ಸೈಬರ್‌ ಅಪರಾಧ ತಡೆಗೆ ಘಟಕ ಆರಂಭ


Team Udayavani, Feb 17, 2017, 2:56 PM IST

gul1.jpg

ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್‌ ಅಪರಾಧಗಳ ತಡೆಗೆ ಹಾಗೂ ತೀವ್ರ ನಿಗಾ ವಹಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್‌ ಕಾರ್ಯಾಲಯದಲ್ಲಿ ಆರಂಭಿಸಲಾಗಿರುವ ಸೋಷಿಯಲ್‌ ಮೀಡಿಯಾ ಮಾನಿಟರಿಂಗ್‌ ಮತ್ತು ಟೆಕ್ನಿಕಲ್‌ ಸಪೋರ್ಟ್‌ ಸೆಲ್‌ (ಘಟಕ) ಗೆ ಗೃಹ ಖಾತೆ ಸಚಿವ ಡಾ| ಜಿ. ಪರಮೇಶ್ವರ ಚಾಲನೆ ನೀಡಿದರು.

ಪೊಲೀಸ್‌ ಭವನದಲ್ಲಿ ಉದ್ಘಾಟನೆ ನೆರವೇರಿಸಿ ಘಟಕ್ಕೆ ಚಾಲನೆ ನೀಡಿದ ಸಚಿವರು, ಎಲ್ಲ ಜನ ಮಾಹಿತಿ ತಂತಜ್ಞಾನಕ್ಕೆ ಹೊಂದಿಕೊಳ್ಳುತ್ತಿರುವುದರಿಂದ ಅಪರಾಧ ಚಟುವಟಿಕೆಗಳು ಹೆಚ್ಚಲು ಕಾರಣವಾಗುತ್ತಿದೆ.  ಇದಕ್ಕೆ ಪ್ರತ್ಯೇಕ ತಂಡ ಹಾಗೂ ತಂತ್ರಜ್ಞಾನ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಘಟಕ ತನಿಖೆಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಹೇಳಿದರು. 

ಹೊಸ ಘಟಕವು ಫೆಸ್‌ಬುಕ್‌ ಮಾನಿಟರಿಂಗ್‌, ಟ್ವಿಟರ್‌ ಮಾನಿಟರಿಂಗ್‌, ವ್ಯಾಟ್ಸ್‌ಪ್‌ ಮಾನಿಟರಿಂಗ್‌, ಸಿಡಿಆರ್‌ ಅನಾಲಿಸಿಸ್‌ ವಿಂಗ್‌, ಪ್ರಿಂಟ್‌ ಮಿಡಿಯಾ ಮಾನಿಟರಿಂಗ್‌, ವೆಬ್‌ಸೈಟ್‌ ವಾಚಿಂಗ್‌ ಯುನಿಟಿ ಮತ್ತು ಸೈಬರ್‌ ಅಫೆನ್ಸೆಸ್‌ ಡಾಕ್ಯುಮೆಂಟೇಶನ್‌ ಯುನಿಟ್‌ಗಳನ್ನು ಒಳಗೊಂಡಿರುತ್ತದೆ ಎಂದು ವಿವರಣೆ ನೀಡಿದರು.

ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಎಸ್‌ಪಿ ಶಶಿಕುಮಾರ, ಹೆಚ್ಚುವರಿ ಎಸ್‌ಪಿ ಜಯಪ್ರಕಾಶ ಸೇರಿದಂತೆ ಮುಂತಾದ ಅಧಿಕಾರಿಗಳು ಹಾಜರಿದ್ದರು. ಸೈಬರ್‌ ಅಪರಾಧ ತಡೆ ಘಟಕದ ಮೇಲುಸ್ತುವಾರಿಯನ್ನು ಡಿಸಿಆರ್‌ಬಿ ಡಿಎಸ್‌ಪಿ ಎಸ್‌.ಎಸ್‌. ಹುಲ್ಲೂರ, ನೋಡಲ್‌ ಅಧಿಕಾರಿಯಾಗಿ ಡಿಸಿಬಿ ಘಟಕದ ಪೊಲೀಸ್‌ ಇನ್ಸಪೆಕ್ಟರ್‌ ಕಪೀಲದೇವ, ಸಹಾಯಕ ನೋಡಲ್‌ ಅಧಿಕಾರಿಯಾಗಿ ಪಿಎಸ್‌ಐ ವನಂಜಕರ್‌ ಹಾಗೂ ಇತರ ಸಿಬ್ಬಂದಿಗಳು ಒಳಗೊಂಡಿದ್ದಾರೆ. 

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

siddaramaiahಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Kalaburagi; ಸಿದ್ಧರಾಮಯ್ಯ ಲೂಟಿಕೋರ ಅಲ್ಲ, ಜುಗ್ಗಯ್ಯ…: ಕಾಗಿನೆಲೆ ಶ್ರೀಗಳು

Siddaramaiah

Kalaburagi: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ-ಕೈಗಾರಿಕಾ ನೀತಿ ಜಾರಿಗೆ ಬದ್ದ: ಸಿಎಂ

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

ಹಗರಣದಲ್ಲೇ ಮುಳುಗಿದೆ ಕಾಂಗ್ರೆಸ್‌ ಸರ್ಕಾರ: ಪಿ. ರಾಜೀವ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.