ಹಾಪ್‌ಕಾಮ್ಸ್‌ನಿಂದ ಸಾವಯವ ದ್ರಾಕ್ಷಿ, ಕಲ್ಲಂಗಡಿ, ಕಿತ್ತಳೆ ಮೇಳ


Team Udayavani, Feb 9, 2017, 11:42 AM IST

hopkams.jpg

ಬೆಂಗಳೂರು: ರಾಸಾಯನಿಕ ಮುಕ್ತ ದ್ರಾಕ್ಷಿ, ಕಲ್ಲಂಗಡಿ, ಕಿತ್ತಳೆ ಹಣ್ಣುಗಳನ್ನು ನಗರದ ಗ್ರಾಹಕರಿಗೆ ರಿಯಾಯಿತಿ ದರದಲ್ಲಿ ಸಿಗುವಂತೆ ಮಾಡಲು ಫೆಬ್ರವರಿ ಮೂರನೇ ವಾರದಲ್ಲಿ ಹಾಪ್‌ಕಾಮ್ಸ್‌ ಸಾವಯವ ದ್ರಾಕ್ಷಿ, ಕಲ್ಲಂಗಡಿ, ಕಿತ್ತಳೆ ಮೇಳ ಆಯೋಜಿಸಿದೆ. 

ಕೃಷ್ಣ ಶರದ್‌, ಥಾಮ್ಸನ್‌ ಸೀಡ್‌ಲೆಸ್‌, ಬೆಂಗಳೂರು ನೀಲಿ, ದಿಲ್‌ಖುಷ್‌, ಆಸ್ಟ್ರೇಲಿಯಾ ರೆಡ್‌ಗೊಬ್‌, ಬ್ಲ್ಯಾಕ್‌ಗೊಬ್‌, ಪ್ಲೇಮ್‌, ಬಿಯಾಂಕ, ತಾಜಾ ಎ ಗಣೇಶ್‌, ಸೋನಾಕ ಇತ್ಯಾದಿ ದ್ರಾಕ್ಷಿ ತಳಿಗಳು ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಲಭ್ಯವಾಗಲಿವೆ. ಉತ್ಕೃಷ್ಟ ಗುಣಮಟ್ಟದ ದ್ರಾಕ್ಷಿಯೊಂದಿಗೆ ಕಲ್ಲಂಗಡಿ ತಳಿಗಳಾದ ನಾಮಧಾರಿ, ಕಿರಣ್‌ ಹಾಗೂ ನಾಗಪುರ್‌ ಆರೆಂಜ್‌, ಸ್ಥಳೀಯ ಕಿತ್ತಳೆ ತಳಿಗಳು ಮತ್ತು ದಕ್ಷಿಣ ಆಫ್ರಿಕಾದ ಚಕ್ಕೋತಾ, ದೇವನಹಳ್ಳಿಯ ಚಕ್ಕೋತಾ ಹಣ್ಣುಗಳ ಮಾರಾಟಕ್ಕೆ ಹಾಪ್‌ಕಾಮ್ಸ್‌ ಮುಂದಾಗಿದೆ.

ಈ ಬಾರಿ ದ್ರಾಕ್ಷಿ ಫ‌ಸಲು ಉತ್ತಮವಾಗಿದ್ದು, ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಹಾಪ್‌ಕಾಮ್ಸ್‌ ಗ್ರಾಹಕರಿಗೆ ದ್ರಾಕ್ಷಿ ಹಣ್ಣು ಸಿಗುವಂತೆ ಮಾಡುವ ಉದ್ದೇಶವಿದೆ. ಜತೆಗೆ ಕಿತ್ತಳೆ, ಚಕ್ಕೋತಾ, ಕಲ್ಲಂಗಡಿ ಹಣ್ಣುಗಳಿಗೂ ಕೂಡ ಇದು ಅನ್ವಯವಾಗಲಿದ್ದು, ಶೇ.5ರಿಂದ 10ರಷ್ಟು ರಿಯಾಯಿತಿ ದರದಲ್ಲಿ ಹಣ್ಣುಗಳನ್ನು ಮಾರಾಟ ಮಾಡುವ ಕುರಿತು ಹಾಪ್‌ಕಾಮ್ಸ್‌ ಚಿಂತನೆ ನಡೆಸಿದೆ. ದ್ರಾಕ್ಷಿ ಮೇಳದಲ್ಲಿ ಈ ಬಾರಿ ಸುಮಾರು 1000ಕ್ಕೂ ಅಧಿಕ ಟನ್‌ ದ್ರಾಕ್ಷಿ ಹಣ್ಣು ಮಾರಾಟ ಮಾಡುವ ಗುರಿ ಹೊಂದಲಾಗಿದೆ.

ಕಿತ್ತಳೆ 50 ಟನ್‌, ಚಕ್ಕೋತ 10 ಟನ್‌ ಹಾಗೂ 100 ಟನ್‌ ಕಲ್ಲಂಗಡಿ ಮಾರಾಟ ಮಾಡುವ ಗುರಿಯಿದೆ. ಲಾಲ್‌ಬಾಗ್‌, ಹೈಕೋರ್ಟ್‌ ಆವರಣ, ಬಸ್‌ನಿಲ್ದಾಣಗಳು ಸೇರಿದಂತೆ ವಿವಿಧೆಡೆ ಮಳಿಗೆಗಳನ್ನು ಸ್ಥಾಪಿಸಿ ಸಾರ್ವಜನಿಕರಿಗೆ ಸುಲಭವಾಗಿ ಹಣ್ಣುಗಳು ಸಿಗುವಂತೆ ವ್ಯವಸ್ಥೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ.  ಕಳೆದ ದ್ರಾಕ್ಷಿ ಮೇಳದಲ್ಲಿ 600 ಟನ್‌ ದ್ರಾಕ್ಷಿ ಸೇರಿದಂತೆ ವಿವಿಧ ಹಣ್ಣುಗಳು ಮಾರಾಟ ಮಾಡಿದ್ದು 30 ಲಕ್ಷ ವಹಿವಾಟು ನಡೆದಿತ್ತು ಎಂದು ಹಾಪ್‌ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಬೆಳ್ಳೂರು ಕೃಷ್ಣ ತಿಳಿಸಿದರು. 

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

3

Bengaluru Airport: ನಗರದಲ್ಲಿ ಶೀಘ್ರವೇ ಏರ್‌ಟ್ಯಾಕ್ಸಿ ಸೇವೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.