ಗುಣಮಟ್ಟದ ವಾಹನದಿಂದ ಸುರಕ್ಷಿತ ಪ್ರಯಾಣ: ವಿನೋದ್‌ ಕುಮಾರ್‌


Team Udayavani, Feb 16, 2017, 3:35 AM IST

15-LOC-5.jpg

ಉಡುಪಿ: ಉತ್ಕೃಷ್ಟ ಗುಣ ಮಟ್ಟದ ವಾಹನವನ್ನು ಖರೀದಿಸುವು ದರಿಂದ ಇಂಧನದ ಮಿತವ್ಯಯ ದೊಂದಿಗೆ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಲಿದೆ. ಗ್ರಾಹಕರು ಅತ್ಯಾಧು ನಿಕ ಸೌಲಭ್ಯಗಳನ್ನು ಒಳಗೊಂಡಿರುವ ಸುರಕ್ಷಿತ ವಾಹನವನ್ನು ಖರೀದಿಸಬೇಕು ಎಂದು  ಮಣಿಪಾಲ ಮೀಡಿಯ ನೆಟ್‌ವರ್ಕ್‌ ಲಿಮಿಟೆಡ್‌ನ‌ ಸಿಇಒ ವಿನೋದ್‌ ಕುಮಾರ್‌ ಹೇಳಿದರು.

ಅವರು ಎನ್‌ಎಚ್‌ 66ರ ಉಡುಪಿ – ಅಂಬಾಗಿಲಿನಲ್ಲಿರುವ “ಶಮಾ ಹೋಂಡಾ’ ಸಂಸ್ಥೆಯಲ್ಲಿ ವಿನೂತನ ಮಾದರಿಯ ಹೋಂಡಾ ಸಿಟಿ ವಾಹನವನ್ನು ಮಂಗಳವಾರ ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಮಣಿಪಾಲ ಎಸ್‌ಬಿಐನ ಸೀನಿಯರ್‌ ಮ್ಯಾನೇಜರ್‌ ರಮೇಶ್‌ ಬಾಬು, ಶಮಾ ಹೋಂಡಾ ಸಂಸ್ಥೆಯ ಅಸಿಸ್ಟೆಂಟ್‌ ಜನರಲ್‌ ಮ್ಯಾನೇಜರ್‌ ಶ್ರೀನಿಧಿ ಕೆ., ಅಸಿಸ್ಟೆಂಟ್‌ ಸೇಲ್ಸ್‌ ಮ್ಯಾನೇಜರ್‌ ಅರುಣ್‌ ಹಾಗೂ ಸಂಸ್ಥೆಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಅತ್ಯಾಧುನಿಕ ಸೌಲಭ್ಯಗಳು
6 ಏರ್‌ ಬ್ಯಾಗ್ಸ್‌ , 3 ವರ್ಷ ಅನಿಯ ಮಿತ ಕಿ.ಮೀ. ವಾರಂಟಿ, ಅಟೋ ಮ್ಯಾಟಿಕ್‌ ಹೆಡ್‌ಲೈಟ್‌ ಕಂಟ್ರೋಲ್‌, ಅಟೋಮ್ಯಾಟಿಕ್‌ ರೈನ್‌ ಸೆನ್ಸಿಂಗ್‌ ವೈಫ‌ರ್, 16 ಇಂಚಿನ ಡೈಮಂಡ್‌ ಕಟ್‌ನ ಅಲಾಯ್‌ ವ್ಹೀಲ್‌, ಟೆಲಿ ಸ್ಕೋಪಿಕ್‌ ಸ್ಟೇರಿಂಗ್‌ ಅಡೆjಸ್ಟ್‌ಮೆಂಟ್‌,
7 ಇಂಚಿನ 17.7 ಸೆಂ.ಮೀ. ಅಡ್ವಾನ್ಸ್‌ ಟಚ್‌ಸ್ಕ್ರೀನ್‌, ಫ್ರಂಟ್‌ ಎಲ್‌ಇಡಿ ಫಾಗ್‌ ಲೈಟ್‌, ಹೆಡ್‌ಲೈಟ್‌, ಟೈಲ್‌ ಲ್ಯಾಂಪ್‌, ಇಂಟಿಗ್ರೇಟೆಡ್‌ ಎಲ್‌ಇಡಿ ಡಿಆರ್‌ಎಲ್‌, ಪ್ರೀಮಿಯರ್‌ ಪಿಯಾನೊ ಬ್ಲಾ  éಕ್‌ ಡ್ಯಾಶ್‌ಬೋರ್ಡ್‌ ಪ್ಯಾನಲ್‌, ಒನ್‌ ಟಚ್‌ ಇಲೆಕ್ಟ್ರಿಕ್‌ ಸನ್‌ರೂಫ್ ಹಾಗೂ ಇತ್ಯಾದಿ ಸೌಲಭ್ಯಗಳನ್ನು ನೂತನ ವಾಹನವು ಒಳಗೊಂಡಿದೆ.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

4

Malpe: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

1

Udupi: ಅಡ್ಡಗಟ್ಟಿ ಹಲ್ಲೆ, ಜೀವಬೆದರಿಕೆ; ದೂರು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.