ಶೋಕ ಸಾಗರದಲ್ಲಿ ಕುಸ್ತಿಪಟು ಅಂತ್ಯಕ್ರಿಯೆ


Team Udayavani, Feb 15, 2017, 1:27 PM IST

hub2.jpg

ಧಾರವಾಡ: ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟದ ವೇಳೆ ಗಾಯಗೊಂಡು, ಚಿಕಿತ್ಸೆ ಫ‌ಲಿಸದೆ ಮೃತಪಟ್ಟ ಪೈಲ್ವಾನ್‌ ಸಂತೋಷ ಹೊಸಮನಿ ಅವರ ಅಂತ್ಯಕ್ರಿಯೆ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆಯಿತು. ಸಂತೋಷ ಅವರ ಪಾರ್ಥಿವ ಶರೀರವನ್ನು ವಾಹನದಲ್ಲಿರಿಸಿ, ಅವರು ಕಲಿತಿದ್ದ ಭಾರತ ಹೈಸ್ಕೂಲ್‌, ಕುಸ್ತಿ ಅಭ್ಯಾಸ ಮಾಡುತ್ತಿದ್ದ ಜ್ಯೋತಿ ತಾಲೀಮ್‌ ವರೆಗೂ ಒಯ್ದು ಅಂತಿಮ ದರ್ಶನಕ್ಕೆ ಇರಿಸಲಾಯಿತು.

ಬಳಿಕ ಪೈಲ್ವಾನರು ಹಾಗೂ ವಿದ್ಯಾರ್ಥಿಗಳು ಚಿಕ್ಕಮಲ್ಲಿಗವಾಡದ ವರೆಗೂ ಪಾರ್ಥಿವ ಶರೀರದ ಮೆರವಣಿಗೆ ಮಾಡಿದರು. ಮಂಗಳವಾರ ಸಂಜೆ 6:30ಕ್ಕೆ ಲಿಂಗಾಯತ ಸಂಪ್ರದಾಯದಂತೆ ಚಿಕ್ಕಮಲ್ಲಿಗವಾಡ ಸ್ಮಶಾನದಲ್ಲಿ ಸಂತೋಷ ಹೊಸಮನಿ ಅಂತ್ಯಕ್ರಿಯೆ ನಡೆಸಲಾಯಿತು. ಧಾರವಾಡ ತಹಶೀಲ್ದಾರ ಆರ್‌.ವಿ. ಕಟ್ಟಿ, ಹಿರಿಯ ಅಧಿಕಾರಿಗಳಾದ ಸದಾಶಿವ ಮರ್ಜಿ, ಪೊಲೀಸ್‌ ಅಧಿಕಾರಿಗಳು ಹಾಗೂ ಜಿಲ್ಲಾ ಕ್ರೀಡಾಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದರು.

ಸಚಿವರ ಸಂತಾಪ: ಪೈಲ್ವಾನ್‌ ಸಂತೋಷ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿನಯ್‌ ಕುಲಕರ್ಣಿ, ಪ್ರತಿಭಾವಂತ ಕುಸ್ತಿಪಟುವಿನ ಅಕಾಲಿಕ ಮರಣವು ಕುಸ್ತಿ ಕ್ಷೇತ್ರಕ್ಕೆ ನಷ್ಟವನ್ನುಂಟು ಮಾಡಿದೆ ಎಂದು ಕಂಬನಿ ಮಿಡಿದಿದ್ದಾರೆ.

ಕಿಮ್ಸ್‌ ಆವರಣದಲ್ಲಿ ಸಂತೋಷ್‌ ಸ್ನೇಹಿತರ ಆಕ್ರೋಶ-ಪ್ರತಿಭಟನೆ
ಹುಬ್ಬಳ್ಳಿ:
ಕುಸ್ತಿ ಪಂದ್ಯದ ವೇಳೆ ಸಂಭವಿಸಿದ ದುರ್ಘ‌ಟನೆ ಬಳಿಕ ಅವರಿಗೆ ಜಿಲ್ಲಾಡಳಿತ, ಕ್ರೀಡಾ ಸಮಿತಿ, ಸರಕಾರಿ ವೈದ್ಯರು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷé ತೋರಿದ್ದರಿಂದಲೇ ಒಬ್ಬ ಉತ್ತಮ ಕುಸ್ತಿಪಟು ಮೃತಪಟ್ಟರೆಂದು ಸಂತೋಷ್‌ ಕುಟುಂಬದ ಸದಸ್ಯರು, ಸ್ನೇಹಿತರು, ಕುಸ್ತಿಪಟುಗಳು ರೋಪಿಸಿ, ಕೆಲಕಾಲ ಕಿಮ್ಸ್‌ನ ಮರಣೋತ್ತರ ಪರೀಕ್ಷೆ ಕೇಂದ್ರ ಎದುರು ಪ್ರತಿಭಟಿಸಿದರು. 

ಮನೆಯಲ್ಲಿ ಬಡತನವಿದೆ. ಸಹೋದರರು ಲಾರಿ, ಟಂಟಂ ಚಾಲಕರಾಗಿದ್ದಾರೆ. ಬಿಕಾಂ ವಿದ್ಯಾರ್ಥಿಯಾಗಿದ್ದ ಸಂತೋಷ್‌ ಕುಸ್ತಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಬ್ಲೂ ಆಗಿದ್ದರು. ಫೆ. 20ರಿಂದ ಹರಿಯಾಣದ ರೋಹrಕ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಗೆ ಏಕೈಕ ಕನ್ನಡಿಗರಾಗಿ ಆಯ್ಕೆಯಾಗಿದ್ದರು. ಪದಕ ಗೆಲ್ಲುವ ಕನಸು ಕಾಣುತ್ತಿರುವುದಾಗಿ ಮಂಗಳವಾರ ತಮ್ಮಲ್ಲಿ ಹೇಳಿದ್ದರೆಂದು ಅವರ ಸ್ನೇಹಿತರು ಗದ್ಗದಿತರಾಗಿ ಹೇಳಿದರು.

ತಾಯಿ ಶಾಂತವ್ವ, “ಸಂತೋಷ ನನ್ನನ್ನು ಬಿಟ್ಟು ಹೋದಿಯಲ್ಲ. ಕೈ-ಕಾಲು ಮುರಿದುಕೊಂಡಾದರೂ ನನ್ನ ಎದುರು ಇದ್ದಿದ್ದರೆ ನಾನೇ ನಿನ್ನನ್ನು ಜೋಪಾನ ಮಾಡುತ್ತಿದ್ದೆ’ ಎಂದು ಎದೆ ಬಡಿದುಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದರು. ತಹಶೀಲ್ದಾರ ಶಶಿಧರ ಮಾಡ್ಯಾಳ, ಕಿಮ್ಸ್‌ ಕಾಲೇಜಿನ ಪ್ರಾಂಶುಪಾಲ ಡಾ| ಕೆ.ಎಫ್‌. ಕಮ್ಮಾರ, ಡಿಸಿಪಿ ಮಲ್ಲಿಕಾರ್ಜುನ ಬಾಲದಂಡಿ ಇದ್ದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ಆಸ್ಪತ್ರೆಗೆ ಭೇಟಿ ಕೊಟ್ಟರು.  

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ ಇಬ್ಬರು ಸಾವು, ಬೆಳೆ ಹಾನಿ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

Pralhad Joshi: ಬೆಂಬಲ ಬೆಲೆ ಹೆಚ್ಚಳದೊಂದಿಗೆ ಅನ್ನದಾತರಿಗೆ ನೆರವು

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.