ಪಾಕ್ ಭಯೋತ್ಪಾದನ ಕಾರ್ಖಾನೆ ಮುಚ್ಚಬೇಕು: ಜೈಶಂಕರ್
Team Udayavani, Feb 14, 2017, 3:21 PM IST
ಮುಂಬಯಿ : ಪಾಕಿಸ್ಥಾನ ತನ್ನಲ್ಲಿನ ಭಯೋತ್ಪಾದನ ಕಾರ್ಖಾನೆಯನ್ನು ಮುಚ್ಚಬೇಕು; ಪಾಕ್ ಭಯೋತ್ಪಾದನ ಕಾರ್ಖಾನೆಯ ಬಗ್ಗೆ ಈಗ ಅಂತಾರಾಷ್ಟ್ರೀಯ ಕಳವಳವೇ ವ್ಯಕ್ತವಾಗುತ್ತಿದೆ ಎಂದು ಭಾರತದ ವಿದೇಶ ಕಾರ್ಯದರ್ಶಿ ಎಸ್ ಜೈಶಂಕರ್ ಹೇಳಿದ್ದಾರೆ.
“ಭಾರತ ಸಾರ್ಕ್ ಅನ್ನು ಪೂರ್ತಿಯಾಗಿ ಕೈಬಿಟ್ಟಿಲ್ಲ; ಆದರೆ ಅದೇ ರೀತಿಯ ಪ್ರಾದೇಶಿಕ ಏಕತೆ, ಸಮಗ್ರತೆಯ ಅವಕಾಶಗಳನ್ನು ಶೋಧಿಸುತ್ತಿದೆ’ ಎಂದು ಜೈಶಂಕರ್ ಹೇಳಿದರು.
ಚೀನದೊಂದಿಗಿನ ಬಾಂಧವ್ಯದ ಕುರಿತಾಗಿ ಮಾತನಾಡಿದ ಜೈಶಂಕರ್, “ಸಮಸ್ಯೆಗಳಿಗೆ ಹೆದರಿಕೊಂಡಿರುವುದರಿಂದ ಯಾವುದೇ ಪ್ರಯೋಜನವಿಲ್ಲ; ಉಭಯ ದೇಶಗಳೊಳಗಿನ ಬಾಂಧವ್ಯವನ್ನು ಇನ್ನಷ್ಟು ಸುಧಾರಿಸುವ ದಿಶೆಯಲ್ಲಿ ಯತ್ನಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.
ಜೈಶಂಕರ್ ಅವರು ವಿದೇಶ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಗೇಟ್ ವೇ ಡಯಲಾಗ್ ಈವೆಂಟ್ನಲ್ಲಿ “ರಾಜಕೀಯ ಬದಲಾವಣೆ ಮತ್ತು ಆರ್ಥಿಕ ಅಸ್ಥಿರತೆ’ ಕುರಿತ ಚರ್ಚೆಯಲ್ಲಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.