ಜನಪರ ಮುಷ್ಕರಕ್ಕೆ ಬೆಂಬಲ ಘೋಷಿಸಿದ ಶಾಸಕ ರಝಾಕ್‌ 


Team Udayavani, Feb 23, 2017, 3:50 PM IST

razak.jpg

ಬದಿಯಡ್ಕ: ಮಲೆನಾಡು ರಸ್ತೆಗಳ ಶೋಚನೀಯಾವಸ್ಥೆಯನ್ನು ಪರಿಹರಿಸಬೇಕೆಂದು ಜನಪರ ಸಮಿತಿಯ ಹೂಡುತ್ತಿರುವ 13ನೇ ದಿನಕ್ಕೆ ಕಾಲಿಟ್ಟಿರುವ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೆ ಬೆಂಬಲ ಘೋಷಿಸಿ ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್‌ ರಝಾಕ್‌ ಬುಧವಾರ ಅಗಮಿಸಿದುದು ಸಮರ ಸಮಿತಿಯ ಉತ್ಸಾಹಕ್ಕೆ ಪುಷ್ಠಿ ನೀಡಿತು.

ನಡೆಯುತ್ತಿರುವ ಮುಷ್ಕರ ಸಂಚಾರ ಸ್ವಾತಂತ್ರ್ಯಕ್ಕೆ ಬೇಕಾಗಿರುವ ನಾಯ್ಯವಾದ ಹೋರಾಟವಾಗಿದ್ದು, ಈ ವಿಷಯದಲ್ಲಿ ಪಾರ್ಲಿಮೆಂಟಿನ ಒಳಗಡೆ ಮತ್ತು ಹೊರಗಡೆ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಅವರು ಮುಷ್ಕರ ನಿರತರಿಗೆ ಬೆಂಬಲ ಸೂಚಿಸಿ ತಿಳಿಸಿದರು.

ಜನಸಾಮಾನ್ಯರು ತಮ್ಮ ಅತ್ಯಗತ್ಯ ಮೂಲಸೌಕರ್ಯಗಳಿಗಾಗಿ ಪರಿತಪಿಸು ವುದು ಮತ್ತು ಅದರ ನೆರವೇರಿಸು ವಿಕೆಗೆ ಸರಕಾರಕ್ಕೆ ಕಾಡಿ ಬೇಡುವ ಪರಿಸ್ಥಿತಿ ಎದುರಾಗಿರುವುದು ಪ್ರಜಾ ಪ್ರಭುತ್ವದ ಅಣಕವೆಂದು ತಿಳಿಸಿದ ಅವರು, ಗಡಿನಾಡು ಕಾಸರಗೋಡಿನ ಅಭಿವೃದ್ಧಿಯಲ್ಲಿ ರಾಜ್ಯ ಸರಕಾರ ತಳೆಯುತ್ತಿರುವ ನಿರಂತರ ನಿರ್ಲಕ್ಷ್ಯ ಖೇದಕರವೆಂದು ತಿಳಿಸಿದರು. ಈ ನಿಟ್ಟಿನಲ್ಲಿ ಜನಸಾಮಾನ್ಯರೊಂದಿಗೆ ಜಿಲ್ಲೆಯ ಶಾಸಕರು ಪಕ್ಷ ಭೇದ‌ ಮರೆತು ಬೇಡಿಕೆ ಈಡೇರಿಕೆಗೆ ಹೋರಾಡಲು ಬದ್ಧವೆಂದು ಭರವಸೆ ನೀಡಿದರು.

ಹಿರಿಯ ಕಾಂಗ್ರೆಸ್‌ ಸದಸ್ಯ ಬಾಲಕೃಷ್ಣ ಮಾಸ್ತರ್‌ ಓಕೂìಡ್ಲು, ಗ್ರಾ.ಪಂ. ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್‌, ಹಿರಿಯ ಪತ್ರಿಕಾ ವಿತರಕ ರಾಮಚಂದ್ರ ಚೆಟ್ಟಿಯಾರ್‌, ನಿವೃತ್ತ ಪ್ರಾಂಶುಪಾಲ ನಾರಾಯಣ ಭಟ್‌ ಮೈರ್ಕಳ, ಪುರಂದರ  ನೆಟ್ಟಣಿಗೆ, ಬಾಲಕೃಷ್ಣ ಶೆಟ್ಟಿ,ಮುಷ್ಕರ ಸಮಿತಿ ಅಧ್ಯಕ್ಷ ಮಾಹಿನ್‌ ಕೇಳ್ಳೋಟ್‌, ಶ್ಯಾಮ್‌ಪ್ರಸಾದ್‌ ಮಾನ್ಯ, ಅನ್ವರ್‌ ಓಝೊàನ್‌, ಆಶ್ರಫ್ ಮುನಿಯೂರು, ಬಿ.ಎಸ್‌.ಪಿ.ಯ ವಿಜಯನ್‌, ರತ್ನಕರ ಓಡಂಗಲ್ಲು, ಪಿ.ಕೆ. ಗೋಪಾಲಕೃಷ್ಣ ಭಟ್‌, ಅವಿನಾಶ್‌ ರೈ, ಅಬ್ದುಲ್‌ ಲತಿಫ್, ಆಶ್ರಫ್ ಮೀಡಿಯಾ ಕ್ಲಾಸಿಕಲ್ಸ್‌ ಮೊದಲಾದವರು ಮಾತನಾಡಿದರು. 

ಸತ್ಯಾಗ್ರಹ ನಿರತರಾದ ಜನಪರ ಸಮಿತಿಯ ನೌಶಾದ್‌ ಕಾಡಮನೆ ಹಾಗೂ, ವ್ಯಾಪಾರಿ ಮುಂದಾಳು ಜಗನ್ನಾಥ ಆಳ್ವ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಟಾಪ್ ನ್ಯೂಸ್

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

red-Corner

Kumbale: ಕೊಲ್ಲಿಗೆ ಪರಾರಿಯಾದ 6 ಮಂದಿ ವಿರುದ್ಧ ರೆಡ್‌ ಕಾರ್ನರ್‌ ನೋಟಿಸ್‌

kas-a

Kasaragod ಅಪರಾಧ ಸುದ್ದಿಗಳು

elephent-Madiker

Elephant: ಕುಶಾಲನಗರ ವ್ಯಾಪ್ತಿಯಲ್ಲಿ ಕಾಡಾನೆ ಸಂಚಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.