ಸುಪ್ರೀಂಕೋರ್ಟಲ್ಲಿ ಒಬ್ಬರೇ ಮಹಿಳಾ ನ್ಯಾಯಮೂರ್ತಿ!


Team Udayavani, Feb 18, 2017, 3:45 AM IST

SUPREME-800–court.jpg

ನವದೆಹಲಿ: ಕರ್ನಾಟಕದ ಹೈಕೋರ್ಟಿನ ನ್ಯಾ.ಎಸ್‌.ಅಬ್ದುಲ್‌ ನಜೀರ್‌ ಮತ್ತು ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ, ರಾಜ್ಯದವರೇ ಆದ ನ್ಯಾ. ಮೋಹನ ಎಂ. ಶಾಂತನಗೌಡರ್‌ ಸೇರಿದಂತೆ ಐವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾಗಿ ಶುಕ್ರವಾರ ಪ್ರಮಾಣ ಸ್ವೀಕಾರ ಮಾಡಿದ್ದಾರೆ. 

ಇದರಿಂದಾಗಿ ಸುಪ್ರೀಂಕೋರ್ಟಲ್ಲಿನ ಒಟ್ಟು ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಗಮನಾರ್ಹ ಅಂಶವೆಂದರೆ ಈ ಪೈಕಿ ನ್ಯಾ.ಆರ್‌. ಭಾನುಮತಿ ಒಬ್ಬರೇ ಮಹಿಳಾ ಜಡ್ಜ್ಗಳಾಗಿದ್ದಾರೆ. 2014ರ ಆಗಸ್ಟ್‌ನಿಂದ ಅವರು ಸುಪ್ರೀಂಕೋರ್ಟಲ್ಲಿದ್ದಾರೆ. ಎರಡು ಹೈಕೋರ್ಟುಗಳಲ್ಲಿನ ಮಹಿಳಾ ಮುಖ್ಯ ಜಡ್ಜ್ ಗಳು ಸುಪ್ರೀಂಗೆ ನೇಮಕವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್‌ ಅವರಿಬ್ಬರನ್ನು ಯಾಕೆ ನ್ಯಾಯಮೂರ್ತಿಗಳ ಸಮಿತಿ ಪರಿಗಣಿಸಲಿಲ್ಲ ಎಂದು ಗೊತ್ತಾಗುತ್ತಿಲ್ಲ ಎಂದು ಹೇಳಿದ್ದಾರೆ. 1950ರಲ್ಲಿ ಸುಪ್ರೀಂಕೋರ್ಟು ಆರಂಭವಾದ ಬಳಿಕ ಒಟ್ಟಾರೆ 6 ಮಹಿಳಾ ಜಡ್ಜ್ಗಳು ನೇಮಕಗೊಂಡಿದ್ದಾರೆ. 

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.