“ಶಿವಾಜಿ ಯಶೋಗಾಥೆ ಸೀಡಿ ಅಗತ್ಯವಿದೆ’


Team Udayavani, Jan 23, 2017, 11:42 AM IST

shivaji.jpg

ಬೆಂಗಳೂರು: ಛತ್ರಪತಿ ಶಿವಾಜಿಯ ಆದರ್ಶಗಳು ಇಂದಿನ ಯುವಪೀಳಿಗೆಗೆ ಮಾದರಿಯಾಗಿದ್ದು, ಅವರ ಹೋರಾಟದ ಹಾದಿ, ಧೈರ್ಯ, ಸಾಹಸ ಇತ್ಯಾದಿ ಮಾಹಿತಿಯುಳ್ಳ ಸೀಡಿ ಮತ್ತು ಡಿವಿಡಿಯನ್ನು ಕನ್ನಡದಲ್ಲಿ ಸಿದ್ಧಪಡಿಸಿ ಜನರಿಗೆ ವಿತರಿಸಬೇಕಿದೆ ಎಂದು ಮಾಜಿ ಸಚಿವ ಪಿ.ಜಿ.ಆರ್‌.ಸಿಂಧ್ಯಾ ಹೇಳಿದರು. 

“ವಿಜಯ್‌ ಭವಾನಿ ಕ್ಷೇಮಾಭಿವೃದ್ಧಿ ಸಂಘ’ ಮರಾಠ ಭವನದಲ್ಲಿ ಭಾನುವಾರ ಆಯೋಜಿಸಿದ್ದ “ಛತ್ರಪತಿ ಶಿವಾಜಿ ಮಹಾರಾಜ್‌ ಅವರ 389ನೇ ಜಯಂತಿ ಹಾಗೂ ಸಂಘದ 30ನೇ ವರ್ಷಾಚರಣೆ’ಯಲ್ಲಿ ಮಾತನಾಡಿದ ಅವರು, “ಶಿವಾಜಿ ಯಶೋಗಾಥೆ ಸಮಾಜದ ಏಳ್ಗೆಗೆ ಪೂರಕ. ಹೀಗಾಗಿ ಇಂದಿನ ಯುವಪೀಳಿಗೆ ಅವರ ಧೈರ್ಯ, ಸಾಹಸ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಸಮಾಜದ ಸುಧಾರಣೆಗೆ ಮುಂದಾಗಬೇಕು’ ಎಂದು ಕರೆ ನೀಡಿದರು.

“ಶಿವಾಜಿ ಹೋರಾಟಗಳನ್ನು ಎಂದಿಗೂ ತನಗಾಗಿ ಮಾಡಲಿಲ್ಲ. ರಾಜ್ಯದ ಹಿತಕ್ಕಾಗಿ ಶ್ರಮಿಸಿದರು. ರಾಜ್ಯವು ಸುಭಿಕ್ಷೆಯಿಂದರಲು ತನ್ನದೇ ಆದ ನೀತಿಯನ್ನು ರೂಢಿಸಿಕೊಂಡಿದ್ದರು. ಅದೇರೀತಿ ಜನತೆಯೂ ತಮಗಾಗಿ ಮಾತ್ರ ಎಂಬ ಕಲ್ಪನೆ ಬಿಟ್ಟು ಜನ ಸೇವೆಗೆ ಮುಂದಾಗಬೇಕು’ ಎಂದರು. “ಶಿವಾಜಿಯ ಜೀವನದ ಬಗ್ಗೆ ವಿವರಗಳನ್ನೊಳಗೊಂಡ ಸೀಡಿ ಮತ್ತು ಡಿವಿಡಿಗಳನ್ನು ಕನ್ನಡದಲ್ಲಿ ತಯಾರಿಸಿ ವಿತರಿಸುವ ಮೂಲಕ ಮತ್ತಷ್ಟು ಅರಿವು ಮೂಡಿಸಬೇಕಿದೆ. ಈ ಮೂಲಕ ಶಿವಾಜಿಗೆ ಗೌರವ ನೀಡಬೇಕು’ ಎಂದು ಹೇಳಿದರು.
 
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಸಂಪತ್‌ಕುಮಾರ್‌, ಗಣೇಶ್‌ ರಾವ್‌ ಮಾನೆ, ಕೆಎಸ್‌ಆರ್‌ಟಿಸಿ ನಿವೃತ್ತ ಅಧಿಕಾರಿ ನಾಗರಾಜ ರಾವ್‌ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು. ಕೆಕೆಎಪಿ ಕ್ರೆಡಿಕ್‌ ಕೋಅಪರೆಟಿವ್‌ ಸೊಸೈಟಿಯ  ಮಾಜಿ ಅಧ್ಯಕ್ಷ ಸಿ.ಎಚ್‌.ಸುಬ್ಬೊàಜಿ ರಾವ್‌ ಕರ್ಮೋರೆ , ಸಂಘದ ಮುಖಂಡರಾದ ವಿಠuಲ್‌ ರಾವ್‌, ಆರ್‌.ನಾಮದೇವ್‌ ರಾವ್‌ ನಿಕ್ಕಾಮ್‌ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Bigg Boss: ಬಿಗ್‌ಬಾಸ್‌ ಮನೆಯಲ್ಲಿ ಸ್ಪರ್ಧಿಗೆ ಹೃದಯಾಘಾತ; ಮುಂದೆ ಆದದ್ದೇನು?

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: ಡಿಸಿ

Udupi: ಜಿಲ್ಲಾ ಪತ್ರಕರ್ತರ ರಜತ ಕ್ರೀಡಾ ಸಂಭ್ರಮ: ನಿರ್ಭೀತ ಪತ್ರಿಕೋದ್ಯಮ ಇಂದಿನ ಅಗತ್ಯ: DC

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

BBK11: “ಮಾನಸಗೆ ಪ್ರಬುದ್ಧತೆ ಇಲ್ಲ..” ನಾಮಿನೇಷನ್‌ ಕಾರಣ ಕೇಳಿ ಗರಂ ಆದ ತುಕಾಲಿ ಪತ್ನಿ

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಅಮಾನತು

JPC ವಕ್ಫ್ ಸಭೆಯಲ್ಲಿ ಅಶಿಸ್ತಿನ ವರ್ತನೆ… ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅಮಾನತು

ರಬಕವಿ-ಬನಹಟ್ಟಿ: ದ್ರಾಕ್ಷಿ ಬೆಳೆಗೆ ದಾವನಿ ರೋಗ ಲಗ್ಗೆ- ಆತಂಕದಲ್ಲಿ ರೈತ

ರಬಕವಿ-ಬನಹಟ್ಟಿ: ದ್ರಾಕ್ಷಿ ಬೆಳೆಗೆ ದಾವನಿ ರೋಗ ಲಗ್ಗೆ- ಆತಂಕದಲ್ಲಿ ರೈತ

5

UV Fusion: ಹೊಸ ಕನಸಿಗೆ ಮೊದಲ ಹೆಜ್ಜೆ

ಮುಧೋಳ: ಮರಳುಚೋರರಿಂದ ಹಗಲು ದರೋಡೆ

ಮುಧೋಳ: ಮರಳುಚೋರರಿಂದ ಹಗಲು ದರೋಡೆ

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

ಹುಬ್ಬಳ್ಳಿ: ಗೋಡೆ ಕುಸಿದು ಮಹಿಳೆ ಸಾ*ವು, 3500 ಕೋಳಿ ಬಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.