ಮುಖ್ಯಮಂತ್ರಿ ನಿತೀಶ್‌ ಆಸನದಲ್ಲಿ ಕುಳಿತ ಲಾಲು ಮಾಡಿದ್ದೇನು ? Watch


Team Udayavani, Feb 13, 2017, 11:25 AM IST

Lalu seat-700.jpg

ಪಟ್ನಾ : ಹಿರಿಯ ರಾಜಕಾರಣಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರು ಸಮಾರಂಭವೊಂದರ ವೇದಿಕೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಮೀಸಲಿದ್ದ ಕುರ್ಚಿಯಲ್ಲಿ ಆಸೀನರಾಗಿ ಬಳಿಕ ತಮ್ಮ ತಪ್ಪಿನ ಅರಿವಾಗಿ ಆ ಕುರ್ಚಿಯಿಂದೆದ್ದು ಪಕ್ಕದ ಆಸೀನದಲ್ಲಿ ಕುಳಿತ ಘಟನೆ ರೋಚಕ ಘಟನೆಯೊಂದು ನಡೆದಿದ್ದು ಅದು ವ್ಯಾಪಕ ಚರ್ಚೆಗೆ ಗುರಿಯಾಗಿದೆ. 

ಲಾಲು ಹಾಗೂ ಅವರ ಅಭಿಮಾನಿಗೆ ತೀವ್ರ ಇರಿಸು ಮುರಿಸು ಉಂಟು ಮಾಡಿರುವ ಈ ಘಟನೆಯಿಂದ, “ಲಾಲು ಎಂದಿಗೂ ಮುಖ್ಯಮಂತ್ರಿ ಸ್ಥಾನದಿಂದ ದೂರ ಉಳಿಯಲಾರರು’ ಎಂಬ ಅಂಶ ಖಾತರಿಯಾಯಿತೆಂದು ತಿಳಿಯಲಾಗಿದೆ. 

ಪಟ್ನಾದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಕ ಸಮಾರಂಭದಲ್ಲಿ ಈಚೆಗೆ ಸಂಘಟಕರು ಲಾಲು ಪ್ರಸಾದ್‌ ಯಾದವ್‌ ಅವರನ್ನು ಆಹ್ವಾನಿಸಿದ್ದರು. ಅಂತೆಯೇ ಸಮಾರಂಭಕ್ಕೆ ಬಂದ ಯಾದವ್‌ ವೇದಿಕೆಯನ್ನು ಏರಿ ನಿತೀಶ್‌ ಕುಮಾರ್‌ ಅವರ ಆಸನದಲ್ಲಿ ಕುಳಿತರು.

ಒಡನೆಯೇ ಸಂಘಟಕರು ಅತ್ಯಂತ ವಿನಯದಿಂದ ನಿತೀಶ್‌ ಕುಮಾರ್‌ ಅವರಿಗಾಗಿರುವ ಆಸನವನ್ನು ತೆರವು ಗೊಳಿಸ ಪಕ್ಕದ ಆಸನದಲ್ಲಿ ಕೂರುವಂತೆ ಲಾಲು ಅವರನ್ನು ಕೇಳಿಕೊಂಡರು. ಆದರೆ ಏನೊಂದೂ ಮುನಿಸು ತೋರದ ಲಾಲು, ಕೂಡಲೇ ಪಕ್ಕದ ಆಸನದಲ್ಲಿ ಕುಳಿತರು. 

ಕೆಲ ದಿನಗಳ ಹಿಂದಷ್ಟೇ ನಡೆದ ಸಿಕ್ಖ ಗುರು ಗೋವಿಂದ ಸಿಂಗರ 350ನೇ ಜನ್ಮದಿನದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಆಸನ ಕಲ್ಪಿಸಲಾಗಿದ್ದು ತನಗೆ ಆ ಸಾಲಿನಲ್ಲಿ ಆಸನ ಕಲ್ಪಿಸಲಾಗಿರಲಿಲ್ಲ ಎಂಬ ಕಾರಣಕ್ಕೆ ಲಾಲು ಪ್ರಸಾದ್‌ ಯಾದವ್‌ ಭಾರೀ ಗುಲ್ಲು ನಡೆಸಿದ್ದರು.

ಆದರೆ ಅನಂತರದಲ್ಲಿ ಸ್ಪಷ್ಟೀಕರಣ ನೀಡಲಾಗಿ ಲಾಲುಗೆ ಯಾವುದೇ ರೀತಿಯಲ್ಲಿ ನೋವುಂಟುಮಾಡುವ ಉದ್ದೇಶವಿರಲಿಲ್ಲ ಎಂದು ಹೇಳಲಾಗಿತ್ತು. ಅಲ್ಲಿಗೆ ಲಾಲು ಮುನಿಸು ಶಾಂತವಾಗಿತ್ತು. 

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.