ಏರ್‌ ಇಂಡಿಯಾ ಸ್ಫೋಟ ಪ್ರಕರಣ:ಇಂದ್ರಜಿತ್‌ ಸಿಂಗ್‌ ಕೆನಡಾದಿಂದ ಬಿಡುಗಡೆ


Team Udayavani, Feb 16, 2017, 10:20 AM IST

4.jpg

ಒಟ್ಟಾವಾ: 1985 ರಲ್ಲಿ ಸ್ವರ್ಣ ಮಂದಿರ ಕಾರ್ಯಾಚರಣೆ ವಿರೋಧಿಸಿ ಏರ್‌ ಇಂಡಿಯಾ ವಿಮಾನ ಸ್ಫೋಟಿಸಿ 329 ಜನರ ಸಾವಿಗೆ ಕಾರಣವಾಗಿದ್ದ  ಭೀಕರ ಹತ್ಯಾಕಾಂಡಕ್ಕೆ ಸಂಬಂಧಿಸಿ ಶಿಕ್ಷೆಗೊಳಾಗಿದ್ದ ಏಕೈಕ ಅಪರಾಧಿ ಇಂದ್ರಜಿತ್‌ ಸಿಂಗ್‌ ರೆಯಾತ್‌ ನನ್ನು ಕೆನಡಾ ಬಿಡುಗಡೆ ಮಾಡಿದೆ. 

ಭಾರತೀಯ ಮೂಲದ ಇಂದ್ರಜಿತ್‌ 2 ದಶಕಗಳ ಕಾಲ ಸೆರೆಮನೆ ವಾಸ ದ ಬಳಿಕ ಕಳೆದ ವರ್ಷ ಶಿಕ್ಷೆ ಮುಕ್ತಾಯವಾಗಿತ್ತು. ಆದರೆ ಪೇರೋಲ್ ಬೋರ್ಡ್ ವಿಶೇಷ  ಪರಿಸ್ಥಿತಿಗಳಿಗೆ ಅನುಗುಣವಾಗಿ  ಹೇರಿದ ನಿರ್ಬಂಧದಿಂದಾಗಿ  ಇನ್ನೂ ಒಂದು ವರ್ಷ ಜೈಲಿನಲ್ಲೇ ಕಳೆ‌ಯಬೇಕಾಯಿತು.  ಇದೀಗ ಆತ ಸ್ವದೇಶಕ್ಕೆ  ಮರಳಬಹುದು ಮತ್ತು ಸಾಮಾನ್ಯ ಜೀವನ ನಡೆಸಬಹುದು ಎಂದು ಕೆನಡಾ ತಿಳಿಸಿದೆ.

ಬಾಂಬ್‌ ಇರಿಸಲಾಗಿದ್ದ  ಏರ್‌ಇಂಡಿಯಾ ವಿಮಾನ ಐರ್‌ಲ್ಯಾಂಡ್‌ ನಲ್ಲಿ  ಸ್ಫೋಟಗೊಂಡು 329 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಇನ್ನೊಂದು ಪ್ರಕರಣದಲ್ಲಿ  ಜಪಾನ್‌ನ ನರಿಟಾ ವಿಮಾನ ನಿಲ್ದಾಣಲ್ಲಿ ಬಾಂಬ್‌ ನ್ಪೋಟಗೊಂಡು  ಲಗೇಜು ಸಾಗಿಸುವ ಕಾರ್ಮಿಕರಿಬ್ಬರು ಸಾವನ್ನಪ್ಪಿದ್ದರು. ಸ್ವರ್ಣ ಮಂದಿರದಲ್ಲಿ ನಡೆಸಲಾಗಿದ್ದ ಕಾರ್ಯಾಚರಣೆ ವಿರೋಧಿಸಿ  ಸೇಡು ತೀರಿಸಿಕೊಳ್ಳುವ ಸಲುವಾಗಿ ಬಾಂಬ್‌ ಇಡಲಾಗಿತ್ತು. 

ಕೆನಡಾದಲ್ಲಿ ಮೆಕಾನಿಕ್‌ ಆಗಿ ಕೆಲಸ ಮಾಡುತ್ತಿದ್ದ  ಇಂದ್ರಜಿತ್‌ ಡೈನಾಮೇಟ್‌ಗಳನ್ನು ಖರೀದಿಸಿ ಬಾಂಬ್‌ ಸಿದ್ದಪಡಿಸಿ ವಿಮಾನಗಳಲ್ಲಿ ಇರಿಸಿದ್ದ. ಈತನಿಗೆ ಇನ್ನಿಬ್ಬರು ಸಹಕರಿಸಿದ್ದರಾದರೂ ಸೂಕ್ತ ಸಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಂಡಿದ್ದರು. ಒಟ್ಟಾರೆ ವಿಶ್ವವನ್ನೇ ತಲ್ಲಣ ಗೊಳಿಸಿದ್ದ ಪ್ರಕರಣದಲ್ಲಿ  ಇಂದ್ರಜಿತ್‌ ಸಿಂಗ್‌ ಒಬ್ಬನೇ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯಾಗಿದ್ದಾನೆ. 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

Time AI 100: ಎಐ 2024ರ 100 ಪ್ರಭಾವಿಗಳ ಪಟ್ಟಿಯಲ್ಲಿ ವೈಷ್ಣವ್‌, ನಿಲೇಕಣಿ

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

US Poll: ಯಾರು ಶ್ವೇತಭವನ ಪ್ರವೇಶಿಸಲಿದ್ದಾರೆ? ಚುನಾವಣ ನಾಸ್ಟ್ರೋಡಮಸ್‌ ಭವಿಷ್ಯದಲ್ಲೇನಿದೆ…

Covid test

China; ಮಾನವರಿಗೆ ಅಪಾಯಕಾರಿ 39 ವೈರಸ್‌ ಪತ್ತೆ

joe-bidden

Biden-Modi ದೂರವಾಣಿ ಮಾತುಕತೆ: ಬಾಂಗ್ಲಾ ಬಗ್ಗೆ ಕಳವಳ

canada

Canada; ಬೆಂಬಲ ಹಿಂಪಡೆದ ಎನ್‌ಡಿಪಿ: ಜಸ್ಟಿನ್‌ ಸರಕಾರಕ್ಕೆ ಸಂಕಷ್ಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.