ಡಾ| ನಾಗೇಂದ್ರ ಮಸೂತಿ ಸಾಹಿತ್ಯ ಸುಗ್ಗಿ ಸಮಿತಿ ಅಧ್ಯಕ್ಷ


Team Udayavani, Feb 13, 2017, 2:57 PM IST

gul2.jpg

ಕಲಬುರಗಿ: ನಗರದಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನ ಮಾ.4 ಹಾಗೂ 5 ರಂದು ನಗರದ ಶೇಠ ಶಂಕರಲಾಲ ಲಾಹೋಟಿ ಕಾನೂನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಿರುವ ಕಲ್ಯಾಣ ಕರ್ನಾಟಕ ಸಾಹಿತ್ಯ ಸಂಭ್ರಮದ ಅಂಗವಾಗಿ ರವಿವಾರ ಸಂಗಮೇಶ್ವರ ಮಹಿಳಾ ಮಂಡಳದಲ್ಲಿ ನಡೆದ ಸಾಹಿತಿಗಳ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ| ನಾಗೇಂದ್ರ ಮಸೂತಿ ಅವರನ್ನು ಆಯ್ಕೆ ಮಾಡಿ, ಸನ್ಮಾನಿಸಲಾಯಿತು. 

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಮಸೂತಿ, ಸಾಹಿತ್ಯದಿಂದ ಸಮಾಜ ಸುಧಾರಣೆ ಸಾಧ್ಯವಿರುವುದರಿಂದಯುವಕರು ಓದಿನಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ತಮ್ಮ ಅನುಭವವನ್ನು ವಿಸ್ತಾರಗೊಳಿಸಿಕೊಳ್ಳಬೇಕು. ಸಮಾಜದಲ್ಲಿ ಮಾನವೀಯತೆ, ಅಂತಃಕರಣ ಮೂಡಿಸುವ ಮಹತ್ತರ ಜವಾಬ್ದಾರಿ ಲೇಖಕನಿಗಿದೆ ಎಂದರು. 

ಈ ನಿಟ್ಟಿನಲ್ಲಿ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳುವುದು ಅಗತ್ಯ. ಎರಡು ದಿನ ಕಾಲ ನಡೆಯುವ ಕಲ್ಯಾಣ ಕರ್ನಾಟಕ ಸಾಹಿತ್ಯ ಸಂಭ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಸಹಕರಿಸುತ್ತೇನೆ ಎಂದು ತಿಳಿಸಿದರು. ವಿಶ್ವಜ್ಯೋತಿ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ, ಕಲ್ಯಾಣರಾವ ಭಕ್ಷಿ, ರವಿಂದ್ರಕುಮಾರ ಭಂಟನಳ್ಳಿ,

ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಹಿರಿಯ ನಾಟಕಕಾರ ರಮಾನಂದ ಹಿರೇಜೇವರ್ಗಿ, ಶರಣಪ್ಪ ದೇಸಾಯಿ, ಬಸವರಾಜ ಮೊರಬದ, ಡಾ| ಬಾಬುರಾವ್‌ ಶೇರಿಕಾರ, ಪರಮೇಶ್ವರ ಶಟಕಾರ, ನಾಗೇಂದ್ರಪ್ಪ ಮಾಡ್ಯಾಳೆ, ಲಗುಮಣ್ಣಾ ಕರಗುಪ್ಪಿ, ನೀಲಾಂಬಿಕಾ ಚೌಕಿಮಠ, ಸಂಗಣ್ಣ ಹೊಸ್ಮನಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.