ಆತ್ಮ ಶೋಧನೆಯೇ ಪ್ರಾಣಾಯಾಮ


Team Udayavani, Feb 13, 2017, 2:40 PM IST

hub6.jpg

ಧಾರವಾಡ: ಆರೋಗ್ಯ ಶುದ್ಧಿಯಿಂದ ಆತ್ಮ ಶೋಧನೆಯೆಡೆಗೆ ನಡೆಯುವುದೇ ಪ್ರಾಣಾಯಾಮ, ಧ್ಯಾನ ಮತ್ತು ಯೋಗಗಳ ಗುರಿಯಾಗಿದೆ ಎಂದು ಭದ್ರಾವತಿ ತಾಲೂಕಿನ ಗೊಂದಿಯ ಪಾಂಡುರಂಗ ಸಾಧಕಾಶ್ರಮದ ಶ್ರೀ ನಾಮದೇವಾನಂದ ಭಾರತಿ ಸ್ವಾಮೀಜಿ ಹೇಳಿದರು. 

ತಾಲೂಕಿನ ಶೇಡಬಾಳ ಮತ್ತು ಖಾನಾಪುರ ಗ್ರಾಮದಲ್ಲಿರುವ ಸದ್ಗುರು ಶ್ರೀಧರಾನಂದ ಸ್ವಾಮೀಜಿಗಳ ಆತ್ಮವಿದ್ಯಾ ಪರಿಶೀಲನಾ ಆಶ್ರಮದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಪ್ರಾಣಾಯಮ, ಧ್ಯಾನ, ಕಮ್ಮಟ ಮತ್ತು ಧ್ಯಾನ ಮಂದಿರದ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.

ಭಾರತ ದೇಶದ ಋಷಿ ಪ್ರಣೀತವಾದ ಈ ವಿದ್ಯೆಯ ಮಹೋನ್ನತ ಉದ್ದೇಶ ಸ್ವರೂಪ ಸಾûಾತ್ಕಾರವಾಗಿದೆ. ಆದರೆ ದುದ್ವೆವದಿಂದ ವಿಶ್ವದಲ್ಲಿ ಯೋಗವಿಂದು ಮಾರಾಟದ ವಸ್ತುವಾಗಿದೆ ಎಂದರು. ಕಮ್ಮಟ ಉದ್ಘಾಟಿಸಿದ ಕವಿವಿ ಕುಲಸಚಿವ ಪ್ರೊ| ಎಂ.ಎನ್‌. ಜೋಶಿ ಮಾತನಾಡಿ, ಪ್ರಾಣಾಯಾಮ ಧ್ಯಾನ ಮತ್ತು ಯೋಗ ಆಧಾರಿತ ಆತ್ಮವಿದ್ಯೆ ವಿಶ್ವಕ್ಕೆ ಭಾರತ ನೀಡಿದ ಕೊಡುಗೆ.

ಅದರ ಮೂಲಸತ್ವ ಕಾಯ್ದುಕೊಳ್ಳುವದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಹೇಳಿದರು. ಮನೋವಿಜ್ಞಾನಿ ಡಾ| ಬಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ, 21ನೇ ಶತಮಾನದ ಕಾಲಘಟ್ಟದಲ್ಲಿ ಕೇವಲ ವೈಯಕ್ತಿಕ ಉದ್ಧಾರಕ್ಕಿಂತ ಇಡೀ ಸಮುದಾಯದ ಉದ್ಧಾರ ಯೋಗದ ಉದ್ದೇಶವಾಗಬೇಕಿದೆ ಎಂದರು. 

ಪ್ರವಚನಕಾರ ಇಬ್ರಾಹಿಂ ಸುತಾರ ಮತ್ತು ಲೇಖಕ ರಂಜಾನ್‌ ದರ್ಗಾ ಮಾತನಾಡಿದರು. ಮನೋವಿಜ್ಞಾನಿ ಡಾ| ಅಶೋಕ ಪಾಲ್‌, ಆತ್ಮ ವಿದ್ಯಾ ಪರಿಶೀಲನಾ ಆಶ್ರಮದ ಕಾರ್ಯಾಧ್ಯಕ್ಷ ಮಹಾದೇವ ಹೊರಟ್ಟಿ, ಕುವೆಂಪು ವಿಶ್ವವಿದ್ಯಾಲಯದ ಡಾ| ಯಾಶ್ಮಿನ್‌ ನದಾಫ್‌ ಮಾತನಾಡಿದರು.

ಪ್ರೊ| ಬಿ.ಪಿ. ವಾಘಮೋರೆ, ಬಿ.ಎನ್‌. ಗುಹೇಶ್ವರ, ಮೈಸೂರಿನ ಪ್ರೊ| ಶಿವಕುಮಾರ, ಕರ್ನಾಟಕ ಕಾನೂನು ವಿವಿ ಸಿಂಡಿಕೇಟ್‌ ಸದಸ್ಯ ಪ್ರೊ| ಶಂಭು ಹೆಗಡಾಳ, ಉದ್ಯಮಿ ಸೀತಾರಾಮ ಶೆಟ್ಟಿ, ಎನ್‌. ಎಸ್‌. ಕೂಡಲ, ಮಹಾದೇವ ಬಾಗೇವಾಡಿ, ರಾಚಪ್ಪ ಹಡಪದ, ಸಂಭಾಜಿ ಶಿಂಧೆ, ಮಂಜುನಾಥ ಮೊಹರೆ, ಪತ್ರಕರ್ತ ಗಣೇಶ ಜೋಶಿ, ಮಾಜಿ ಕಾರ್ಪೊರೇಟರ್‌ ಸಿ.ಎಸ್‌. ಪಾಟೀಲ ಇದ್ದರು. ಚನ್ನಬಸಪ್ಪ ಕರಡೆಣ್ಣನವರ ಸ್ವಾಗತಿಸಿದರು. ಶಿಕ್ಷಕ ಸತೀಶ ಕಾರಿಮನಿ ನಿರೂಪಿಸಿದರು. ಎಚ್‌.ಕೆ. ಹೊಸಮನಿ ವಂದಿಸಿದರು.  

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.