ಪ್ರಧಾನಿಯನ್ನು ಭೇಟಿ ಮಾಡಿದ ವಿಶ್ವಕಪ್ ವಿಜೇತ ಅಂಧರ ತಂಡ
Team Udayavani, Mar 1, 2017, 11:25 AM IST
ಹೊಸದಿಲ್ಲಿ: ಸತತ 2ನೇ ಸಲ ಅಂಧರ ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿ ಗೆದ್ದ ಭಾರತ ತಂಡದ ಸದಸ್ಯರು ಮಂಗಳವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿಯವರು ವಿಶ್ವ ವಿಜೇತರಿಗೆ ಅಭಿನಂದನೆ ಸಲ್ಲಿಸಿದರು. ಭವಿಷ್ಯದಲ್ಲಿ ಇನ್ನೂ ಉತ್ತಮ ಮಟ್ಟದ ಸಾಧನೆ ಹೊರಹೊಮ್ಮಲಿ ಎಂದು ಹಾರೈಸಿದರು.
ಭೇಟಿಯ ಸವಿನೆನಪಿಗಾಗಿ ತಂಡದ ಸದಸ್ಯರು ತಮ್ಮ ಹಸ್ತಾಕ್ಷರವುಳ್ಳ ಬ್ಯಾಟ್, ಬಾಲ್ ಮತ್ತು ಮೋದಿ ಅವರ ಹೆಸರುಳ್ಳ ಟೀಮ್ ಜೆರ್ಸಿಯೊಂದನ್ನು ಪ್ರಧಾನಿಯವರಿಗೆ ಉಡುಗೊರೆಯಾಗಿ ನೀಡಿದರು. ಪ್ರತಿಯಾಗಿ ಮೋದಿ ಅವರು ತಮ್ಮ ಹಸ್ತಾಕ್ಷರವಿರುವ ಬ್ಯಾಟ್ ಹಾಗೂ ಚೆಂಡೊಂದನ್ನು ತಂಡಕ್ಕೆ ಸ್ಮರಣಿಕೆಯಾಗಿ ನೀಡಿದರು.
ಬೆಂಗಳೂರಿನಲ್ಲಿ ನಡೆದ ಅಂಧರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ನಲ್ಲಿ ಪಾಕಿಸ್ಥಾನವನ್ನು ಮಣಿಸಿದ ಭಾರತ
ಕಪ್ ಎತ್ತಿಹಿಡಿದು ಮೆರೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.