ಎಂಡೋ ಸಮಸ್ಯೆ: ಡಾಕ್ಯುಮೆಂಟರಿ ನಿರ್ಮಾಣದ ಇಂಗಿತ
Team Udayavani, Feb 24, 2017, 2:03 PM IST
ಆಲಂಕಾರು : ಸಹನಾ ಕ್ರಿಯೇಶನ್ಸ್ ಮಕ್ಕಳ ಚಿತ್ರ ನಿರ್ಮಾಣ ತಂಡ ಕೊçಲ ಮತ್ತು ಕೊಕ್ಕಡದಲ್ಲಿರುವ ಎಂಡೋ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಎಂಡೋ ಸಂತ್ರಸ್ತ ಕುಟುಂಬಗಳ ಬಗೆಗಿನ ನೋವು-ದುಮ್ಮಾನಗಳ ಡಾಕ್ಯುಮೆಂಟರಿ ಚಿತ್ರ ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದೆ.
ಕೊçಲ ಎಂಡೋ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ, ಎಂಡೋ ಪೀಡಿತ ಮಕ್ಕಳ ಸಂಕಷ್ಟಗಳ ಬಗ್ಗೆ ಮಾಹಿತಿ ಕಲೆ ಹಾಕಿದ ತಂಡ, ಎಂಡೋ ವಿರೋಧಿ ಹೋರಾಟ ಸಮಿತಿಯೊಂದಿಗೆ ಮಾತುಕತೆ ನಡೆಸಿತು.
ಸಂಸ್ಥೆಯ ನಿರ್ಮಾಪಕ ರಮೇಶ್, ನಿರ್ದೇಶಕ ತಪಸ್ವಿ, ಕಲಾವಿದ ಶಂಕರ್, ಛಾಯಾಚಿತ್ರಗ್ರಾಹಕ ಯಾಸಿರ್ ತಂಡ ಎಂಡೋ ಹೋರಾಟ ಸಮಿತಿ ಅಧ್ಯಕ್ಷ ಪೀರ್ ಮಹಮ್ಮದ್ ಸಾಹೇಬ್, ಸದಸ್ಯೆ ಗಂಗಾರತ್ನಾ ವಸಂತಾ, ಪತ್ರಕರ್ತ ಸಿದ್ದಿಕ್ ನೀರಾಜೆ, ಎಂಡೋ ಪಾಲನಾ ಕೇಂದ್ರದ ಸಂಯೋಜಕಿ ನಮಿತಾ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡಿತು.ಚಿತ್ರ ನಿರ್ಮಾಣ ತಂಡದವರೊಂದಿಗೆ ಪುತ್ತೂರು ನ.ಸ. ಸದಸ್ಯೆ ಸ್ವರ್ಣಲತಾ ಹೆಗ್ಡೆ, ಸೇವಾದಳ ರಾಜ್ಯ ಸಮಿತಿ ಸದಸ್ಯ ಸಾಬು ಸಾಹೇಬ್, ಉಮೇಶ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.