ಬ್ಯೂಟಿಫ‌ುಲ್‌ ಮನಸುಗಳಿಗೆ ಯಶಸ್ಸಿನ ಸಂಭ್ರಮ


Team Udayavani, Feb 17, 2017, 3:45 AM IST

Beautiful-Manasugalu-(2).jpg

“ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದ ಬಿಡುಗಡೆಗೂ ಮುನ್ನ ಸತೀಶ್‌ ನೀನಾಸಂ ಇದ್ದ ಧಾವಂತ ನೋಡಬೇಕು. ಚಿತ್ರಕ್ಕೆ ಚಿತ್ರಮಂದಿರಗಳ ಅಭಾವ ಎದುರಾಗಿ, ಸತೀಶ್‌ ಈ ವಿಷಯವಾಗಿ ನೋವನ್ನು ಹೊರಹಾಕಿದ್ದರು. ಕಟ್‌ ಮಾಡಿದರೆ, ಸತೀಶ್‌ ಈಗ ಫ‌ುಲ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಚಿತ್ರ 25 ದಿನಗಳನ್ನು ಮುಗಿಸಿದೆ. ಅಷ್ಟೇ ಅಲ್ಲ, ಸದ್ಯದಲ್ಲೇ ಅಮೇರಿಕಾದಲ್ಲೂ ಬಿಡುಗಡೆಯಾಗುತ್ತಿದೆ. ಈ ಡಬ್ಬಲ್‌ ಸಂತೋಷವನ್ನು ಹಂಚಿಕೊಳ್ಳುವುದಕ್ಕೆ ಚಿತ್ರತಂಡದವರು ಒಂದೇ ವೇದಿಕೆಯಲ್ಲಿ ಸೇರಿದ್ದರು.

ಈ ಚಿತ್ರವನ್ನು ಅಮೇರಿಕಾದಲ್ಲಿ ಬಿಡುಗಡೆ ಮಾಡುತ್ತಿರುವವರು ವಿಜಯೇಂದ್ರ ಎನ್ನುವವರು. ಇದೇ ಮೊದಲ ಬಾರಿಗೆ ಚಿತ್ರದ ವಿತರಣೆಯನ್ನು ಪಡೆದಿರುವ ಅವರು, 22 ಲಕ್ಷ ಖರ್ಚು ಮಾಡಿ, ಚಿತ್ರವನ್ನು ಇದೇ ತಿಂಗಳ 23ರಂದು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡರು. ಅಷ್ಟೇ ಅಲ್ಲ, ವಿದೇಶದಲ್ಲಿ ಚಿತ್ರ ಬಿಡುಗಡೆ ಮಾಡುವ ಸಂದರ್ಭದಲ್ಲಿ ಮಧ್ಯವರ್ತಿಗಳಿಂದ ಸಾಕಷ್ಟು ನುಕ್ಸಾನು ಆಗುತ್ತಿದ್ದು, ತಮ್ಮ ಸಂಸ್ಥೆಯಡಿ, ಆ ತರಹದ ಸಮಸ್ಯೆಗಳು ಆಗುವುದಿಲ್ಲ ಎಂದರು.

