ಬದಲಾವಣೆ; ಈಗ ಗಾಂಧಿ ಮಾಯ, ಚರಕದೊಂದಿಗೆ ಪ್ರಧಾನಿ ಮೋದಿ ಪೋಸ್!


Team Udayavani, Jan 12, 2017, 5:53 PM IST

charkha_story_647_011217023654.jpg

ನವದೆಹಲಿ: ಇದೊಂದು ಅಚ್ಚರಿಯ ಬೆಳವಣಿಗೆ ಎಂಬಂತೆ ಖಾದಿ ವಿಲೇಜ್ ಇಂಡಸ್ಟ್ರೀಸ್ ಕಮಿಷನ್ ಪ್ರಕಟಿಸಿರುವ 2017ನೇ ಇಸವಿಯ ಕ್ಯಾಲೆಂಡರ್ ಮತ್ತು ಡೈರಿಗಳಲ್ಲಿ ಚರಕ ನೂಲುತ್ತಿರುವ ಮಹಾತ್ಮ ಗಾಂಧಿ ಚಿತ್ರದ ಬದಲು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಪ್ರಕಟಗೊಂಡಿದೆ!

ಕ್ಯಾಲೆಂಡರ್ ಮತ್ತು ಡೈರಿಗಳಲ್ಲಿ ಮುಖಪುಟದಲ್ಲಿನ ಚಿತ್ರದಲ್ಲಿ ನೂಲು ನೇಯುತ್ತಿರುವ ಪೋಸ್ ನಲ್ಲಿ ಗಾಂಧಿ ಬದಲು ಮೋದಿ ಫೋಟೋ ಇದೆ. ಚರಕದಲ್ಲಿ ನೂಲು ನೇಯುತ್ತಿರುವುದು ಗಾಂಧಿಯ ಐತಿಹಾಸಿಕ ಚಿತ್ರವಾಗಿದೆ. ಅಷ್ಟೇ ಅಲ್ಲ ಗಾಂಧಿಯ ಈ ಚಿತ್ರ ಈಗಲೂ ಜನಮಾನಸದಲ್ಲಿ ಸ್ಥಿರವಾಗಿ ಉಳಿದುಕೊಂಡಿದೆ.

ಆದರೆ ಸದಾ ಖಾದಿ ಕುರ್ತಾ, ಫೈಜಾಮ, ಕೋಟ್ ಧರಿಸುವ ಪ್ರಧಾನಿ ಮೋದಿ ಈಗ ಗಾಂಧಿ ಸ್ಥಾನವನ್ನು ಪಲ್ಲಟಗೊಳಿಸಿ,ಆಧುನಿಕ ಚರಕದ ಮೂಲಕ ಆ ಸ್ಥಳವನ್ನು ತಾವು ಆಕ್ರಮಿಸಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆವಿಐಸಿಯ ಅಧ್ಯಕ್ಷ ವಿನಯ್ ಸಕ್ಸೆನಾ, ನಮ್ಮ ಇಡೀ ಖಾದಿ ಉದ್ಯಮ ಗಾಂಧಿ ತತ್ವದ ಮೇಲೆ ಅವಲಂಬಿತವಾಗಿದೆ. ಗಾಂಧಿಯೇ ಕೆವಿಐಸಿಯ ಜೀವಾಳ. ಹಾಗಾಗಿ ಅವರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಅಷ್ಟೇ ಅಲ್ಲ ಪ್ರಧಾನಿ ಮೋದಿ ಕೂಡಾ ದೀರ್ಘಕಾಲದಿಂದ ಖಾದಿಯನ್ನು ಬಳಸುತ್ತ ಬಂದಿದ್ದಾರೆ. ಅವರಿಂದಾಗಿಯೂ ಖಾದಿ ಹೆಚ್ಚು ಜನಪ್ರಿಯವಾಗತೊಡಗಿದೆ. ಖಾದಿ ಬಗ್ಗೆ ಅವರದ್ದೇ ಆದ ವೈಶಿಷ್ಟ್ಯತೆ ಇದೆ. ಹಾಗಾಗಿ ಮೋದಿ ಖಾದಿಯ ದೊಡ್ಡ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಅವರ ದೂರದರ್ಶಿತ್ವ ಕೆವಿಐಸಿಗೆ ಹೊಂದಾಣಿಕೆಯಾಗುತ್ತಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.