ಮಾ.3ರಂದು ಜಿಲೇಬಿ ಚಿತ್ರ ರಾಜ್ಯಾದ್ಯಂತ ತೆರೆಗೆ


Team Udayavani, Feb 27, 2017, 1:04 PM IST

dvg5.jpg

ದಾವಣಗೆರೆ: ನೊಂದ ಹೆಣ್ಣಿನ ಕಥೆಯ ಜೊತೆಗೆ ಹಾಸ್ಯ, ಸಸ್ಪೆನ್ಸ್‌, ಒಂದೊಳ್ಳೆಯ ಸಂದೇಶದೊಂದಿಗೆ ಭರಪೂರ ಮನೋರಂಜನೆಯ ಜಿಲೇಬಿ…ಚಿತ್ರ ದಾವಣಗೆರೆಯ ತ್ರಿಶೂಲ್‌ ಚಿತ್ರಮಂದಿರ ಒಳಗೊಂಡಂತೆ ಮಾ. 3 ರಂದು ರಾಜ್ಯದ್ಯಾಂತ 150-180 ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಲಕ್ಕಿ ಶಂಕರ್‌ ತಿಳಿಸಿದ್ದಾರೆ.

ಮೂವರು ಬ್ಯಾಚುಲರ್ಸ್‌ ತಮ್ಮ ಕೊಠಡಿಗೆ ಯುವತಿಯೊಬ್ಬಳನ್ನು ಕರೆ ತಂಂದಾಗ 48 ಗಂಟೆಯಲ್ಲಿ ಏನೆಲ್ಲ ಸಮಸ್ಯೆ ಎದುರಾಗುತ್ತವೆ, ಅವರು ತಮ್ಮ ಚಪಲ ತೀರಿಸಿಕೊಳ್ಳಲು ಪರದಾಡುವ ಜೊತೆಗೆ ನೊಂದ ಮಹಿಳೆಯ ಕಥೆಯೂ ಇದೆ. ಚಿತ್ರದಲ್ಲಿ ಒಳ್ಳೆಯ ಸಂದೇಶ ಇದೆ. ಆದರೆ, ಅದನ್ನೇ ಮುಖ್ಯವಾಗಿಟ್ಟುಕೊಂಡಿಲ್ಲ.

ಪ್ರೇಕ್ಷಕರು ಎರಡೂವರೆ ಗಂಟೆ ಕಾಲ ಮನೋರಂಜನೆ ಪಡೆಯುವಂತೆ ಚಿತ್ರ ನಿರ್ಮಾಣ ಮಾಡಲಾಗಿದೆ ಎಂದು ಸ್ವತಃ ನಿರ್ಮಾಪಕರೂ ಆಗಿರುವ ಲಕ್ಕಿ ಶಂಕರ್‌ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತಮ್ಮ ಶಿವಶಂಕರ್‌ μಲಂ ಫ್ಯಾಕ್ಟರಿ ಬ್ಯಾನರ್‌ನಡಿ ನೈಂಟಿ ಹೊಡಿ, ಪಲ್ಟಿ ಹೊಡಿ, ದೇವರಾಣೆ, ಸಿಗರೇಟು ಸೇದೆಡ… ನಂತರ ಜಿಲೇಬಿ ಹೊರ ಬರುತ್ತಿದೆ. ಜಿಲೇಬಿ ಹಾಟ್‌, ಸೀಟ್‌. ಪೂಜಾ ಗಾಂಧಿ ಈವರೆಗೆ ಕಾಣಿಸಿಕೊಳ್ಳದೇ ಇರುವಂತಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕ್ಲೈಮಾಕ್ಸ್‌ನಲ್ಲಿ ಚಿತ್ರದ ಕಥೆ ಪ್ರಾರಂಭವಾಗುತ್ತದೆ. ಒಂದು ಘಟನೆಯೊಂದಿಗೆ ಸಂಪೂರ್ಣ ಮನೋರಂಜನೆ ಚಿತ್ರ ನೀಡಲಾಗಿದೆ. ಜನರು ಚಿತ್ರ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಚಿತ್ರದ ನಾಯಕಿ ಪೂಜಾ ಗಾಂಧಿ ಮಾತನಾಡಿ, ಜಿಲೇಬಿ… ಒಳ್ಳೆಯ ಕಲರ್‌ ಫುಲ್‌ ಚಿತ್ರ. ದಂಡುಪಾಳ್ಯ, ಅಭಿನೇತ್ರಿ… ನಂತರ ಒಳ್ಳೆಯ ಕಥೆ ಹೊಂದಿರುವ ಚಿತ್ರದಲ್ಲಿ ನಟಿಸಿದ್ದೇನೆ.

