ಕ್ಯಾಬ್‌ ಶೇರ್‌,ಪೂಲಿಂಗ್‌ ವಿರುದ್ಧದ ಕಾರ್ಯಾಚರಣೆಗೆ ತಾತ್ಕಾಲಿಕ ತಡೆ


Team Udayavani, Feb 4, 2017, 12:13 PM IST

ola-uber.jpg

ಬೆಂಗಳೂರು: ನಿಷೇಧದ ನಡುವೆಯೂ ಶೇರಿಂಗ್‌, ಪೂಲಿಂಗ್‌ ಸೇವೆ ನೀಡಿದ ಕ್ಯಾಬ್‌ ಸಂಸ್ಥೆಗಳ ವಿರುದ್ಧ ಶುಕ್ರವಾರ ನಗರದ ವಿವಿಧೆಡೆ ಕಾರ್ಯಾಚರಣೆಗಿಳಿದ ಸಾರಿಗೆ ಇಲಾಖೆ ಅಧಿಕಾರಿಗಳು, ಕೋರಮಂಗಲ ಸುತ್ತಮುತ್ತ ಸುಮಾರು 30 ಕ್ಯಾಬ್‌ಗಳನ್ನು ಜಪ್ತಿ ಮಾಡಿದ್ದಾರೆ. 

ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿ ಜಂಟಿ ಆಯುಕ್ತ ಜ್ಞಾನೇಂದ್ರಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಮಾಡಿ ಓಲಾ ಮತ್ತು ಉಬರ್‌ ಕಂಪೆನಿಗಳಿಗೆ ಸೇರಿದ ಸುಮಾರು 30 ವಾಹನಗಳನ್ನು ವಶಕ್ಕೆ ಪಡೆದರು. ಸಾರಿಗೆ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆಗೆ ಮಣಿದ ಓಲಾ-ಉಬರ್‌ ಕಂಪೆನಿಗಳು, ಸಮಸ್ಯೆ ಬಗೆಹರಿಸಲು ಹದಿನೈದು ದಿನಗಳ ಕಾಲಾವಕಾಶ ಕೋರಿಕೆ ಸಲ್ಲಿಸಿದವು. ಈ ಹಿನ್ನೆಲೆಯಲ್ಲಿ ಜಪ್ತಿ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. 

“ಶೇರ್‌ ಕ್ಯಾಬ್‌’ ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆ ಕ್ಯಾಬ್‌ ಕಂಪನಿಳಿಗೆ ಶುಕ್ರವಾರದ ವರೆಗೆ ಗಡುವು ನೀಡಿತ್ತು. ಆದರೆ, ಶೇರ್‌ ಕ್ಯಾಬ್‌ ಕಾನೂನು ಬದ್ಧವಾಗಿದ್ದು,  ಸ್ಥಗಿತಗೊಳಿಸುವ ಅಗತ್ಯವೇ ಇಲ್ಲ ಎಂದು ಆ್ಯಪ್‌ ಆಧಾರಿತ ಕ್ಯಾಬ್‌ ಕಂಪೆನಿಗಳು ಸಮರ್ಥಿಸಿಕೊಂಡಿದ್ದವು. ಮೋಟಾರು ವಾಹನ ಕಾಯ್ದೆ ಪ್ರಕಾರ ಚಾಲಕ ಒಂದೇ ಕಾಂಟ್ರ್ಯಾಕ್ಟ್‌ನಡಿ ಹಲವು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗಲು ಅವಕಾಶವಿದೆ. ಪೂಲಿಂಗ್‌ ವ್ಯವಸ್ಥೆಯೂ ಇದೇ ಮಾದರಿಯಲ್ಲಿ ನಡೆಯುತ್ತಿದೆ. ಹೀಗಾಗಿ ಇದು ರಹದಾರಿಯ ಉಲ್ಲಂಘನೆಯಾಗುವುದಿಲ್ಲ ಎಂದು ಕ್ಯಾಬ್‌ ಕಂಪನಿಗಳು ಹೇಳಿದ್ದವು.  

ನಗರದಲ್ಲಿ ಸುಮಾರು 50 ಸಾವಿರ ಆ್ಯಪ್‌ ಆಧಾರಿತ ವಾಹನಗಳು ಸೇವೆ ನೀಡುತ್ತಿವೆ, ಇದರಲ್ಲಿ ಶೇ. 40ರಷ್ಟು ವಾಹನಗಳು “ಕ್ಯಾಬ್‌ ಶೇರ್‌’ ಸೇವೆ ನೀಡುತ್ತಿವೆ.”ಶೇರ್‌ ಕ್ಯಾಬ್‌’ ಸೇವೆ ನಿಯಮಬಾಹಿರವಾಗಿದ್ದು, ಅಂತಹ ಸೇವೆ ನೀಡುವ ವಾಹನಗಳನ್ನು ಜಪ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈಗ ಪುನಃ 15 ದಿನಗಳ ಕಾಲಾವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಜಪ್ತಿ ಕಾರ್ಯ ನಿಲ್ಲಿಸಲಾಗಿದೆ.
-ಎಂ.ಕೆ. ಅಯ್ಯಪ್ಪ, ಸಾರಿಗೆ ಆಯುಕ್ತ

ಟಾಪ್ ನ್ಯೂಸ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್‌ ‌

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.