ಬಾಗಿದ್ದ ಮೊಣಕಾಲಿಗೆ ಹೊಸ ರೀತಿ ಶಸ್ತ್ರಚಿಕಿತ್ಸೆ
Team Udayavani, Feb 24, 2017, 11:07 AM IST
ಬೆಂಗಳೂರು: ಕಳೆದ ಆರು ವರ್ಷಗಳಿಂದ ಮೊಣಕಾಲು ಸಮಸ್ಯೆಯಿಂದ ಬಳಲುತ್ತಿದ್ದ 75 ವರ್ಷದ ವ್ಯಕ್ತಿಯೊಬ್ಬರಿಗೆ ವಿಕ್ರಂ ಆಸ್ಪತ್ರೆಯ ತಜ್ಞ ವೈದ್ಯರು ಕಂಪ್ಯೂಟರ್ ನ್ಯಾವಿಗೇಟಡ್ ಮೂಲಕ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಇಬ್ರಾಹಿಂ ಮೊಹಮ್ಮದ್ ಅಹಮದ್ ಶಸ್ತ್ರಚಿಕಿತ್ಸೆಗೊಳಗಾದವರು. ಅವರ ಎರಡು ಮೊಣಕಾಲು 70 ಡಿಗ್ರಿಯಷ್ಟು ಬಾಗಿದ್ದು, ನೇರವಾಗಿ ಚಾಚಲು ಸಾಧ್ಯವಾಗುತ್ತಿರಲಿಲ್ಲ. ಡಾ.ಚೇತನ್ ನಾಗರಾಜ್ ನೇತೃತ್ವದ ವೈದ್ಯಕೀಯ ತಂಡ ಇಬ್ರಾಹಿಂ ಶಸ್ತ್ರಚಿಕಿತ್ಸೆ ನಡೆಸಿದ ತರುವಾಯ ಸಮಸ್ಯೆ ನಿವಾರಣೆಯಾಗಿ ಎಂದಿನಂತೆ ಓಡಾಟ ನಡೆಸುತ್ತಿದ್ದಾರೆ.
ಈ ಕುರಿತು ಮಾತನಾಡಿದ ಡಾ. ಚೇತನ್ ನಾಗರಾಜ್, ಮೊಣಕಾಲ, ಬಲಭುಜದ ಸಂಧು ನೋವಿನಿಂದ ತೀವ್ರವಾಗಿ ಬಳಲುತ್ತಿದ್ದ ಇಬ್ರಾಹಿಂ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದರು. ಸಾಮಾನ್ಯ ಶಸ್ತ್ರಚಿಕಿತ್ಸೆಯಿಂದ ರಕ್ತನಾಳದಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇತ್ತು. ಹೀಗಾಗಿ ವಿಶೇಷ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.