ಛೇ…ಕಲ್ಯಾಣಮಂಟಪದಲ್ಲೇ ವರ ಸಾವು! ತುಮಕೂರಿನಲ್ಲಿ ದಾರುಣ ಘಟನೆ
Team Udayavani, Feb 5, 2017, 11:36 AM IST
ತುಮಕೂರು: ಇನ್ನೇನು ಹೊಸ ಬಾಳಿಕೆ ಕಾಲಿರಿಸುವ ಕ್ಷಣ..ಅದೇ ಹೊತ್ತಿಗೆ ಹೊಂಚು ಹಾಕಿ ಕುಳಿತಿದ್ದ ಜವರಾಯ …ತಾಳಿ ಕಟ್ಟಲು ಕೆಲವೇ ಹೊತ್ತಿರುವ ವೇಳೆ ವರ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ನಡೆದಿರುವ ಬಗ್ಗೆ ವರದಿಯಾಗಿದೆ.
ಗವಿರಂಗ ಕಲ್ಯಾಣ ಮಂಟಪದಲ್ಲಿ ದುರಂತ ನಡೆದಿದ್ದು, ವಸಂತ್ ಕುಮಾರ್ ಎಂಬ ವರ ಹೃದಯಾಘಾತದಿಂದ ಕೊನೆಯುಸಿರೆಳೆದವರು ಎಂದು ತಿಳಿದು ಬಂದಿದೆ.
ವಸಂತ್ಕುಮಾರ್ ಎಂ.ಟೆಕ್ ಪದವೀಧರರಾಗಿ ಉನ್ನತ ಹುದ್ದೆಯಲ್ಲಿದ್ದು, ಎಂ.ಟೆಕ್ ಪದವೀಧರೆಯೊಂದಿಗೆ ವಿವಾಹ ನೆರವೇರಬೇಕಿತ್ತು. ಶನಿವಾರ ಸಂಜೆ ವರಪೂಜೆ ಸಂಪ್ರದಾಯಗಳು ನಡೆದಿದ್ದವು.
ವರನ ಸಾವಿನಿಂದ ಸಂಭ್ರಮದಲ್ಲಿದ್ದ ಸಭಾಂಗಣದಲ್ಲಿ ಸಂಬಂಧಿಕರ ರೋದನ ಮುಗಿಲು ಮುಟ್ಟಿದ್ದು, ಸಮಾರಂಭಕ್ಕೆ ಆಗಮಿಸಿದ ಎಲ್ಲರೂ ಬರ ಸಿಡಿಲು ಹೊಡೆದಂತವರಾಗಿದ್ದಾರೆ. ಹಾಲ್ನ ತುಂಬಾ ಸ್ಮಶಾನ ಮೌನ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
BJP; ವಿಪಕ್ಷ ನಾಯಕ ಆರ್. ಅಶೋಕ್ ನಡೆಗೆ ಕಾಂಗ್ರೆಸ್ ಖಂಡನೆ
Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!
Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ
Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.