ಮಾರ್ಚ್‌ನಲ್ಲಿ ಸಾರ್ಕ್‌ ಉಪಗ್ರಹ, ಎಪ್ರಿಲ್‌ನಲ್ಲಿ GSAT-19: ಇಸ್ರೋ


Team Udayavani, Feb 15, 2017, 3:18 PM IST

ISRO-700.jpg

ಶ್ರೀಹರಿಕೋಟ, ಆಂಧ್ರ ಪ್ರದೇಶ : ಈ ವರ್ಷ ಮಾರ್ಚ್‌ ಮತ್ತು ಎಪ್ರಿಲ್‌ನಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಎರಡು ಉಪಗ್ರಹಗಳನ್ನು ಕಕ್ಷೆಗೆ ಕಳುಹಿಸಲು ಉದ್ದೇಶಿಸಿದೆ. ಇವುಗಳಲ್ಲಿ ಒಂದು ಸಾರ್ಕ್‌ ಸದಸ್ಯ ರಾಷ್ಟ್ರಗಳ ಉಪಯೋಗಕ್ಕೆ ಮೀಸಲಿರುತ್ತದೆ ಎಂದು ಇಸ್ರೋ ಅಧ್ಯಕ್ಷ ಎ ಎಸ್‌ ಕಿರಣ್‌ ಕುಮಾರ್‌ ಇಂದಿಲ್ಲಿ ಪತ್ರಕರ್ತರಿಗೆ ತಿಳಿಸಿದರು.

ಜಿಎಸ್‌ಎಲ್‌ವಿ ಮಾರ್ಕ್‌ 2 ಸಾರ್ಕ್‌ ಉಪಗ್ರಹವನ್ನು ಒಯ್ಯಲಿದೆ; ಜಿಎಸ್‌ಎಲ್‌ವಿ ಮಾರ್ಕ್‌ 3 ಜಿಸ್ಯಾಟ್‌-19 ಉಪಗ್ರಹವನ್ನು ಒಯ್ಯಲಿದೆ ಎಂದವರು ಹೇಳಿದರು. 

2014ರ ನವೆಂಬರ್‌ನಲ್ಲಿ ನವೆಂಬರ್‌ನಲ್ಲಿ ನೇಪಾಲದಲ್ಲಿ ನಡೆದಿದ್ದ ಸಾರ್ಕ್‌ ಸಮ್ಮೇಳನದಲ್ಲಿ ಭಾರತವು ಸಾರ್ಕ್‌ ಸದಸ್ಯ ರಾಷ್ಟ್ರಗಳ ಉಪಯೋಗಕ್ಕಾಗಿ ಸಾರ್ಕ್‌ ಉಪಗ್ರಹವನ್ನು ಕಕ್ಷೆಗೆ ಕಳುಹಿಸುವ ಯೋಜನೆ ಹೊಂದಿರುವುದಾಗಿ ಪ್ರಕಟಿಸಿದ್ದರು. 

ಪಾಕಿಸ್ಥಾನವು ಈಗ ಈ ಯೋಜನೆಯಿಂದ ಹೊರಗುಳಿದಿರವುದರಿಂದ ಸಾರ್ಕ್‌ ಉಪಗ್ರಹಕ್ಕೆ ದಕ್ಷಿಣ ಏಶ್ಯ ಉಪಗ್ರಹವೆಂದು ಕರೆಯಲಾಗುತ್ತಿದೆ. 

ಪಿಎಸ್ ಎಲ್ ವಿ-ಸಿ37 ಉಪಗ್ರಹ ವಾಹಕದ ಮೂಲಕ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಬುಧವಾರ ಬೆಳಗ್ಗೆ ಏಕಕಾಲಕ್ಕೆ ಅಮೆರಿಕದ 96, ಭಾರತದ 4 ಸೇರಿದಂತೆ 104 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.