ಇನ್ಫೋಸಿಸ್‌ ಮಂಡಳಿಯೊಂದಿಗಿನ ಸಮರ ಅಂತ್ಯ: ನಾರಾಯಣ ಮೂರ್ತಿ


Team Udayavani, Feb 13, 2017, 12:08 PM IST

Narayana Murthy-700.jpg

ಬೆಂಗಳೂರು : ಇನ್ಫೋಸಿಸ್‌ ನಿರ್ದೇಶಕರ ಮಂಡಳಿಯೊಂದಿಗಿನ ಸಮರವನ್ನು ಕೊನೆಗೊಳಿಸಿರುವುದಾಗಿ ಸಂಸ್ಥಾಪಕ ಎನ್‌ ಆರ್‌ ನಾರಾಯಣ ಮೂರ್ತಿ ಹೇಳಿದ್ದಾರೆ. ಇದರೊಂದಿಗೆ, ಐಟಿ ದಿಗ್ಗಜ ಇನ್ಫೋಸಿಸ್‌ ಲಿಮಿಟೆಡ್‌ನ‌ ಶೇರು ಧಾರಣೆ ಇಂದು ಮುಂಬಯಿ ಶೇರು ಪೇಟೆಯಲ್ಲಿ ಶೇ.0.75ರಷ್ಟು ಏರಿ 975 ರೂ.ಗಳಲ್ಲಿ ಸ್ಥಿರತೆಯನ್ನು ಕಂಡಿದೆ.

ದೇಶದ ಎರಡನೇ ಅತೀ ದೊಡ್ಡ ಐಟಿ ಕಂಪೆನಿ ಎನಿಸಿರುವ ಇನ್‌ಫೋಸಿಸ್‌ ನ ಸಂಸ್ಥಾಪಕ ನಾರಾಯಣ ಮೂರ್ತಿ ಅವರಿಂದು ಕಂಪೆನಿಯ ಕಾರ್ಯನಿರ್ವಾಹಕೇತರ ಅಧ್ಯಕ್ಷರಾಗಿರುವ ಆರ್‌ ಶೇಷಸಾಯಿ ಅವರ ಮೇಲೆ ತನಗೆ ಸಂಪೂರ್ಣ ವಿಶ್ವಾಸ, ನಂಬಿಕೆ ಇದೆ ಎಂಬುದನ್ನು ಪುನರಚ್ಚುರಿಸಿದರು. 

ಅಂತೆಯೇ ಕೆಲವೊಂದು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದ ವಿವಾದ ಕುರಿತಂತೆ ಇನ್‌ಫೋಸಿಸ್‌ ಆಡಳಿತ ನಿರ್ದೇಶಕರ ಮಂಡಳಿಯ ವಿರುದ್ಧದ ಸಮರವು ಕೊನೆಗೊಂಡಿರುವುದಾಗಿ ನಾರಾಯಣ ಮೂರ್ತಿ ಹೇಳಿದರು. ಅಧ್ಯಕ್ಷ  ಶೇಷಸಾಯಿ ಅವರ ಮೇಲೆ ಕಂಪೆನಿಯು ದೃಢವಾದ ವಿಶ್ವಾಸವನ್ನು ಇರಿಸಿದ್ದು ಅದು ಪ್ರಶ್ನಾತೀತವಾಗಿದೆ ಎಂದು ಮೂರ್ತಿ ಸ್ಪಷ್ಟಪಡಿಸಿದರು. 

ಕಳೆದ ತಿಂಗಳಲ್ಲಿ ಇನ್‌ಫೋಸಿಸ್‌ ಸಂಸ್ಥಾಪಕರಾದ ನಾರಾಯಣ ಮೂರ್ತಿ, ಕ್ರಿಸ್‌ ಗೋಪಾಲಕೃಷ್ಣನ್‌ ಮತ್ತು ನಂದನ್‌ ನಿಲೇಕಣಿ ಅವರು ಕಂಪೆನಿಯ ಆಡಳಿತ ವೈಖರಿಯ ಬಗ್ಗೆ ಕೆಲವೊಂದು ವಿಷಯಗಳಲ್ಲಿ ತಮ್ಮ ಅಸಮಾಧಾನವನ್ನು ತೋರ್ಪಡಿಸಿ ನಿರ್ದೇಶಕರ ಮಂಡಳಿಗೆ ಪತ್ರ ಬರೆದಿದ್ದು ಅದು ಕಾರ್ಪೊರೇಟ್‌ ವಲಯದಲ್ಲಿ , ಟಾಟಾ ಸನ್ಸ್‌ ವಿವಾದದ ಬಳಿಕದ ಎರಡನೇ ದೊಡ್ಡ ವಿವಾದವಾಗಿ ಸುದ್ದಿ ಮಾಡಿತ್ತು. 

ಇನ್‌ಫೋಸಿಸ್‌ ಆಡಳಿತ ನಿರ್ದೇಶಕರ ಮಂಡಳಿಯೊಂದಿಗಗಿನ ಸಮರ ಕೊನೆಗೊಳಿಸಿರುವುದಾಗಿ ಹೇಳಿರುವ ನಾರಾಯಣ ಮೂರ್ತಿ ಅವರಿಂದು, ಇನ್‌ಫೋಸಿಸ್‌ ಮಂಡಳಿಯು ಸಭ್ಯ ಹಾಗೂ ಪ್ರಾಮಾಣಿಕ ವ್ಯಕ್ತಿಗಳಿಂದ ಕೂಡಿರುವುದಾಗಿ ಹೇಳಿರುವರೆಂದು ವರದಿಯಾಗಿದೆ. 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

EV

Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.