ರಾಮಘಟ್ಟ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ


Team Udayavani, Feb 13, 2017, 1:16 PM IST

dvg5.jpg

ಹರಪನಹಳ್ಳಿ: ತಾಲೂಕಿನ ತೌಡೂರು ಗ್ರಾಮದಲ್ಲಿ ಉಡುಸಲಾಂಬಿಕಾ ದೇವಸ್ಥಾನದ ಗೋಪುರ ಕಳಸಾರೋಹಣ ಮತ್ತು ರಾಮಘಟ್ಟ ಮಠದ ರೇವಣಸಿದ್ದೇಶ್ವರ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ನೆರವೇರಿತು. 

ದೇವಸ್ಥಾನದ ಕಳಶಕ್ಕೆ ಧಾರ್ಮಿಕ ವಿಧಿಧಿ-ವಿಧಾನಗಳಿಂದ ಪೂಜೆ ನೆರವೇರಿಸಿ ಆಶೀರ್ವಚನ ನೀಡಿದ ರೇವಣಸಿದ್ದೇಶ್ವರ ಸ್ವಾಮೀಜಿಗಳು, ಧರ್ಮ, ಭಕ್ತಿ, ಕ್ಷೀಣಿಸುತ್ತಾ ಬಂದಿದೆ. ಕಂಪ್ಯೂಟರ್‌ ಯುಗದಲ್ಲಿ ಗ್ರಾಮಸ್ಥರೆಲ್ಲ ಸೇರಿ ದೇವಸ್ಥಾನ ಕಳಸಾರೋಹಣ ನೆರವೇರಿಸಿರುವುದು ಸಂತೋಷ ತಂದಿದೆ.

ಗ್ರಾಮದ ಅಭಿವೃದ್ಧಿ ಹೊಂದಬೇಕಾದರೆಎಲ್ಲ ಜನಾಂಗದವರು ಒಗ್ಗೂಡಿದಾಗ  ಮಾತ್ರ ಸಾಧ್ಯವಾಗುತ್ತದೆ. ತಾಯಿಯೇ ಶ್ರೇಷ್ಠ, ಅವಳನ್ನು ಚೆನ್ನಾಗಿ ನೋಡಿಕೊಂಡು ದುಶ್ಚಟಗಳಿಂದ ದೂರವಿರಬೇಕು ಎಂದರು. ತೌಡೂರು ಗ್ರಾಮದ ಭಕ್ತರು ಭಕ್ತಿಯಿಂದ ನನ್ನನ್ನು ಕರೆಸಿ ಎಲ್ಲ ಮತದವರೂ ಸೇರಿ ವಿಜೃಂಭಣೆಯಿಂದ ಅಡ್ಡಪಲ್ಲಕ್ಕಿ ಉತ್ಸವವನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ.

ಹೆಣ್ಣು ಮಕ್ಕಳು ಕಳಸದೊಂದಿಗೆ ವಿವಿಧ ವಾದ್ಯಗಳಾದ ಡೊಳ್ಳು,  ನಂದಿಕೋಲು, ಸಮಾಳ, ಹಲಗೆ ಸೇರಿದಂತೆ ಮತ್ತಿತರರೆ ವಾದ್ಯಗಳನ್ನು ಬಾರಿಸುತ್ತಾ ಉತ್ಸವ ನಡೆಸಿರುವುದು ಅತೀವ ಸಂತೋಷ ತಂದಿದೆ ಎಂದರು. ಗ್ರಾಮದ  ಬನ್ನಿಮರದಿಂದ ಊರ ಹೊರಗಿನ ಉಡುಸಲಾಂಬ ದೇವಸ್ಥಾನದವರೆಗೆ ರೇವಣಸಿದ್ದೇಶ್ವರ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ಕಳಸಾರೋಹಣ ಅಂಗವಾಗಿ ಅನೇಕ  ಪೂಜಾ ಕಾರ್ಯಕ್ರಮಗಳು ನೆರವೇರಿದವು. 

ಮುಖಂಡರಾದ ಎ.ಎಂ. ಅಜ್ಜಯ್ಯ, ಕೆ.ಎಂ. ಮಂಜುನಾಥಯ್ಯ, ಕೆಂಚಪ್ಪ, ಗ್ರಾಪಂ ಅಧ್ಯಕ್ಷ ಪಿ. ಶಿವಾನಂದಗೌಡ, ಗ್ರಾಪಂ ಸದಸ್ಯರಾದ  ಚಂದ್ರಶೇಖರ, ಪಿ. ಶಿವಾನಂದಗೌಡ, ಶೋಭಾ ದಂಡೆಪ್ಪ, ಕಾವಲಹಳ್ಳಿ ರವೀಂದ್ರ, ಷಣ್ಮುಖನಗೌಡ, ಪಿ. ಚನ್ನಬಸಪ್ಪ, ಎಸ್‌.ಎಂ. ಪ್ರಕಾಶ್‌, ಬಸಣ್ಣ, ಶಿವಣ್ಣ, ಕೊಟ್ರಯ್ಯ,  ಹಾಲಪ್ಪ, ಕಟ್ಟಡದ ಶಿಲ್ಪಿಗಳಾದ ತಿಮ್ಮಣ್ಣ, ಲಕ್ಷ್ಮಣ, ವಿಜಯಕುಮಾರ್‌, ವಾಗೀಶ, ನಾಗರಾಜ್‌ ಇತರರು ಇದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.