ಪ್ರೇಮದಲಿ ಮಿಂದೆದ್ದ ಪ್ರೇಮಿಗಳು


Team Udayavani, Feb 15, 2017, 11:40 AM IST

love-teree.jpg

ಬೆಂಗಳೂರು: ಕೈನಲ್ಲಿ ಗ್ರಿಟಿಂಗ್‌ ಕಾರ್ಡ್‌, ಕೆಂಪುಗುಲಾಬಿ, ಕಣ್ಣಲ್ಲಿ ಪ್ರೇಮದ ಅಲೆ, ಸ್ವತ್ಛಂದ ವಿಹಾರ, ಪರಸ್ಪರ ಅಪ್ಪುಗೆಯ ಚುಂಬನ.. ಇದು ಸೋಮವಾರ ರಾಜಧಾನಿ ಬೆಂಗಳೂರಿನಲ್ಲಿ ಪ್ರೇಮಿಗಳು ತಮ್ಮ ಪ್ರೇಮ ನಿವೇದನೆ ಮಾಡಿಕೊಂಡ ಪರಿ.

ನಗರದ ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ಕಮರ್ಷಿಯಲ್‌ ಸ್ಟ್ರೀಟ್‌, ಮಲ್ಲೇಶ್ವರಂ, ರಿಚ್‌ಮಂಡ್‌ ವೃತ್ತದ ರಸ್ತೆಯಲ್ಲಿನ ಮಾಲ್‌, ಚಿತ್ರಮಂದಿರ ಹಾಗೂ ಪ್ರಮುಖ ಪಾರ್ಕ್‌, ಹೋಟೆಲ್‌ಗ‌ಳಲ್ಲಿ ತಮ್ಮ ಪ್ರೇಮಿಗಳನ್ನು ಭೇಟಿ ಮಾಡಿದ ಯುವಕ ಯುವತಿಯರು, ಕೆಂಪು ಗುಲಾಬಿ, ಗಿಫ್ಟ್ ನೀಡುವ ಮೂಲಕ ಪ್ರೇಮಿಗಳ ದಿನಾಚರಣೆ ಆಚರಿಸಿದರು.

 ಇನ್ನೂ ಅಂತರ್‌ ಧರ್ಮಿಯ ವಿವಾಹಿತರು, ಅಂತರ್ಜಾತಿ ವಿವಾಹಿತರು ಚಿತ್ರಕಲಾ ಪರಿಷತ್‌ನಲ್ಲಿ ಸಂತೋಷ ಕೂಟ ಏರ್ಪಡಿಸಿ ಪ್ರೇಮಿಗಳ ದಿನಾಚರಣೆ ಆಚರಿಸಿದರೆ, ಜಯಮಹಲ್‌ ರಸ್ತೆಯಲ್ಲಿನ ಮರಗಳ ಮೇಲೆ ಮರಗಳನ್ನು ಉಳಿಸಿ ಎಂಬ ಘೋಷಣೆ ಬರೆದು ಕೆಲ ಪ್ರೇಮಿಗಳು ಪರಿಸರ ಕಾಳಜಿ ವ್ಯಕ್ತಪಡಿಸಿದ್ದು ಕಂಡು ಬಂತು. 

ನಗರ ಮಾಲ್‌, ಚಿತ್ರಮಂದಿರ, ಹೋಟೆಲ್‌ಗ‌ಳು ಮಂಗಳವಾರ ಬೆಳಗ್ಗೆಯಿಂದಲೇ ತುಂಬಿ ತುಳುಕುತ್ತಿದ್ದವು. ಲಾಲಾಬಾಗ್‌, ಕಬ್ಬನ್‌ಪಾರ್ಕ್‌ ನಗರದ ಪ್ರಮುಖ ಪಾರ್ಕ್‌ಗಳಲ್ಲಿ ಪ್ರೇಮಿಗಳು ಗುಲಾಬಿ ಬಣ್ಣದ ಉಡುಪು ತೊಟ್ಟು ಸ್ವತ್ಛಂದದಿಂದ ವಿಹಾರದಲ್ಲಿ ತೊಡಗಿದ್ದರು. 

ಗುಲಾಬಿಗೆ 50 ರೂ: ಪ್ರೇಮಿಗಳ ದಿನಾಚರಣೆ ಹಿನ್ನೆಲೆ ಗುಲಾಬಿಯೊಂದರ ಬೆಲೆ 50 ರೂ.ಗೆ ಏರಿಕೆ ಕಂಡಿತ್ತು. ಲಾಲಾಬಾಗ್‌ನ ಮುಖ್ಯದ್ವಾರದಲ್ಲಿ 50 ರೂ.ಗೆ ಒಂದು ಗುಲಾಬಿಯನ್ನು ಮಾರಾಟ ಮಾಡಲಾಗುತ್ತಿತ್ತು.  ಇನ್ನೂ ಗಿಫ್ಟ್ ಸೆಂಟರ್‌, ಶಾಪಿಂಗ್‌ ಮಾಲ್‌, ಐಸ್‌ಕ್ರೀಂ ಪಾರ್ಲರ್‌, ಚಿತ್ರಮಂದಿರಗಳಲ್ಲಿ ಯುವ ಜೋಡಿಗಳು ತುಂಬಿ ತುಳುಕುತ್ತಿದ್ದರು.   

ಕೆಂಪಾ ಕೆಂಪಿಗೆ ಮದುವೆ ಮಾಡಿದ ವಾಟಾಳ್‌ : ವಿಶ್ವಪ್ರೇಮಿಗಳ ದಿನಾಚರಣೆ ಅಂಗವಾಗಿ ಕಬ್ಬನ್‌ ಉದ್ಯಾನವನದಲ್ಲಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ವಾಟಾಳ್‌ ನಾಗರಾಜ್‌ ವಧು-ವರರಂತೆ ಅಲಂಕೃತಗೊಂಡಿದ್ದ 2 ಕತ್ತೆಗಳಿಗೆ ವಿವಾಹಮಾಡಿಸುವ ಮೂಲಕ ವಿನೂತನವಾಗಿ ಪ್ರೇಮಿಗಳ ದಿನ ಆಚರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್‌, ಯುವ ಪ್ರೇಮಿಗಳಿಗೆ ರಕ್ಷಣೆ ದೊರಕಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಂತಹ ಒಂದು ಕಾನೂನು ರಚಿಸಬೇಕೆಂದು ಆಗ್ರಹಿಸಿದರು. 

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.