ಉ.ಪ್ರ.ಕ್ಕೆ ಸ್ವಂತ ಮಕ್ಕಳು ಸಾಕು, ದತ್ತುಪುತ್ರರು ಬೇಡ: ಪ್ರಿಯಾಂಕಾ


Team Udayavani, Feb 18, 2017, 3:45 AM IST

PTI2_17_2017_000134A.jpg

ರಾಯ್‌ಬರೇಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಮೊದಲ ಚುನಾವಣಾ ಭಾಷಣದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. “ಉತ್ತರ ಪ್ರದೇಶಕ್ಕೆ ಯಾವುದೇ ದತ್ತುಪುತ್ರರ ಅಗತ್ಯವಿಲ್ಲ. ಈ ರಾಜ್ಯಕ್ಕೆ ಹೊರಗಿನವರನ್ನು ದತ್ತು ತೆಗೆದುಕೊಳ್ಳುವ ದುಃಸ್ಥಿತಿಯೂ ಬಂದಿಲ್ಲ’ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಪ್ರಧಾನಿ ಮೋದಿ, “ನಾನು ವಾರಾಣಸಿಯ ದತ್ತುಪುತ್ರ’ ಎಂದು ಹೇಳಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಪ್ರಿಯಾಂಕಾ, “ಮೋದಿಯವರೇ, ಉತ್ತರ ಪ್ರದೇಶ ವನ್ನು ಆಳಲು ಸ್ವಂತ ಮಕ್ಕಳೇ ಸಾಕು. ಇಲ್ಲಿ ಯಾರೂ ಯುವಕರೇ ಇಲ್ಲ ಅಂತಂದುಕೊಂಡಿದ್ದೀರಾ? ರಾಹುಲ್‌ ಮತ್ತು ಅಖೀಲೇಶ್‌ ಯಾದವ್‌ ಈಗಾಗಲೇ ಇಲ್ಲಿನವರ ಹೃದಯದಲ್ಲಿ ನೆಲೆಯೂರಿದ್ದಾರೆ. ಇಲ್ಲಿನ ಪ್ರತಿ ಯುವಕರಿಗೂ ರಾಜ್ಯವನ್ನು ಪ್ರಗತಿ ದಾರಿಗೆ ಕೊಂಡೊಯ್ಯುವ ಕಸುವಿದೆ’ ಎಂದು ಹೇಳಿದ್ದಾರೆ.

ರಾಜೀವ್‌ ಮಾದರಿ: “ಮೋದಿ ಕ್ಷೇತ್ರ ವಾರಾಣಸಿಯ ಜನತೆಯನ್ನು ಕೇಳಿ, ಅಲ್ಲಿ ಹುಟ್ಟಿಕೊಂಡಿದ್ದು ಬರೀ ಪೊಳ್ಳು ಭರವಸೆಗಳೇ. ಪ್ರಧಾನಿಯಾಗಿ ನೀವು ಮೂರು ವರ್ಷದಿಂದ ಅಲ್ಲೇನು ಪ್ರಗತಿ ಮಾಡಿದ್ದೀರಿ? ಅದೇ ಅಮೇಠಿ ಜನರನ್ನು ಕೇಳಿ, ರಾಜೀವ್‌ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಕ್ಷೇತ್ರವನ್ನು ಹೇಗೆಲ್ಲ ಪ್ರಗತಿಗೆ ಕೊಂಡೊಯ್ದಿದ್ದರು ಎಂದು ಅವರೇ ಹೇಳುತ್ತಾರೆ’ ಎಂದು ತಂದೆಯನ್ನು ಸ್ಮರಿಸುವ ಮೂಲಕ ಮೋದಿ ಅವರನ್ನು ವ್ಯಂಗ್ಯವಾಡಿದರು. 

ಶಾರುಖ್‌ನಂತೆ ಭರವಸೆ ಕೊಟ್ಟ ಪಿಎಂ ಮೋದಿ: “ನರೇಂದ್ರ ಮೋದಿ ಆರಂಭದಲ್ಲಿ ಡಿಡಿಎಲ್‌ಜೆ ಸಿನಿಮಾದ ಶಾರುಖ್‌ಖಾನ್‌ನಂತೆ ಅಚ್ಛೇ ದಿನ್‌ ಭರವಸೆ ಕೊಟ್ಟರು. ಆದರೆ, ಆ ಭರವಸೆ ಯನ್ನು ಈಡೇರಿಸದೆ ಶೋಲೆಯ ಗಬ್ಬರ್‌ಸಿಂಗ್‌ನಂತೆ ಕಾಣಿಸುತ್ತಿದ್ದಾರೆ’! ಮೋದಿ ಅವರನ್ನು ಸಿನಿಮೀಯ ಮಾತಿ ನಲ್ಲಿ ಟೀಕಿಸಿದ್ದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ಗಾಂಧಿ.

ದತ್ತುಪುತ್ರ’ಕ್ಕೆ ತಿರುಗೇಟು: “ಮೋದಿ ಎಲ್ಲಿಗೆ ಹೋಗಲಿ, ಆ ಪ್ರದೇಶಕ್ಕೆ ಹೋಲಿಸಿಕೊಂಡು ಮಾತಾಡುತ್ತಾರೆ. ವಾರಾಣಸಿಯ ದತ್ತುಪುತ್ರ ಎಂದು ಕರೆದುಕೊಂಡಿದ್ದಾರೆ. ಸಂಬಂಧ ಕಲ್ಪಿಸಿಕೊಳ್ಳುವುದರಿಂದ ಯಾವುದೇ ಅಭಿವೃದ್ಧಿ ಆಗದು’ ಎಂದು ಮೋದಿ ಅವರ “ದತ್ತುಪುತ್ರ’ ಹೇಳಿಕೆಗೆ ರಾಹುಲ್‌ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.