿಲಿಭೀತ್‌ – ಬಸ್ತಿ ಹೈವೇ ಸಮೀಪದ ಮಹಾರಾಜ್‌ನಗರ್‌ ಗ್ರಾಮದಲ್ಲಿ ಜನರ ಗುಂಪೊಂದು ರಸ್ತೆ  ಬದಿ ಬೆಂಕಿ ಹಾಕಿ ಚಳಿ ಕಾಯಿಸುತ್ತಾ ಕುಳಿತಿದ್ದ ವೇಳೆ ಟ್ರ್ಯಾಕ್ಟರ್‌ ಟ್ರಾಲಿಯೊಂದಕ್ಕೆ ಢಿಕ್ಕಿ ಹೊಡೆದ ಟ್ರಕ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿಯಿತು. ಆಗ ಐವರು ಮೃತಪಟ್ಟರು. ಇತರ ನಾಲ್ವರು ಗಾಯಗೊಂಡರು. ಮೃತರಲ್ಲಿ ನಾಲ್ವರು ಸ್ಥಳದಲ್ಲೇ ಸತ್ತರೆ ಇನ್ನೋರ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 

ಎರಡನೇ ಅವಘಡ ನಡೆದದ್ದು  ಮಾಲ್‌ಪುರ ಸಮೀಪದ ಭಿರಾ ಪಲ್ಲಿಯಾ ರಸ್ತೆಯಲ್ಲಿ. ಎದುರಿನಿಂದ ಬರುತ್ತಿದ್ದ ಟ್ರಕ್ಕಿಗೆ ಕಾರೊಂದು ಮುಖಾಮುಖೀ ಢಿಕ್ಕಿಯಾದಾಗ ಕಾರಿನಲ್ಲಿದ್ದವರ ಪೈಕಿ ಇಬ್ಬರು ಪುರುಷರು ಮೃತಪಟ್ಟರು. ಮೃತರಲ್ಲಿ ಒಬ್ಬರನ್ನು ಪಾಲಿಯಾದಲ್ಲಿ ಎಲ್‌ಐಸಿ ನೌಕರರಾಗಿರುವ ಅತುಲ್‌ 30 ಎಂದು ಗುರುತಿಸಲಾಗಿದೆ. ಇನ್ನೊಬ್ಬರು ಗುರುತು ಪತ್ತೆಯಾಗಿಲ್ಲ. 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.