ಬಂಜಾರರ ವಿರುದ್ಧದ ಸದಾಶಿವ ವರದಿಗೆ ಬೆಂಕಿ ಹಚ್ಚಿ


Team Udayavani, Feb 16, 2017, 3:22 PM IST

gul7.jpg

ವಾಡಿ: ಲಂಬಾಣಿ ಜನಾಂಗದ ಮೀಸಲಾತಿ ಹಕ್ಕಿನ ಮೇಲೆ ದಾಳಿ ನಡೆಸಲು ಸಿದ್ಧಪಡಿಸಲಾಗಿರುವ ಸದಾಶಿವ ಆಯೋಗದ ವರದಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಎಂದು ಬಂಜಾರಾ ಸೇವಾ ಸಂಘದ ರಾಜ್ಯಾಧ್ಯಕ್ಷ ಸುಭಾಷ ರಾಠೊಡ ಆಕ್ರೋಶ ವ್ಯಕ್ತಪಡಿಸಿದರು. 

ಬಂಜಾರಾ ಸಮಾಜದ ವತಿಯಿಂದ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಸಂತ ಶ್ರೀ ಸೇವಾಲಾಲ ಮಹಾರಾಜರ 278ನೇ ಜಯಂತಿಯ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಚಿನ್ನ, ಬೆಳ್ಳಿ ವ್ಯಾಪಾರ ಮಾಡಿ ಬದುಕುತ್ತಿದ್ದ ಲಂಬಾಣಿ ಸಮುದಾಯದ ಮೇಲೆ, ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಬ್ರಿಟಿಷರು ಸವಾರಿ ಮಾಡಿದರು.

ಅಂಬೇಡ್ಕರ್‌ ಸಂವಿಧಾನದ ಆಶಯದಂತೆ ಪರಿಶಿಷ್ಟ ಜಾತಿಗೆ ಸೇರ್ಪಟ್ಟು ಮೀಸಲಾತಿಯ ಹಕ್ಕು ಪಡೆಯುತ್ತಿದ್ದರೆ ಕೆಲವರಿಗೆ ಹೊಟ್ಟೆಯುರಿಯುತ್ತಿದೆ ಎಂದು ಹರಿಹಾಯ್ದರು. ನಮ್ಮ ಮೀಸಲಾತಿ ಕಸಿಯಲು ಸಿದ್ಧಗೊಂಡಿರುವ ಸದಾಶಿವ ಆಯೋಗದ ವರದಿಯನ್ನು ಲಂಬಾಣಿಗರು ಒಗ್ಗಟ್ಟಿನಿಂದ ವಿರೋಧಿಧಿಸಬೇಕು ಎಂದು ಕರೆ ನೀಡಿದರು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ರೇವೂನಾಯಕ ಬೆಳಮಗಿ, ಸಂವಿಧಾನಬದ್ಧ ಮೀಸಲಾತಿಗೆ ಕೈ ಹಚ್ಚಿದರೆ ಅಂತಹವರ ಕೈ ಕತ್ತರಿಸುತ್ತೇವೆ ಎಂದು ಗುಡುಗಿದರು. ಲಿಂಗಸುಗೂರಿನ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಹಳಕರ್ಟಿಯ ಶ್ರೀ ಮುನೀಂದ್ರ ಸ್ವಾಮೀಜಿ, ಶ್ರೀ ಜೇಮಸಿಂಗ್‌ ಮಹಾರಾಜರು, ಶ್ರೀಲತಾ ಮಾತಾಜಿ, ಹೈದ್ರಾಬಾದನ ಶಮ್ಮಿಪಶಾ ಖಾದ್ರಿ ಸಾನ್ನಿಧ್ಯ ವಹಿಸಿದ್ದರು.  

ಮಾಜಿ  ಶಾಸಕ ವಾಲ್ಮೀಕಿ ನಾಯಕ, ಬಂಜಾರಾ ಸಮಾಜದ ಅಧ್ಯಕ್ಷ ರವಿ ಆರ್‌.ಬಿ.ಚವ್ಹಾಣ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಜಿಪಂ ಸದಸ್ಯ ಅಶೋಕ ಸಗರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹೆಮೂದ ಸಾಹೇಬ, ಶಿವರಾಮ ಪವಾರ, ರಮೇಶ ಕಾರಬಾರಿ, ಲಕ್ಷ್ಮಣ ಚವ್ಹಾಣ, ವಾಲ್ಮೀಕ ರಾಠೊಡ, ಭೀಮರಾವ ದೊರೆ, ಬಸವರಾಜ ಪಂಚಾಳ, ಸಿದ್ದಣ್ಣ ಕಲಶೆಟ್ಟಿ, ಮುಕುºಲ ಜಾನಿ, ಬೋರು ರಾಠೊಡ, ಗಣೇಶ ಚವ್ಹಾಣ, ಡಾ| ಗುಂಡಣ್ಣ ಬಾಳಿ ಪಾಲ್ಗೊಂಡಿದ್ದರು. 

ಸುರೇಶ ರಾಠೊಡ ಬೆಳಗೇರಾ ನಿರೂಪಿಸಿ, ವಂದಿಸಿದರು. ಇದಕ್ಕೂ ಮೊದಲು ಯುವಕರಿಂದ ಬೈಕ್‌ ರ್ಯಾಲಿ ನಡೆಯಿತು. ಸಾಂಪ್ರದಾಯಿಕ ಉಡುಗೆ ತೊಟ್ಟು ಶ್ರೀ ಸೇವಾಲಾಲ ಮಹಾರಾಜರ ಭಾವಚಿತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ 88 ತಾಂಡಾಗಳ ಸಾವಿರಾರು ಲಂಬಾಣಿ ಮಹಿಳೆಯರು ಪ್ರದರ್ಶಿಸಿದ ನೃತ್ಯ ಪ್ರದರ್ಶಿಸಿದರು. ಮೈಕ್ರೊ ಬಯಾಲಜಿ ವಿಷಯದಲ್ಲಿ ಚಿನ್ನದ ಪದಕ ಪಡೆದುಕೊಂಡ ಕಲಬುರಗಿ ವಿವಿ ವಿದ್ಯಾರ್ಥಿನಿ ಮಮತಾ ಟಿ.ಚವ್ಹಾಣ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.  

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

v

Kalaburagi; ಸೆ.17ರಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ; ದಿನಾಂಕ ಅಂತಿಮಗೊಳಿಸಿ ಅಧಿಸೂಚನೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

Kalaburagi: ಶಿಕ್ಷಕರ ಪ್ರಶಸ್ತಿ ಆಯ್ಕೆಯಲ್ಲಿ ರಾಜಕೀಯ ಕೆಸರಾಟ… ಪಟ್ಟಿಯಲ್ಲಿ ಬದಲಾವಣೆ

8-

Chittapur: ದಂಡೋತಿ ಸೇತುವೆ; ಕಿತ್ತು ಹೋದ ರಸ್ತೆ

7-

Sedam: ಕಾಗಿಣಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.