ಭಗವತೀ ಸೇವಾ ಸಂಘ ಮುಂಬಯಿ ವತಿಯಿಂದ ವಾರ್ಷಿಕ ಸೌಹಾರ್ದ ಕೂಟ


Team Udayavani, Feb 9, 2017, 4:21 PM IST

08-Mum03a.jpg

ಮುಂಬಯಿ: ಶ್ರೀ ಭಗವತೀ ಸೇವಾ ಸಂಘ ಮುಂಬಯಿ ಸಂಸ್ಥೆಯ ವತಿಯಿಂದ ವಾರ್ಷಿಕ  ಸೌಹಾರ್ದಕೂಟವು ಇತ್ತೀಚೆಗೆ ಥಾಣೆಯ ಏವೂರಿನ ವಿವೇಕಾನಂದ ಆಶ್ರಮದ ಸಮೀಪದಲ್ಲಿರುವ ಲಯನ್‌ ಪಾರ್ಕ್‌ ಸುಕೇಶ್‌ ಬಂಗ್ಲೋ ಇಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಮುಂಬಯಿ ಮಹಾನಗರ ಸೇರಿದಂತೆ, ಉಪನಗರ ಹಾಗೂ ನೆರೆಯ ಥಾಣೆಯ ತೀಯಾ ಸಮಾಜ ಬಾಂಧವರು ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆ ಗಂಗಾಧರ ಕಲ್ಲಾಡಿ ಅವರು ಭಗವತೀ ಮಾತೆಗೆ ಆರತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಭಗವತೀ ಸೇವಾ ಸಂಘದ ಅಧ್ಯಕ್ಷ ರವಿ ಮಂಜೇಶ್ವರ, ಉಪಾಧ್ಯಕ್ಷ ಟಿ. ಸುಂದರ್‌, ಗೌರವ ಪ್ರಧಾನ ಕಾರ್ಯದರ್ಶಿ ಕೆ. ಪ್ರಭಾಕರ್‌, ಗೌರವ ಕೋಶಾಧಿಕಾರಿ ಟಿ. ಬಾಬು, ಹಿರಿಯ ಸದಸ್ಯರಾದ ಕಡಂಪ್ಪ ಸುವರ್ಣ, ಬಾಬು ಮಾವಿನಡಿ, ಅಪ್ಪುಂಜ್ಞೆ ಬಂಗೇರ, ಸದಸ್ಯರಾದ ಬಾಬು ಬಾದೆಮಾರ್‌, ಹೈಮೇಶ್‌ ಬಂಗೇರ, ಟಿ. ಆರ್‌. ಸಾಲ್ಯಾನ್‌, ಶ್ರೀ ಸಸಿಹಿತ್ಲು ಭಗವತೀ ತೀಯಾ ಸಂಘದ ಮುಂಬಯಿ ಸಮಿತಿಯ ಗೌರವ ಕೋಶಾಧಿಕಾರಿ ರಮೇಶ್‌ ಸಾಲ್ಯಾನ್‌, ವಸಂತ್‌ ಗಾಂವೆªàವಿ ಮೊದಲಾದವರು ಉಪಸ್ಥಿತರಿದ್ದರು. ಇದೇಸಂದರ್ಭ ವಿಶೇಷ ಆಟೋಟ, ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆ ಗಳನ್ನು ವೃಂದಾ ದಿನೇಶ್‌, ಉಜ್ವಲಾ ಅವರು ನಡೆಸಿ ಕೊಟ್ಟರು. ಮುಖ್ಯ ಅತಿಥಿ ಯಾಗಿ ಆಗಮಿಸಿದ ಕನಿಲಭಗವತೀ ಕ್ಷೇತ್ರ ಮಂಜೇಶ್ವರದ ಗೌರವ ಕಾರ್ಯದರ್ಶಿ ವಿಶ್ವನಾಥ್‌ ಕುದ್ರು, ಡಾ| ದಯಾನಂದ ಕುಂಬ್ಳೆ ಅವರ ಉಪಸ್ಥಿತಿಯಲ್ಲಿ ಕಿರು ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಕನಿಲ ಭಗವತೀ ಕ್ಷೇತ್ರ ಮಂಜೇಶ್ವರ ಇದರ ಧಾರ್ಮಿಕ ಹಾಗೂ ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಗಳ ಬಗ್ಗೆ ಮಾಹಿತಿ ನೀಡಿದರು. ಕೆ. ಪ್ರಭಾಕರ್‌ ಪ್ರಾಸ್ತಾವಿಕವಾಗಿ ಮಾತ ನಾಡಿ ಕಾರ್ಯಕ್ರಮ ನಿರ್ವಹಿಸಿದರು. ಬಾಬು ಬೆಳ್ಚಡ, ರಾಜ ತುಂಬೆ, ಇಂದಿರಾ ಮಾತನಾಡಿದರು.

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಬಾಬು ಕೋಟ್ಯಾನ್‌, ಬಾಬು ಅಮೀನ್‌, ಸಚಿನ್‌ ಉಚ್ಚಿಲ್‌, ರಿತೇಶ್‌ ಭಾಯಂದರ್‌, ಪ್ರದೀಪ್‌ ಸುವರ್ಣ, ಲತಾ ಕರ್ಕೇರ, ಭಾಸ್ಕರ್‌ ಡೊಂಬಿವಲಿ, ಸುರೇಶ್‌ ಸಾಲ್ಯಾನ್‌, ಚಂದ್ರಾವತಿ, ಸಾವಿತ್ರಿ ಚಂದ್ರಶೇಖರ್‌, ದಿನೇಶ್‌ ನಾರಾಯಣನ್‌, ಅಶ್ವಿ‌ನ್‌, ವಿವೇಕ್‌, ಸುಧಾಕರ್‌ ವರ್ಕಾಡಿ, ಕೆ. ಟಿ. ರವೀಂದ್ರನ್‌, ಶಂಕರ್‌, ವೆಂಕಟೇಶ್‌, ಜಯೇಶ್‌ ಉದ್ಯಾವರ, ರಮೇಶ್‌ ಸುವರ್ಣ, ಕೇಶವ ಸುವರ್ಣ, ಇಂದಿರಾ, ಯಜ್ಞೆàಶ್‌ ಕೋಟ್ಯಾನ್‌ ಅವರನ್ನು ಗೌರವಿಸಲಾಯಿತು.
ಚಂದ್ರಾ ವಸಂತ್‌, ಗಂಗಾಧರ, ಸೀತಾ ಸಾಲ್ಯಾನ್‌, ಗೋವಿಂದ  ಮಂಜೇಶ್ವರ, ಉಮೇಶ್‌ ಮಂಜೇಶ್ವರ, ಪದ್ಮಿನಿ ಕೋಟೆಕಾರ್‌ ಅವರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. ಇದೇ  ಸಂದರ್ಭ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವನ್ನು ಗೌರವಿಸಲಾಯಿತು. ಶುಭಾಕರ ಮತ್ತು ತಂಡದವರು ಫಲಾಹಾರ, ಭೋಜನದ ವ್ಯವಸ್ಥೆಯನ್ನು ಆಯೋಜಿಸಿದ್ದರು. ಮಕ್ಕಳು, ಮಹಿಳೆಯರು, ಯುವಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.