ನಿರ್ಮಾಪಕ ಪ್ರಸನ್ನಗೆ ಚಿತ್ರವನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ವಿಷಯವಾಗಿ ಹೆಚ್ಚು ಆಸಕ್ತಿ ಇರಲಿಲ್ಲವಂತೆ. ಕಾರಣ, “ನೀರ್‌ದೋಸೆ’ ಚಿತ್ರದ ಹೊರದೇಶಗಳ ಬಿಡುಗಡೆ ಸಂದರ್ಭದಲ್ಲಾದ ಕೆಲವು ಘಟನೆಗಳು. ಆದರೆ, ವಿಜಯೇಂದ್ರ ಅವರು ಪಾರದರ್ಶಕವಾಗಿ ಬಿಡುಗಡೆ ಮಾಡುತ್ತಾರೆ ಎಂಬ ಕಾರಣಕ್ಕೆ ಚಿತ್ರವನ್ನು ಕೊಡುತ್ತಿರುವುದಾಗಿ ಹೇಳಿದರು. ಇನ್ನು ನಿರ್ದೇಶಕ ಜಯತೀರ್ಥ ಹೆಚ್ಚು ಮಾತನಾಡಲಿಲ್ಲ. ಥ್ಯಾಂಕ್ಯೂ ಎಂದು ಧನ್ಯವಾದ ಸ್ಲಿ$Éಸುವುದರ ಜೊತೆಗೆ, ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಕನ್ನಡ ಚಿತ್ರಗಳನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ಮಾಡಬೇಕು ಮತ್ತು ಈ ಮೂಲಕ ಹೊರದೇಶಗಳಲ್ಲಿ ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಚಿತ್ರಕ್ಕೆ ಆರಂಭದಲ್ಲಿ ಉಂಟಾದ ಸಮಸ್ಯೆಗಳನ್ನು ನೋಡಿದಾಗ, ಚಿತ್ರ ಇಷ್ಟು ದೂರ ಸಾಗಬಹುದು ಎಂಬ ಯಾವ ನಂಬಿಕೆಯೂ ಇರಲಿಲ್ಲವಂತೆ ಸತೀಶ್‌ಗೆ. “ನಿಜಕ್ಕೂ ಭಯವಿತ್ತು. ಕ್ರಮೇಣ ಪ್ರೇಕ್ಷಕರು ತೋರಿಸಿದ ಪ್ರೀತಿ ನೋಡಿ ಖುಷಿಯಾಯಿತು’ ಎಂದು ಖುಷಿಪಡುವುದರ ಜೊತೆಗೆ ಧನ್ಯವಾದ ಸಮರ್ಪಿಸಿದರು. ಇನ್ನು ಸತೀಶ್‌ ಮಾಡಿರುವ ಪಚ್ಚಿ ಪಾತ್ರ, ಇನ್ನಾéರಿಗೂ ಹೊಂದುತ್ತಿರಲಿಲ್ಲ ಎಂದು ಶ್ರುತಿ ಹೇಳಿದರು. ತಮ್ಮ ಪಾತ್ರದ ಬಗ್ಗೆ ಸಿಗುತ್ತಿರುವ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಖುಷಿಪಟ್ಟರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

Ganesh Chaturthi; ನಟಿಮಣಿಯರ ಚೌತಿ ಸಂಭ್ರಮ; ಬಾಲ್ಯದ ಹಬ್ಬದ ನೆನಪು ಹಂಚಿಕೊಂಡ ನಟಿಯರು…

ಇಂದಿನಿಂದ ತೆರೆಯಲ್ಲಿ ಅನ್ನ ಪ್ರಸಾದ

Anna Movie; ಇಂದಿನಿಂದ ತೆರೆಯಲ್ಲಿ ‘ಅನ್ನ’ ಪ್ರಸಾದ

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Bhuvanam Gaganam ಹಾಡಿನ ಸದ್ದು; ರೊಮ್ಯಾಂಟಿಕ್‌ ಹಾಡಿನಲ್ಲಿ ರಚೆಲ್‌-ಪ್ರಮೋದ್‌

Sandalwood; 8 ತಿಂಗಳು 150 ಸಿನಿಮಾ.. ಗೆದಿದ್ದು ಕೆಲವು, ಸೋತಿದ್ದು ಹಲವು

Sandalwood; 8 ತಿಂಗಳು 150 ಸಿನಿಮಾ.. ಗೆದ್ದಿದ್ದು ಕೆಲವು, ಸೋತಿದ್ದು ಹಲವು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

Vinay Rajkumar; ಪೆಪೆ ನೋಡಿದ ಬಳಿಕ ಮೌನ ಕಾಡಿತು..: ವಿನಯ್‌ ಮಾತು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.