![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 22, 2017, 3:45 AM IST
ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ 9 ಸ್ಥಳೀಯ ಸಂಸ್ಥೆಗಳಿಗೆ ಮಂಗಳವಾರ ಶಾಂತಿಯುತವಾಗಿ ಚುನಾವಣೆ ನಡೆದಿದ್ದು, ಶೇ.52.7ರಷ್ಟು ಮತ ಚಲಾವಣೆ ಆಗಿದೆ. 2012ಕ್ಕೆ ಹೋಲಿಸಿದರೆ ಈ ಬಾರಿ ಶೇ.8ರಷ್ಟು ಹೆಚ್ಚು ಮತದಾನ ಏರಿಕೆ ಕಂಡಿದೆ. ಥಾಣೆ ವಲಯದಲ್ಲಿ ಅತ್ಯಧಿಕ, 53.11ರಷ್ಟು ಮತ ಚಲಾವಣೆ ಆಗಿದೆ. ಎನ್ಡಿಎ ಮಿತ್ರಪಕ್ಷ ಶಿವಸೇನೆ ಬಿಜೆಪಿ ಮೈತ್ರಿಯಿಂದ ದೂರವುಳಿದು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಫೆ.23ರಂದು ಫಲಿತಾಂಶ ಹೊರಬೀಳಲಿದೆ. ಪಾಲಿಕೆಯ ಒಟ್ಟು 227 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ 2,275 ಅಭ್ಯರ್ಥಿಗಳು ಕಣದಲ್ಲಿದ್ದರು.
12 ಲಕ್ಷ ಮಂದಿ ಹೆಸರೇ ನಾಪತ್ತೆ!: ಹೌದು, ಮುಂಬೈ ಪಾಲಿಕೆಯ ಒಟ್ಟು 91.8 ಲಕ್ಷ ಮತದಾರರಲ್ಲಿ ಶೇ.13 ಮಂದಿ ಅಂದರೆ 12 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸದೆ ನಿರಾಶೆಯಿಂದ ಮನೆಗೆ ಮರಳಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣ, ಪ್ರತಿ ಬೂತ್ನಿಂದ 100ಕ್ಕೂ ಅಧಿಕ ಮಂದಿ ಹೀಗೆ ನಿರಾಶೆ ಅನುಭವಿಸಿದ್ದಾರೆ ಎಂದು ಶಿವಸೇನೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಒಟ್ಟು 7,927 ಬೂತ್ಗಳಲ್ಲಿ ಮತದಾನ ನಡೆದಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.