ಕವಿಯಾದವನಿಗೆ ಬೇಕಿದೆ ಕಾವ್ಯ ಪ್ರೀತಿ


Team Udayavani, Feb 28, 2017, 1:27 PM IST

dvg5.jpg

ದಾವಣಗೆರೆ: ಕವಿಯಾದವನಿಗೆ ಕಾವ್ಯದ ಮೇಲೆ ಪ್ರೀತಿ, ಆಳವಾದ ಅಧ್ಯಯನ, ಜೀವನದ ಸೌಂದರ್ಯದ ಬಗ್ಗೆ ಅರಿವು, ಸಮಾಜದ ಕಾಳಜಿ ಇರಬೇಕು ಎಂದು ಸಾಹಿತಿ ಪ್ರೊ| ಚಂದ್ರಶೇಖರ್‌ ತಾಳ್ಯ ಅಭಿಪ್ರಾಯಪಟ್ಟಿದ್ದಾರೆ. 

ವಿದ್ಯಾನಗರದ ಉದ್ಯಾನವನದಲ್ಲಿ ಗ್ರಂಥ ಸರಸ್ವತಿ ಪ್ರಕಾಶನ, ಕನ್ನಡ ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಕವಿಗೋಷ್ಠಿ, ಕಾವ್ಯಗಾನ ನೃತ್ಯ ಸಮಾಗಮ ಸಮಾರಂಭದ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಕವಿಗೆ ಸಂವೇದನಾಶೀಲತೆ ಇರಬೇಕು ಎಂದರು. ಕವಿ ಕಾವ್ಯ ಓದಿದಾಗ, ಕೇಳಿದಾಗ ಕೇಳುಗ, ಓದುಗರಲ್ಲಿ ಸಂಚಲನ ಉಂಟಾಗಬೇಕು. ಅನುಭವದ ಆಳದಿಂದ ಬರೆಯುವ ಕವಿ ಉತ್ತಮ ಕಾವ್ಯ ರಚಿಸಬಲ್ಲ. ಕವಿಗೋಷ್ಠಿಗಳು ಕವಿಗಳನ್ನು ಹೊಸ ಚಿಂತನೆಗೆ ತೊಡಗಿಸುತ್ತವೆ ಎಂದು ಅವರು ಹೇಳಿದರು. 

ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಎಸ್‌.ಬಿ. ರಂಗನಾಥ್‌, ಸುಸಂಸ್ಕೃತರು, ಪ್ರಜ್ಞಾವಂತರು ಕಲೆಯ ಅಭಿರುಚಿ ಬೆಳೆಸಿಕೊಂಡರೆ ಮೂರ್ಖರು, ಜೂಜುಗಾರರು ವಿಚಿತ್ರ ವ್ಯಸನ, ಕಲಹಗಳಲ್ಲಿ ಕಾಲಹರಣ ಮಾಡುತ್ತಾರೆ ಎಂದರು. 

ಕಾರ್ಯಕ್ರಮ ಸಂಯೋಜಕ, ಗ್ರಂಥ ಸರಸ್ವತಿ ಪ್ರಕಾಶನದ ಶಿವಕುಮಾರ್‌  ಸ್ವಾಮಿ ಆರ್‌. ಕುರ್ಕಿ ಮಾತನಾಡಿ, ಈ ಸುಂದರ ಉದ್ಯಾನ ವನವನ್ನು ಕಾವ್ಯೋದ್ಯಾನವನ ಮಾಡಲು ಪ್ರತಿ ಭಾನುವಾರ ಸಂಜೆ 6.30ಕ್ಕೆ ಒಬ್ಬ ಕವಿ ಕುರಿತು ಉಪನ್ಯಾಸ, ಕಾವ್ಯ ವಾಚನ, ಗಾನಯ ನೃತ್ಯ ಸಮಾಗಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌ ಬೆಕ್ಕೇರಿ, ಉಪನ್ಯಾಸಕ ನಾಗರಾಳ ಇತರರು ವೇದಿಕೆಯಲ್ಲಿದ್ದರು. ಪುಟ್ಟರಾಜ ಗಾನ ಗುರುಕುಲದ ಕಲಾವಿದರು ಸುಗಮ ಸಂಗೀತ, ಶಿವಾಂಜಲಿ ನೃತ್ಯ ವೃಂದ ಎಸ್‌. ಐಶ್ವರ್ಯ ಕುರ್ಕಿ ಭರತ ನಾಟ್ಯ ನಡೆಸಿಕೊಟ್ಟರು. 

ಟಾಪ್ ನ್ಯೂಸ್

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

CHESS-ARJUN

London: ಡಬ್ಲ್ಯುಆರ್‌ ಚೆಸ್‌ ಮಾಸ್ಟರ್ ಅರ್ಜುನ್‌ ಎರಿಗೈಸ್‌ಗೆ ಪ್ರಶಸ್ತಿ

arrested

Sullia;ಮಹಿಳೆಯರ ಅವಹೇಳನ ಆರೋಪ: ಅರಣ್ಯಾಧಿಕಾರಿಯ ಬಂಧನ, ಬಿಡುಗಡೆ

Pak–Eng

Test Cricket: ಪ್ರವಾಸಿ ಇಂಗ್ಲೆಂಡ್‌ ವಿರುದ್ಧ ಪಾಕಿಸ್ಥಾನಕ್ಕೆ 152 ರನ್‌ಗಳ ಗೆಲುವು

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?

Bandipur: ಸೆರೆ ಹಿಡಿದಿದ್ದ ಹುಲಿ ಮುತ್ತೋಡಿಗೆ ರವಾನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yatnal 2

Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

accident

Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

ಮಣಿಕಲ್ಲು ದೇಗುಲದ ಆಡಳಿತ ಮಂಡಳಿ ವಿಚಾರ: ಗಲಾಟೆ

suicide (2)

Panja:ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

police crime

Uppinangady; ಹುಟ್ಟು ಹಬ್ಬಕ್ಕಾಗಿ ಕಡವೆ ಹ*ತ್ಯೆ!: ಕೋವಿ, ಮಾಂಸ ವಶ

drowned

Subrahmanya: ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.