ತಾರಸಿ ಮೇಲೊಂದು ಪುಟ್ಟ “ಕೀರೆ ಮಡಿ’ ಮಾಡಿ


Team Udayavani, Feb 14, 2017, 4:15 PM IST

6999.jpg

ಭಾರತೀನಗರ: “ಮನಸ್ಸಿದ್ದರೆ ಮಾರ್ಗ’ ಎಂಬ ಗಾದೆ ಮಾತು ಎಲ್ಲರಿಗೂ ಅನ್ವಯಿಸುತ್ತದೆ. ಏನಾದರು ಸಾಧಿಸಬೇಕೆಂದರೆ ಸೋಮಾರಿ ಯಾದವನಿಗೆ ಸಾಕಷ್ಟು ನೆಪಗಳೇ ಉತ್ತರ. ಆದರೆ ಕ್ರೀಯಾಶೀಲರಾದವರಿಗೆ ಮನಸ್ಸೇ ಕೈತೋಟ. ಹೀಗೆ ಮನೆಯ ಹಿಂದೆ-ಮುಂದೆ, ಅಕ್ಕ-ಪಕ್ಕ ಜಾಗವಿಲ್ಲ ನಾವೇನು ಬೆಳೆಯೋಣ ಎನ್ನುವವರಿಗೆ ಇಲ್ಲಿದೆ ಉತ್ತರ.

ದೈನಂದಿನ ಮನೆ ಬಳಕೆಗೆ ಬೇಕಾದ ಸೊಪ್ಪು-ತರಕಾರಿಗಳನ್ನು ಮನೆಯಂಗಲ, ತಾರಸಿಯಲ್ಲಿ ಸ್ವತಃ ಬೆಳೆದುಕೊಳ್ಳುವುದು ಇತ್ತೀಚೆಗೆ ಅಲ್ಲಲ್ಲಿ ಕಾಣುತ್ತಿದ್ದೇವೆ. ಅದ ರಂತೆ ನಮ್ಮ ಗ್ರಾಮೀಣ ಮಹಿಳೆಯರು ಮನೆಯ ಅಸು-ಪಾಸಿನಲ್ಲಿ ಕೀರೆಮಡಿ ಮಾಡಿ ಕೊಂಡು ಸೊಪ್ಪು, ತರಕಾರಿಗಳನ್ನು ಬೆಳೆದುಕೊಳ್ಳುತ್ತಿದ್ದರು.

ಆಧುನಿಕತೆಗೆ ತೆರೆದುಕೊಂಡ ನಮ್ಮ ಬದುಕು ಹಾಗೂ ಕೌಟುಂಬಿಕ ಜೀವನ ಸಂಕೀರ್ಣ ವಾಗುತ್ತಿದೆ. ಅದರಂತೆ ಜನಸಂಖ್ಯೆ ಹೆಚ್ಚಳವಾಗುತ್ತಾ ಮನೆಯ ಸುತ್ತ-ಮುತ್ತ ಖಾಲಿ ಜಾಗವೂ ಇಲ್ಲದಾಗುತ್ತಿದೆ. ಪರಿಣಾಮ “ಕೀರೆ ಮಡಿ’ ಎಂಬ ಪರಿ ಕಲ್ಪನೆಯೇ ಮಾಯವಾಗುತ್ತಿರುವ ಈ ದಿನ ಗಳಲ್ಲಿ ಮಹಡಿಯ ಮೇಲೆ ಕೀರೆ ಮಡಿ ಮಾಡಿಕೊಳ್ಳುವ ಬೆಳವಣಿಗೆ ಕೆಲವೆಡೆ ಕಂಡು ಬಂದಿದೆ.

ಭಾರತೀನಗರದ ನಿವಾಸಿ ದೇವರಾಜು ಅರಸು ಪತ್ನಿ ಗೌರಮ್ಮ ತಮ್ಮ ಮನೆಯ ಮೂರನೇ ಮಹಡಿಯ ಮೇಲಿನ ಜಾಗದಲ್ಲಿ ಮನೆಗೆ ಬೇಕಾದ ತರಕಾರಿ, ಸೊಪ್ಪು, ಹೂವು ಬೆಳೆದಿದ್ದಾರೆ. ಒಂದಷ್ಟು ಮಣ್ಣು ಸಂಗ್ರಹಿಸಿ ಅದಕ್ಕೆ ಚೌಕಟ್ಟು ಮಾಡಿ ಅಗತ್ಯ ಗೊಬ್ಬರ ಮಿಶ್ರಣ ಮಾಡುವ ಮೂಲಕ ಫ‌ಲವತ್ತಾದ ಭೂಮಿಕೆ ಸಿದ್ದಪಡಿಸಿದ್ದಾರೆ. ವಿವಿಧ ಮಾದರಿಯ ಸೊಪ್ಪುಗಳನ್ನು ಬೆಳೆದಿದ್ದು ಅದರ ಸುತ್ತ-ಮುತ್ತ ಪ್ಲಾಸ್ಟಿಕ್‌ ಕುಂಡ‌, ಮಡಿಕೆ, ಅನುಪಯುಕ್ತ ಬಿಂದಿಗೆ, ಬಕೆಟ್‌ಗಳನ್ನು ಅರ್ಧಕ್ಕೆ ಕತ್ತರಿಸಿಕೊಂಡು ಅದನ್ನೆ ಕುಂಡದ ರೀತಿ ಬಳಸಿ ತರಕಾರಿಗಳನ್ನು ಬೆಳೆದಿದ್ದಾರೆ.

ದಿನನಿತ್ಯ ಬಳಕೆಗೆ ಸೊಪ್ಪು, ಕೊತ್ತಂಬರಿ, ಪಾಲಾಕ್‌, ಮೆಂತ್ಯಸೊಪ್ಪು, ಹಸಿ ಮೆಣಸಿನಕಾಯಿ, ಬದನೆ, ದಾಸವಾಳವನ್ನು ಬೆಳೆದಿದ್ದಾರೆ. ಇವುಗಳಿಗೆ ರೋಗ ಮತ್ತುಕೀಟ ಬಾಧೆ ಇಲ್ಲ. ಇದು ಆರೋಗ್ಯಕರ ಮತ್ತು ಪೌಷ್ಟಿಕಾಂಶಯುಕ್ತವಾಗಿದೆ.

ನಾವು ಬಾಡಿಗೆ ಮನೆಯಲ್ಲಿದ್ದೇವೆ. ಸುಮ್ಮನೆ ಕೂತು ಕಾಲಹರಣ ಮಾಡುವ ಬದಲು ಚಿಕ್ಕದೊಂದು ಕೀರೆಮಡಿಯನ್ನು 3ನೇ ಮಹಡಿಯಲ್ಲಿ ಮಾಡಿಕೊಂಡು ಮನೆಗೆ ಅಗತ್ಯವಾದ ಸೊಪ್ಪು, ತರಕಾರಿಯನ್ನು ಬೆಳೆದು ಕೊಳ್ಳುತ್ತಿದ್ದೇನೆ. ಇದರಿಂದ ಆರ್ಥಿಕ ಮಿತ ವ್ಯಯವೂ ಕಾಣಬಹುದು. ಜೊತೆಗೆ ಆರೋಗ್ಯಕರ ಮತ್ತು ತಾಜಾ ಸೊಪ್ಪು, ತರಕಾರಿ ಮನೆ ಬಳಕೆಗೆ ದೊರೆಯುತ್ತದೆ.
-ಗೌರಮ್ಮ, ಗೃಹಿಣಿ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.