ಬೈಂದೂರು: ರಂಗ ಲಾವಣ್ಯ ಕಲಾ ಮಹೋತ್ಸವ ಸಂಪನ್ನ


Team Udayavani, Feb 25, 2017, 12:22 PM IST

2102bdre4.jpg

ಬೈಂದೂರು: ನಾಟಕಗಳು ಸಮಾಜದ ಅಂಕುಡೊಂಕುಗಳ ಮೇಲೆ ಬೆಳಕು ಚೆಲ್ಲಿ ಅವುಗಳನ್ನು  ತಿದ್ದಲು ಪ್ರಯತ್ನಿಸುತ್ತವೆೆ. ಸಮಸ್ಯೆಗಳಿಗೆ ಪರಿಹಾರ ಸೂಚಿಸುತ್ತದೆ. ನಾಟಕದ ಮೂಲಕ ಪಾಠಗಳು ಎಂಬ ಶಿಕ್ಷಣ ವನ್ನೂ ನೀಡುತ್ತದೆ. ಆದುದರಿಂದ ಸಮಾಜ ಅದನ್ನು ಪ್ರೋತ್ಸಾಹಿಸಬೇಕು ಎಂದು ಮಣಿಪಾಲದ ಅಕಾಡೆಮಿ ಆಫ್‌ ಜನರಲ್‌ ಎಜುಕೇಶನ್‌ ಆಡಳಿತಾಧಿಕಾರಿ ಹಾಗೂ ಉಡುಪಿ ರಂಗಭೂಮಿಯ ಗೌರವಾಧ್ಯಕ್ಷ ಡಾ| ಎಚ್‌. ಶಾಂತಾರಾಮ್‌ ಹೇಳಿದರು.

ಅವರು ಲಾವಣ್ಯ ಬೈಂದೂರು ಇದರ 40ರ ಸಂಭ್ರಮದ ಪ್ರಯುಕ್ತ ನಡೆಯುತ್ತಿರುವ ರಂಗ ಲಾವಣ್ಯ -2017 ಕಲಾಮಹೋತ್ಸವದ ಸಮಾ ರೋಪ ಸಮಾರಂಭದಲ್ಲಿ ಸಮಾರೋಪ ನುಡಿಗಳನ್ನಾಡಿದರು.

ಅನಂತರ ಕಿರುತೆರೆ ಹಾಗೂ ಚಲನಚಿತ್ರ ನಟ-ನಿರ್ದೇಶಕ ನಿಖೀಲ್‌ ಮಂಜು ಮಾತನಾಡಿ ಮನೋರಂಜನೆಯ ಪ್ರಾಕಾರಗಳಲ್ಲಿ ರಂಗ ಭೂಮಿ ಎಲ್ಲಕ್ಕಿಂತ ಶ್ರೇಷ್ಠ. ಹಿಂದಿ ನಿಂದಲೂ ಇದು ಸದುದ್ದೇಶ ಇಟ್ಟುಕೊಂಡು ಬೆಳೆದು ಬಂದಿದೆ. ಇದಕ್ಕೆ ಹಿಂದೆ ರಾಜಾಶ್ರಯ, ಜನಾಶ್ರಯ, ಸರಕಾರದ ಆಶ್ರಯವೂ ಸಿಕ್ಕಿದೆ. ನಾಟಕಗಳ ಮೂಲಕ ಕಲೆ- ಸಾಹಿತ್ಯ- ದೇಶ- ಭಾಷೆಗಳ ಕೊಂಡಿಯಾಗಿ ಪ್ರತಿಫಲಾಪೇಕ್ಷೆಗಳಿಲ್ಲದೇ ಧನಾತ್ಮಕ ಆಶಯಗಳ ಮೂಲಕ ಮನೋ ರಂಜನೆ ನೀಡುತ್ತಾ ಬಂದಿದೆ. ಇಂತಹ ರಂಗಭೂಮಿಯಲ್ಲಿ ಗುರುತಿಸಿಕೊಳ್ಳು ವುದೇ ಓರ್ವ ಕಲಾವಿದನ ಶ್ರೇಷ್ಠತೆ ಎಂದರು.

ಲಾವಣ್ಯ ಅಧ್ಯಕ್ಷ ಗಿರೀಶ್‌ ಬೈಂದೂರು ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭ ಲಾವಣ್ಯ ಕಲಾವಿದ ರಾದ ಮಲ್ಲಿಕಾ ಶೆಟ್ಟಿ, ಅರ್ಚನಾ, ಮಂಜೋತ್‌, ಸೂರಜ್‌ ನಾಯಕ್‌, ಸುಮಂತ್‌ ಆಚಾರ್‌, ಶಶಿಧರ್‌ ಕಾರಂತ್‌ ಅವರನ್ನು ಗೌರವಿಸಲಾಯಿತು.ಮುಖ್ಯ ಅತಿಥಿಗಳಾಗಿ ಕೊಲ್ಲೂರು ದೇಗುಲದ ಮಾಜಿ ಆಡಳಿತ ಧರ್ಮ ದರ್ಶಿ ಬಿ. ಎಂ. ಸುಕುಮಾರ್‌ ಶೆಟ್ಟಿ, ಉದ್ಯಮಿಗಳಾದ ಜಗದೀಶ್‌ ಮಯ್ಯ ಬೆಂಗಳೂರು, ಎನ್‌.ಡಿ. ಶೆಟ್ಟಿ ಹುಬ್ಬಳ್ಳಿ, ಲಕ್ಷ್ಮೀಕಾಂತ್‌ ಬೆಸ್ಕೂರ್‌ ಉಡುಪಿ, ಲಾವಣ್ಯ ಗೌರವಾಧ್ಯಕ್ಷ  ಯು.ಶ್ರೀನಿವಾಸ ಪ್ರಭು, ಕಾರ್ಯದರ್ಶಿ ಗಳಾದ ಬಿ. ಮೋಹನ ಕಾರಂತ್‌, ನಾರಾಯಣ ಕೆ. ಉಪಸ್ಥಿತರಿದ್ದರು.
ಉದಯ್‌ ಆಚಾರ್ಯ ಸ್ವಾಗತಿಸಿ ದರು. ಸುಬ್ರಹ್ಮಣ್ಯ ಗಾಣಿಗ ಕಾರ್ಯ ಕ್ರಮ ನಿರ್ವಹಿಸಿದರು. ಸದಾಶಿವ ಡಿ. ವಂದಿಸಿದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.