ಚಿತ್ರದ ನೃತ್ಯ ಸಂಯೋಜಕ ಶ್ರೀನಿವಾಸ್‌ ಮಾಲೂರು ಕಥೆ ಹೇಳಿದ್ದಂತೆ ಅಭಿನಯಿಸಲು ಒಪ್ಪಿಕೊಂಡೆ. ತೀರಾ ಬೋಲ್ಡ್‌, ನೇರ ಮಾತಿನ ಹುಡುಗಿಯ ವಿಭಿನ್ನ ಪಾತ್ರ ಮಾಡಿದ್ದೇನೆ. ಚಿತ್ರದ ನಾಯಕರಾದ ನಾಗೇಂದ್ರ, ಯಶಸ್ಸು ಸೂರ್ಯ ಚೆನ್ನಾಗಿ ಅಭಿನಯಿಸಿದ್ದಾರೆ ಎಂದರು. 

ಮುಂದಿನ ದಿನಗಳಲ್ಲಿ ದಂಡುಪಾಳ್ಯ-2, ದಂಡುಪಾಳ್ಯ-3 ರಲ್ಲಿ ನಟಿಸುತ್ತಿದ್ದೇನೆ. ನಮ್ಮದೇ ಬ್ಯಾನರ್‌ನ ಚಿತ್ರದ ಚಿತೀಕರಣ ಏಪ್ರಿಲ್‌ನಲ್ಲಿ ಪ್ರಾರಂಭವಾಗುತ್ತಿದೆ. 2 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿರುವುದಕ್ಕೆ ಕಾರಣ ಒಳ್ಳೆಯ ಕಥೆಯ ಕೊರತೆ ಎನ್ನುವುದು ನಿಜ. ಕೆಲ ಕಥೆ ಕೇಳಿದಾಗ ಇಂತಹ ಚಿತ್ರದಲ್ಲಿ ನಟಿಸಬೇಕಾ ಎಂಬ ಪ್ರಶ್ನೆ ಹಾಕಿಕೊಂಡಿದ್ದುಂಟು.

ಒಳ್ಳೆಯ ಸಂದೇಶದ ಕಥೆಯ ಚಿತ್ರದಲ್ಲಿ ನಟಿಸುವ ಇರಾದೆ ತಮ್ಮದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಚಿತ್ರದ ನಾಯಕ ನಟರಾದ ನಾಗೇಂದ್ರ, ಯಶಸ್ಸು ಸೂರ್ಯ, ಸಂಗೀತ ನಿರ್ದೇಶಕ ಜೇಮ್ಸ್‌ ಆರ್ಕಿಟೆಕ್ಟ್, ಗೀತ ರಚನಕಾರ ತಿಪ್ಪೇಸ್ವಾಮಿ ಮಾತನಾಡಿದರು. ನೃತ್ಯ ಸಂಯೋಜಕ ಶ್ರೀನಿವಾಸ್‌ ಮಾಲೂರು, ಎಂ.ಆರ್‌. ಸೀನು ಇತರರು ಸುದ್ದಿಗೋಷ್ಠಿಯಲ್ಲಿದ್ದರು.  

ಟಾಪ್ ನ್ಯೂಸ್

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

Channapatna ByPoll: NDA ticket to Yogeshwar: Aswath Narayan Gowda confident

Channapatna ByPoll: ಎನ್ ಡಿಎ ಟಿಕೆಟ್ ಯೋಗೇಶ್ವರ್ ಗೆ: ಅಶ್ವಥ್ ನಾರಾಯಣ ಗೌಡ ವಿಶ್ವಾಸ

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ

Jersey Unveiled: ಉಡುಪಿ ಪತ್ರಕರ್ತರ ‘ರಜತ ಕ್ರೀಡಾ ಸಂಭ್ರಮ’ದ ಜೆರ್ಸಿ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-japan

Japan: ಪ್ರಧಾನಿ ಕಚೇರಿಗೆ ವ್ಯಾನ್ ನುಗ್ಗಿಸಲು ಯತ್ನಿಸಿದ ದುಷ್ಕರ್ಮಿ!

18-bng

Patna Biological Park: ಬನ್ನೇರುಘಟ್ಟಕ್ಕೆ ಬಿಹಾರದಿಂದ ಅತಿಥಿಗಳು!

chattsghar

Chhattisgarh: ನಕ್ಸಲರಿಂದ ಬಾಂಬ್ ಸ್ಫೋಟ… ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

17-bng

Bengaluru: ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ

16-bng

Bengaluru: ಹೂಡಿಕೆಯಲ್ಲಿ ಹಣ ದ್ವಿಗುಣ ಆಮಿಷ ತೋರಿಸಿ 35.35 ಲಕ್ಷ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.