ಖೋಖೋ: ಚಿನ್ನಕ್ಕೆ ಮುತ್ತಿಟ್ಟ ಧಾರವಾಡ ಹುಡುಗರು


Team Udayavani, Feb 10, 2017, 12:50 PM IST

hub2.jpg

ಧಾರವಾಡ: ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟದ ಖೋಖೋದ ರೋಚಕ ಫೈನಲ್‌ ಪಂದ್ಯದಲ್ಲಿ ಧಾರವಾಡ ತಂಡ ಗೆಲುವು ಸಾಧಿಸಿ ಚಾಂಪಿಯನ್‌ ಪಟ್ಟ ಪಡೆಯುವ ಮೂಲಕ ಚಿನ್ನವನ್ನು ಮುಡಿಗೇರಿಸಿಕೊಂಡಿತು. 

ಇಲ್ಲಿನ ಯುಪಿಎಸ್‌ ಶಾಲೆಯ ಕ್ರೀಡಾಂಗಣದ ಮೈದಾನದಲ್ಲಿ ಗುರುವಾರ ನಡೆದ ಫೈನಲ್‌ ಪಂದ್ಯದಲ್ಲಿ ತನ್ನ ಎದುರಾಳಿಯಾಗಿದ್ದ ಬೆಳಗಾವಿ ತಂಡವನ್ನು 15-14 ಅಂಕಗಳೊಂದಿಗೆ ಸೋಲಿಸಿದ ಧಾರವಾಡ ಖೋಖೋ ಪಟುಗಳು ಬಿರುಸಿನ ಆಟ, ಕ್ರೀಡಾಪ್ರಿಯರ ಚಪ್ಪಾಳೆ, ಕೇಕೆ ಮತ್ತು ಶಿಳ್ಳೆಗಳ ಮಧ್ಯೆ ವಿಜಯದ ಮಾಲೆಯನ್ನು ತಮ್ಮ ಕೊರಳಿಗೆ ಹಾಕಿಕೊಂಡು ಚಾಂಪಿಯನ್‌ ಟ್ರೋμ ತಮ್ಮದಾಗಿಸಿಕೊಂಡರು. 

ಧಾರವಾಡ ತಂಡದಲ್ಲಿ ಬಸವರಾಜ 2 ನಿಮಿಷ 50 ಸೆಕೆಂಡ್‌ ಆಟ ಆಡುವ ಮೂಲಕ ಒಬ್ಬರನ್ನು ಔಟ್‌ ಮಾಡಿದರೆ, ಮಹಾಂತೇಶ 1 ನಿಮಿಷ 10 ಸೆಕೆಂಡ್‌ ಹಾಗೂ ಮಂಜುನಾಥ 1ನಿಮಿಷ 40ಸೆಕೆಂಡ್‌ ಆಡಿ 3 ಹುದ್ದರಿಗಳನ್ನು ಔಟ್‌ ಮಾಡಿದ್ದು ಧಾರವಾಡ ತಂಡದ ಗೆಲುವಿಗೆ ವರದಾನವಾಯಿತು.

ಇನ್ನು ರನ್ನರ್ ಅಪ್‌ ಸ್ಥಾನ ಬೆಳಗಾವಿ ತಂಡದ ಆಟಗಾರರಾದ ರಾಜು ಪಿ.1 ನಿಮಿಷ 50 ಸೆಕೆಂಡ್‌ ಆಡಿ ಒಂದು ಹುದ್ದರಿ ಔಟ್‌ ಮಾಡಿದರೆ, ಕಿಶೋರ 1ನಿಮಿಷ 50 ಸೆಕೆಂಡ್‌ ಆಡಿ 3 ಹುದ್ದರಿಗಳನ್ನು ಔಟ್‌ ಮಾಡಿ ತಂಡವನ್ನು ಸಮಬಲದ  ಹೋರಾಟಕ್ಕೆ ತಂದು ನಿಲ್ಲಿಸಿದರು. 

