ರಾಜ್ಯ ಒಲಿಂಪಿಕ್‌ ಆತಿಥ್ಯಕ್ಕಾಗಿ ಅಗತ್ಯ ಸಿದ್ಧತೆ: ಡಿಸಿ


Team Udayavani, Jan 25, 2017, 12:17 PM IST

hub1.jpg

ಹುಬ್ಬಳ್ಳಿ: ಅವಳಿ ನಗರದಲ್ಲಿ ನಡೆಯಲಿರುವ ರಾಜ್ಯ ಒಲಿಂಪಿಕ್ಸ್‌ಗಾಗಿ ಸಿದ್ಧತೆ ನಡೆದಿದ್ದು, ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರೀಡಾಕೂಟದ ಯಶಸ್ಸಿಗೆ ಪ್ರಯತ್ನಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ ತಿಳಿಸಿದರು. 

ನಗರದ ನೆಹರು ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲಿಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಶೇ.80ರಷ್ಟು ಸಿದ್ಧತೆ ಪೂರ್ಣಗೊಂಡಿದೆ ಎಂದರು. 

ಹುಬ್ಬಳ್ಳಿಯಲ್ಲಿ ಕಬಡ್ಡಿ, ವಾಲಿಬಾಲ್‌ ನೆಹರು ಮೈದಾನದಲ್ಲಿ  ನಡೆದರೆ, ಈಜು ಸ್ಪರ್ಧೆಗಳು ಈಜುಗೊಳದಲ್ಲಿ ನಡೆಯಲಿವೆ. ಗೋಕುಲ ರಸ್ತೆಯಲ್ಲಿ ಸೈಕ್ಲಿಂಗ್‌ ಸ್ಪರ್ಧೆಜರುಗಲಿದೆ. ಜ.27ರಂದು ಕ್ರೀಡಾ ಸಚಿವ ಪ್ರಮೋದ ಮಧ್ವರಾಜ್‌ ಅಧ್ಯಕ್ಷತೆಯಲ್ಲಿ ಎಲ್ಲ ಸಮಿತಿಗಳ ಸಭೆ ಧಾರವಾಡದಲ್ಲಿ ನಡೆಯಲಿದೆ ಎಂದು ತಿಳಿಸಿದರು.

4500 ಕ್ರೀಡಾಪಟುಗಳು, 500 ತಾಂತ್ರಿಕ ಸಿಬ್ಬಂದಿ ಹಾಗೂ 500 ಇತರೆ ಸಿಬ್ಬಂದಿ  ಸೇರಿದಂತೆ ಸುಮಾರು 5500 ಜನರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಪಟುಗಳಿಗೆ ಕ್ರೀಡೆಯನ್ನಾಧರಿಸಿ ಸರ್ಕಾರಿ ಹಾಸ್ಟೆಲ್‌ಗ‌ಳಲ್ಲಿ ವಸತಿ ವ್ಯವಸ್ಥೆ ಮಾಡಲಾಗುವುದು.

ಅಲ್ಲದೇ ಕೆಲವು ಕಲ್ಯಾಣ ಮಂಟಪದವರು ಉಚಿತವಾಗಿ ಕಲ್ಯಾಣ ಮಂಟಪ ನೀಡುವುದಾಗಿ ತಿಳಿಸಿದ್ದಾರೆ. ಹೊಟೇಲ್‌ ಸಂಘದವರು ಅವಳಿ ನಗರದ ಕೆಲ ಹೊಟೇಲ್‌ಗ‌ಳಲ್ಲಿ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೆಲ ರೂಮ್‌ ಗಳನ್ನು ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದರು. 

ಕ್ರೀಡಾಪಟುಗಳಿಗೆ  ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಧಾರವಾಡ ಜಿಲ್ಲೆಯ ಕ್ರೀಡಾಪಟುಗಳಿಗೆ ಅನ್ಯಾಯವಾಗಿದೆಎಂಬ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ  ಒಲಿಂಪಿಕ್ಸ್‌  ಸಂಸ್ಥೆಯವರೊಂದಿಗೆ ಚರ್ಚಿಸಲಾಗಿದ್ದು, ಅರ್ಹ ಕ್ರೀಡಾಪಟುಗಳಿಗೆ ಅವಕಾಶ ಸಿಗಲಿದೆ ಎಂದರು.

ಜಿಲ್ಲಾ ಒಲಿಂಪಿಕ್ಸ್‌ ಸಂಸ್ಥೆಯವರನ್ನು ಕಡೆಗಣಿಸಲಾಗಿದೆ ಎಂಬ ಬಗ್ಗೆ ಆರೋಪ ಕೇಳಿಬಂದಿದ್ದು, ಈ ಕುರಿತು ರಾಜ್ಯ ಒಲಿಂಪಿಕ್ಸ್‌ ಸಂಸ್ಥೆಯೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ಪಾಲಿಕೆ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ, ತಹಶೀಲ್ದಾರ ಶಶಿಧರ ಮಾಡ್ಯಾಳ ಇದ್ದರು. 

ಟಾಪ್ ನ್ಯೂಸ್

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Will do Maratha Reservation Model protest for Reservation: Panchmasali Shri

ಮೀಸಲಾತಿಗಾಗಿ ಮರಾಠ ಮೀಸಲು ಮಾದರಿ ಉಗ್ರ‌ ಹೋರಾಟ: ಪಂಚಮಸಾಲಿ ಶ್ರೀ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

de

Kasaragod: ಬೋಟ್‌ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್‌ ಮೃತದೇಹ ಪತ್ತೆ

1-asss-bg

Baba Siddique;ಪ್ರಕರಣ ರಾಜಕೀಯಗೊಳಿಸಬೇಡಿ: ನ್ಯಾಯಬೇಕು ಎಂದ ಪುತ್ರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

complaint

Kundapura: ಪತಿಯಿಂದ ಹಲ್ಲೆ, ಬೆದರಿಕೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.