ತುಮಕೂರಿಗೆ ಕಂಚು: ಖೋಖೋದಲ್ಲಿ ಮೂರನೇ ಸ್ಥಾನಕ್ಕಾಗಿ ಸೆಣಸಾಡಿದ ತುಮಕೂರು-ಹಾವೇರಿ ತಂಡಗಳ ಪೈಕಿ ಕೊನೆಗೆ ತುಮಕೂರು ತಂಡ 15-13 ಅಂಕಗಳಿಂದ ಜಯ ಗಳಿಸಿತು. ತುಮಕೂರಿನ ಪೈಕಿ ಭರತ್‌ 2 ನಿಮಿಷ 10 ಸೆಕೆಂಡ್‌ ಆಟವಾಡಿ 3 ಹುದ್ದರಿಗಳನ್ನು ಔಟ್‌ ಮಾಡಿದ್ದು, ತಂಡ ಗೆಲ್ಲುವುದಕ್ಕೆ ವರದಾನವಾಯಿತು. ಹಾವೇರಿ ತಂಡದ ಪರ ದರ್ಶನ ಮತ್ತು ಚಂದ್ರು ಉತ್ತಮ ಆಟ ಪ್ರದರ್ಶಿಸಿದರಾದರೂ ತಂಡವನ್ನು ಕಂಚಿಗೂ ತಂದು ನಿಲ್ಲಿಸುವುದು ಸಾಧ್ಯವಾಗಲಿಲ್ಲ.

ಟಾಪ್ ನ್ಯೂಸ್

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Murphy movie review

Murphy Review: ಅಲೆಗಳ ಅಬ್ಬರದಲ್ಲಿ ಪ್ರೇಮ ನಿನಾದ

INDvsNZ: Sarfaraz’s impressive century helped India in trouble

INDvsNZ: ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ನೆರವಾದ ಸರ್ಫರಾಜ್‌ ಆಕರ್ಷಕ ಶತಕ

Chikkamagaluru: ಬೆಳ್ಳಂಬೆಳಗ್ಗೆ ಕಿಡಿಗೇಡಿಗಳಿಂದ ವಾಮಾಚಾರ… ಬೆಚ್ಚಿಬಿದ್ದ ಮಲೆನಾಡು

Mudigere: ರಾತ್ರಿ ಬೆಳಗಾಗುವುದರೊಳಗೆ ಕಿಡಿಗೇಡಿಗಳಿಂದ ವಾಮಾಚಾರ, ಬೆಚ್ಚಿಬಿದ್ದ ಮಲೆನಾಡು

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Tender Scam: ಹಿರಿಯ ಐಎಎಸ್ ಅಧಿಕಾರಿ, ಮಾಜಿ ಆರ್‌ಜೆಡಿ ಶಾಸಕ ಅರೆಸ್ಟ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್

Mudhol: ಘಟಪ್ರಭಾ ನದಿಗೆ ಹರಿದು ಬಂದ ಹೆಚ್ಚಿನ‌ ನೀರು… ಮುಳುಗಿದ ಬ್ಯಾರೇಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

By Election: ಸಿಪಿವೈ ಎನ್‌ಡಿಎ ಅಭ್ಯರ್ಥಿ ಆದರೆ ಒಳ್ಳೆಯದು: ಜೋಶಿ

ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಜೋಶಿ

Pralhad Joshi: ಟಿಕೆಟ್‌ ವಂಚನೆ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7-bng

Bengaluru: ಸೊಸೈಟಿ ಮಹಾಮಂಡಲದಲ್ಲಿ 19.3 ಕೋಟಿ ಅಕ್ರಮ

ByPoll: No worries about Channapatnam constituency; committed to NDA decision: Nikhil Kumaraswamy

ByPoll: ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಹಪಾಹಪಿ ಇಲ್ಲ; ಎನ್‌ಡಿಎ ನಿರ್ಧಾರಕ್ಕೆ ಬದ್ಧ: ನಿಖಿಲ್

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Success: ಯಶಸ್ಸಿನ ಮೆಟ್ಟಿಲೇರಲು ಮಾರ್ಗದರ್ಶಕರು ಬೇಕು!

Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.‌ಹಣ ವಶಕ್ಕೆ

Belagavi: ಅಕ್ರಮವಾಗಿ ಸಾಗಿಸುತ್ತಿದ್ದ 2.73 ಕೋಟಿ ರೂ.‌ಹಣ ವಶಕ್ಕೆ

Prakarana Tanikha Hantadallide Review

Prakarana Tanikha Hantadallide Review: ಕುತೂಹಲ ಘಟ್ಟದಲ್ಲಿ ಪ್ರಕರಣದ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.